L&O ಸಂಬಂಧ ಶಿವಮೊಗ್ಗ ಎಸ್​ಪಿ ಮಹತ್ವದ ಮೀಟಿಂಗ್​! 13 ಬಹುಮುಖ್ಯ ಸೂಚನೆ ಕೊಟ್ಟ ಜಿ.ಕೆ. ಮಿಥುನ್ ಕುಮಾರ್​

Shivamogga Feb 16, 2024 |   ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ನಿನ್ನೆ ಗುರುವಾರ ಅಪರಾಧ ಪರಿಶೀಲನೆ ಸಭೆ ನಡೆಸಿದ್ದಾರೆ. ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ  ಪೊಲೀಸ್ ಉಪವಿಭಾಗ ಕಛೇರಿ, ಪೊಲೀಸ್ ವೃತ್ತ ಕಛೇರಿ ಮತ್ತು ಪೊಲೀಸ್ ಠಾಣೆಗಳ ಅಪರಾಧ ಪರಿಶೀಲನ ಸಭೆ ನಡೆಸಿದ ಅವರು, ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.    ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  1)  ತನಿಖಾಧಿಕಾರಿಗಳು ತನಿಖೆಯಲ್ಲಿರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದು. 2) ಮಾರಣಾಂತಿಕ ರಸ್ತೆ ಆಫಘಾತ ನಡೆದ … Read more

ತಿಪಟೂರು ಡಮ್ಮಿ ಟ್ರಂಕ್​ EXCLUSIVE ಕಥೆ! ಮುಳಬಾಗಿಲು ಸಾಹುಕಾರರು, ಶಿವಮೊಗ್ಗದ ಗೋಪಿಸರ್ಕಲ್ಲು! ಬಲೇ ಬಾಬಣ್ಣನದ್ದು ಏನ್​ ಪ್ಲಾನ್​ ಅಂತೀರಾ?

KARNATAKA NEWS/ ONLINE / Malenadu today/ Nov 8, 2023 SHIVAMOGGA NEWS Shivamogga | ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಸಿಕ್ಕಿದ್ದ ಅನುಮಾನಸ್ಪದ ಬಾಕ್ಸ್​ ವಿಚಾರ ಡಮ್ಮಿಯಾಗೋಯ್ತು! ಅದರಲ್ಲಿ ಬಾಂಬ್ ಇರಲಿಲ್ಲ. ಬದಲಿಗೆ ಅದರಲ್ಲಿ ಇದ್ದಿದ್ದು ಉಪ್ಪು ! ಇಷ್ಟೆಕ್ಕೆ ಇಡೀ ದಿನ ಶಂಕಿತ ವರದಿಗಳು ರಾರಾಜಿಸಿದವು ಎಂದು ಜನರ ನಡುವೆ,  ಪ್ರಕರಣದ ಕ್ಲ್ಯೈಮ್ಯಾಕ್ಸ್​  ಮುಗಿದ ಮೇಲೆ ಚರ್ಚೆಯಾಗುತ್ತಿದೆ..  ಆದರೆ, ಈ ಡಮ್ಮಿ ಟ್ರಂಕ್​ ಪ್ರಕರಣ ಮತ್ತೊಂದು ರೋಚಕ ಕ್ರಿಮಿನಲ್​ ಕೇಸನ್ನ ಬಯಲು ಮಾಡಿದೆ. … Read more

ಸಿಡಿಯಿತು ಅನುಮಾನಸ್ಪದ ಬಾಕ್ಸ್ ನ​ ಮನಿ ರಹಸ್ಯ!? ಏನದು ಗೊತ್ತಾ? ತುಮಕೂರು-ತಿಪಟೂರು-ಶಿವಮೊಗ್ಗ!?

ಸಿಡಿಯಿತು ಅನುಮಾನಸ್ಪದ ಬಾಕ್ಸ್ ನ​  ಮನಿ ರಹಸ್ಯ!? ಏನದು ಗೊತ್ತಾ? ತುಮಕೂರು-ತಿಪಟೂರು-ಶಿವಮೊಗ್ಗ!?

KARNATAKA NEWS/ ONLINE / Malenadu today/ Nov 7, 2023 SHIVAMOGGA NEWS Hosanagara | ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಅನುಮಾನಸ್ಪದ ಬಾಕ್ಸ್​​ನ ಪ್ರಕರಣ ರೋಚಕ ಟ್ವಿಸ್ಟ್​ ಪಡೆದುಕೊಂಡಿದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಜಯನಗರ ಪೊಲೀಸ್ ಠಾಣೆಗೆ (jayanagar police station shivamogga ) ಅನುಮಾನಸ್ಪದ ಬಾಕ್ಸ್​ ಸಿಕ್ಕ ಬಗ್ಗೆ  ಪೊಲೀಸರಿಗೆ ಮಾಹಿತಿಲಭ್ಯವಾಗಿತ್ತು. ಅದರ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಎಂದು ಬರೆಯಲಾಗಿತ್ತು. ಹಾಗಾಗಿ ಇರುವ ಸಂಶಯ ದಟ್ಟವಾಗಿ ಬೆಂಗಳೂರಿನಿಂದ ಬಾಂಬ್​ ನಿಷ್ಕ್ರೀಯ … Read more

ಅನುಮಾನಸ್ಪದ ಬಾಕ್ಸ್​ ಇದ್ದ ಸ್ಥಳದಲ್ಲಿ ಎರಡು ಸಲ ಸ್ಫೋಟ! ಕಾರಣವೇನು? ನಡೆದಿದ್ದೇನು?

ಅನುಮಾನಸ್ಪದ ಬಾಕ್ಸ್​ ಇದ್ದ ಸ್ಥಳದಲ್ಲಿ ಎರಡು ಸಲ ಸ್ಫೋಟ! ಕಾರಣವೇನು? ನಡೆದಿದ್ದೇನು?

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS SHIVAMOGGA | ಶಿವಮೊಗ್ಗ ರೈಲ್ವೆ ನಿಲ್ದಾಣದ ಪಾರ್ಕಿಂಗ್​ ಲಾಟ್​​ನಲ್ಲಿ ಪತ್ತೆಯಾದ ಎರಡು ಪೆಟ್ಟಿಗೆಗಳನ್ನ ಓಪನ್​ ಮಾಡಲು ನಿನ್ನೆ ಎರಡು ಬಾರಿ ಸ್ಫೋಟ ನಡೆಸಲಾಗಿತ್ತು. ಅದರ ವಿವರವನ್ನು ಹೇಳುವಾದರೆ, ನಿನ್ನೆ ಬೆಳಗಿನ ಜಾವದ ವರೆಗೂ ಕಾರ್ಯಾಚರಣೆ ಮುಂದುವರಿದಿತ್ತು. ಗೋಣಿ ಚೀಲ ಬಿಗಿದ್ದಿದ್ದ ಕಬ್ಬಿಣದ ಪೆಟ್ಟಿಗೆಯ ಬೀಗ ಓಪನ್ ಮಾಡಲು ಸಾಧ್ಯವಾಗಿರಲಿಲ್ಲ. ಒತ್ತಡ ಹೇರಿ ಲಾಕ್ ಓಪನ್ ಮಾಡುವುದು ಸಹ ಅಪಾಯಕ್ಕೆ ದಾರಿಮಾಡಿಕೊಡುವ ಸಂಭವ … Read more

SHIVAMOGGA RAILWAY STATION | ಏನಿತ್ತು ಅನುಮಾಸ್ಪದ ಪೆಟ್ಟಿಗೆಯಲ್ಲಿ ? ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS SHIVAMOGGA | ಶಿವಮೊಗ್ಗ ರೈಲ್ವೆ ನಿಲ್ದಾಣದ ಪಾರ್ಕಿಂಗ್​ ಲಾಟ್​​ನಲ್ಲಿ ಪತ್ತೆಯಾದ ಎರಡು ಪೆಟ್ಟಿಗೆಗಳಲ್ಲಿ ಏನಿತ್ತು ಎಂಬುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಮಾದ್ಯಮಗಳಿಗೆ ವಾಟ್ಸ್ಯಾಪ್​ ಸಂದೇಶದ ಮೂಲಕ ಸ್ಪಷ್ಟನೆ ನೀಡಿದ್ದಾರೆ.  READ : ಬೆಂಗಳೂರಲ್ಲಿ DD ಪ್ರತಿಮಾ ಹತ್ಯೆ! ಇಲಾಖೆಯಲ್ಲಿ ಏನಿದೆ ಮಾತು? ಕುಟುಂಬಸ್ಥರು ಹೇಳೋದೆನು? ನಡೆದಿದ್ದೇನು? ವಿಶೇಷ ತಂಡದ ತನಿಖೆಯ ಬಳಿಕ ಎರಡು ಪೆಟ್ಟಿಗೆಯ ಒಳಗೆ ಯಾವುದೇ ಸ್ಫೋಟಕ ವಸ್ತು … Read more

Shivamogga bomb ? | ರೈಲ್ವೆ ನಿಲ್ದಾಣದಲ್ಲಿ ಏನೆಲ್ಲಾ ಆಯ್ತು? ಸ್ಫೋಟಿಸಿದ್ದೇನು? ಪೆಟ್ಟಿಗೆಯಲ್ಲಿ ಏನಿತ್ತು? Full Report

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS ನಿನ್ನೆ ಮಧ್ಯಾಹ್ನದಿಂದ ಶಿವಮೊಗ್ಗ ರೈಲ್ವೆ ನಿಲ್ದಾಣ ದಲ್ಲಿ ಆರಂಭವಾದ ಪ್ರಹಸನ ನಿನ್ನೆ ತಡರಾತ್ರಿ ಬಿಡುವಿಲ್ಲದ ಮಳೆಯೊಂದಿಗೆ ಅಂತ್ಯ ಕಂಡಿದೆ. ಅಂತಿಮವಾಗಿ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಕ್ಸ್​ ಬಿಳಿ ಪೌಡರ್​ ಕಂಡು ಬಂದಿದೆ. ಇದಕ್ಕು ಮೊದಲು ಪೆಟ್ಟಿಗೆಯನ್ನ ಓಪನ್​ ಮಾಡಲು ಸಣ್ಣಸ್ಫೋಟವನ್ನು ಕೂಡ ಮಾಡಲಾಗಿತ್ತು. ಬಿಳಿ ಪೌಡರ್​ ಸ್ಫೋಟಕವಲ್ಲ ಎಂದು ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದಾರೆ. ಇನ್ನೂ ಶಾಸಕ ಎಸ್​.ಎನ್​ ಚನ್ನಬಸಪ್ಪ ಶಿವಮೊಗ್ಗ ಸೇಫ್ … Read more

ಪೊಲೀಸರು ಈ ಕೆಲಸವನ್ನು ಮಾಡ್ತಾರೆ!? ಏಕೆಗೊತ್ತಾ? ವರ್ಷಕ್ಕೆ 100 ಕೇಸ್!?

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ಪೊಲೀಸ್ ಕೆಲಸ ಅಂದರೆ ಹೆಣ ಕಾಯುವ ಕೆಲಸ ಎಂಬಂತಹ ಮೂದಲಿಕೆಯ ಮಾತು ಇವತ್ತಿಗೂ ಕೆಲವರ ಬಾಯಲ್ಲಿ ಕೇಳಿಬರುತ್ತದೆ. ಆದರೆ ಪೊಲೀಸ್ ಎಂದು ಪಟ್ಟಿ ಪಡೆದ ಸಮವಸ್ತ್ರದಾರಿ ತನ್ನದೆಲ್ಲವನ್ನೂ ಬದಿಗಿಟ್ಟು ಸಮಾಜಕ್ಕಾಗಿ ಏನೇಲ್ಲಾ ಕೆಲಸ ಮಾಡಬೇಕಾಗಿ ಬರುತ್ತದೆ ಎಂಬುದಕ್ಕೆ ಘಟನೆಯೊಂದು ಸಾಕ್ಷಿಯಾಗಿದೆ.  ಎಲ್ಲೋ ಅನಾಥ ಶವವೊಂದು ಸಿಗುತ್ತದೆ. ಅಂತಹ ಸನ್ನಿವೇಶದಲ್ಲಿ ಯಾರು ಅದರ ಬಗ್ಗೆ ಯೋಚಿಸುವುದಿಲ್ಲ. ಆದರೆ ಪೊಲೀಸರು ನಮಗೇಕೆ ಎನ್ನುವ ಹಾಗಿರುವುದಿಲ್ಲ. … Read more

ಭದ್ರಾವತಿ ಹೊಸಮನೆಯಲ್ಲಿ ಓರ್ವನಿಗೆ ಇರಿತ! ನಡೆದಿದ್ದೇನು? ಸಿಕ್ಕಿಬಿದ್ದವರೆಷ್ಟು ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Oct 10, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ  ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ ಎಸ್​ಪಿ ಮಿಥುನ್ ಕುಮಾರ್ ವಾಟ್ಸ್ಯಾಪ್ ಮೆಸೇಜ್ ರವಾನೆ ಮಾಡಿದ್ದು, ಪ್ರಕರಣ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ   ಏನಿದು ಘಟನೆ ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ  ತನ್ನ ಮೊಬೈಲ್​ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ , … Read more

ರಾಗಿಗುಡ್ಡದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ತೆರಳಿದ್ದ ಎಸ್​ಪಿ ಮತ್ತು ಪೊಲೀಸರ ಮೇಲೆ ಕಲ್ಲು ! ಸ್ಥಳದಲ್ಲಿ 144 ಸೆಕ್ಷನ್​ ಜಾರಿ! ಲಾಠಿ ಪ್ರಹಾರ

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’  ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ.  ಏನಿದು ಘಟನೆ?  ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ … Read more

ಭದ್ರಾವತಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ!ಎಸ್​ಪಿ ಭೇಟಿ ! ಹೇಗಿದೆ ಬಂದೋಬಸ್ತ್​! ?

KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’ ಶಿವಮೊಗ್ಗದ ಪ್ರಮುಖ ಗಣಪತಿಗಳಲ್ಲಿ ಒಂದಾದ ಭದ್ರಾವತಿ ತಾಲ್ಲೂಕು (Bhadravati Taluk) ಹಿಂದೂ ಮಹಾಸಭಾ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಇಂದು ನಡೆಯಲಿದೆ.  ಈ ಹಿನ್ನೆಲೆಯಲ್ಲಿ ವಿಶೇಷ ಭದ್ರತೆಯನ್ನ ಪೊಲೀಸ್ ಇಲಾಖೆ ಕೈಗೊಂಡಿದೆ. ನಿನ್ನೆಯಷ್ಟೆ ಭದ್ರಾವತಿ ಎಸ್​ಪಿ ಮಿಥುನ್ ಕುಮಾರ್ ಭೇಟಿಕೊಟ್ಟಿದ್ದು ಬಂದೋಬಸ್ತ್​ನ್ನು ಖುದ್ದಾಗಿ ಗಮನಿಸಿದರು. ಅಲ್ಲದೆ ಸ್ಥಳೀಯ ಜನರ ಜೊತೆಗೆ ಬೆರೆತ ಎಸ್​ಪಿ ಮಿಥುನ್ ಕುಮಾರ್, ಗಣೇಶನ ರಾಜಬೀದಿ ಉತ್ಸವದ ವ್ಯವಸ್ಥೆಗಳನ್ನು … Read more