ಶಿವಮೊಗ್ಗದಲ್ಲಿ ಚಿಕ್ಕಬಳ್ಳಾಪುರದ ಕಾರ್ಮಿಕ ಸಾವು! ಲಾರಿಯಿಂದ ರಾಡು ಇಳಿಸುವಾಗ ನಡೆಯಿತು ದುರಂತ

Chikkaballapur labourer dies in Shimoga The tragedy occurred while unloading the rod from the lorry

ಶಿವಮೊಗ್ಗದಲ್ಲಿ ಚಿಕ್ಕಬಳ್ಳಾಪುರದ ಕಾರ್ಮಿಕ ಸಾವು! ಲಾರಿಯಿಂದ ರಾಡು ಇಳಿಸುವಾಗ ನಡೆಯಿತು ದುರಂತ

KARNATAKA NEWS/ ONLINE / Malenadu today/ May 24, 2023 SHIVAMOGGA NEWS ಶಿವಮೊಗ್ಗ/ ನಗರದ  ನಗರ ಹೊರವಲಯ ಗೋವಿಂದಾಪುರದಲ್ಲಿ ನಿರ್ಮಾಣವಾಗುತ್ತಿರುವ ಆಶ್ರಯ ಮನೆಗಳ ಆವರಣದಲ್ಲಿ ಜೆಸಿಬಿಯಿಂದ ಕಬ್ಬಿಣದ ರಾಡುಗಳನ್ನು ಇಳಿಸುವಾಗ, ಕಬ್ಬಿಣ ಮೈಮೇಲೆ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.  ಅವಧೂತರ ಹೆಸರಲ್ಲಿ ಗಂಡಾಂತರ ಮೆಸೇಜ್​ ಕಳುಹಿಸುತ್ತಿರುವ ಫೇಕ್​ ಅಕೌಂಟ್! ಮೃತ ಕಾರ್ಮಿಕನನ್ನ  ಚಿಕ್ಕಬಳ್ಳಾಪುರದ ಗುರುಮೂರ್ತಿ (35) ಎಂದು ಗುರುತಿಸಲಾಗಿದೆ. ಈ ಸಂಬಂಧ  ತುಂಗಾನಗರ  ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಯಿಂದ ರಾಡುಗಳನ್ನ … Read more