BREAKING NEWS/ ಸಾಗರ ಹೆದ್ಧಾರಿಯಲ್ಲಿ ಮಂಗಳೂರು-ರಾಣೆಬೆನ್ನೂರಿಗೆ ಹೋಗುತ್ತಿದ್ದ ಗ್ಯಾಸ್ ಲಾರಿ ಪಲ್ಟಿ!

BREAKING NEWS/ A gas lorry on its way to Mangaluru-Ranebennur overturned on sagar highway.

BREAKING NEWS/ ಸಾಗರ ಹೆದ್ಧಾರಿಯಲ್ಲಿ ಮಂಗಳೂರು-ರಾಣೆಬೆನ್ನೂರಿಗೆ ಹೋಗುತ್ತಿದ್ದ ಗ್ಯಾಸ್ ಲಾರಿ ಪಲ್ಟಿ!

KARNATAKA NEWS/ ONLINE / Malenadu today/ SHIVAMOGGA / Apr 23, 2023 GOOGLE ಆನಂದಪುರ/ ಸಾಗರ  / ಶಿವಮೊಗ್ಗ/  : ಇಲ್ಲಿನ ಬೀರನ ಕಣವಿಯ ಬಳಿಯಲ್ಲಿ ಗ್ಯಾಸ್ ಲಾರಿಯೊಂದು ಪಲ್ಟಿಯಾಗಿದೆ.  ನಡೆದ ಘಟನೆ! ಆನಂದಪುರದ ಬಳಿ ಬರುವ  ಗೌತಮಪುರ ಹತ್ರ ಬೀರನ ಕಣವಿಯ ಕ್ರಾಸ್​ನಲ್ಲಿ ಇವತ್ತು ಗ್ಯಾಸ್ ಲಾರಿಯೊಂದು ಅಪ್​ಸೆಟ್ ಆಗಿತ್ತು.  ಘಟನೆಯಲ್ಲಿ ಲಾರಿಯಲ್ಲಿದ್ದ 350 ಕ್ಕೂ ಹೆಚ್ಚು ಸಿಲಿಂಡರ್​ಗಳು ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.  ಗ್ಯಾಸ್​ ಲಾರಿ ಮಂಗಳೂರು ನಿಂದ  ರಾಣೆಬೆನ್ನೂರು ಗೆ … Read more