ಮೋದಿ ಮನ್​ ಕೀ ಬಾತ್​ನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪ್ರಸ್ತಾಪ/ ಈ ದಂಪತಿಯನ್ನು ಶ್ಲಾಘಿಸಿದ ಪ್ರಧಾನಿ ಕಾರಣವೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್​ ಕೀ ಬಾತ್​ ನಲ್ಲಿ ಶಿವಮೊಗ್ಗ ಹಾಗೂ ಸಾಗರ ಮೂಲದ ವ್ಯಕ್ತಿಗಳ ಹೆಸರು ಹಾಗು ಅವರುಗಳ ಪರಿಚಯ ಮತ್ತು ಸಾಧನೆಯನ್ನು ವಿವರಿಸಿದ್ದಾರೆ. ನಿನ್ನೆ ನಡೆಸಿದ ಮನ್​ ಕೀ ಬಾತ್​ ನಲ್ಲಿ ಮಾತನಾಡಿದ ಅವರು, ಕಲಾ ಕ್ಷೇತ್ರದಲ್ಲಿ ಕೊಡುಗೆ ನೀಡಿರುವ ಗದಗ ನಗರದ ‘ಕಾವೆಂಶ್ರೀ’ ಯವರನ್ನು ಹೊಗಳಿದ್ದಾರೆ. ಇವರು ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನವರು. ಇನ್ನು ನರೇಂದ್ರ ಮೋದಿ ಶಿವಮೊಗ್ಗದ ಸುರೇಶ್ ಹಾಗೂ ಮೈಥಿಲಿ ದಂಪತಿಯ ಕೆಲಸವನ್ನು ಸಹ ಶ್ಲಾಘೀಸಿದ್ದಾರೆ.   ಇದನ್ನು … Read more

ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ

ಇದು ಅನೈತಿಕ ಸಂಬಂಧದ ಕೊಂಡಿಯಲ್ಲಿ ಸಿಲುಕಿಕೊಂಡ ಅಪರೂಪದ ಘಟನೆ. ಕಟ್ಟಿಕೊಂಡ ಗಂಡನ ಜೊತೆಗಿದ್ದ ಪತ್ನಿಯನ್ನು ಪರಪುರುಷನೊಬ್ಬ ಕಿಡ್ನಾಪ್ ಮಾಡಿದ್ದಾನೆಂದು ಪತಿರಾಯ ಭದ್ರಾವತಿ ತಾಲ್ಲೂಕಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣವನ್ನು ಭೇದಿಸಿ ಹೊರಟ ಪೊಲೀಸರಿಗೆ ಇಬ್ಬರು ಪುರುಷರ ನಡುವಿನ ಪ್ರೇಮ ಸಂಸಾರದ ಕಥೆ ಹೊರಬಿದ್ದಿದೆ.   ಇದನ್ನುಸಹ ಓದಿ : ರಾಜ್ಯ ಸಚಿವ ಸಂಪುಟದಲ್ಲಿ ತೀರ್ಥಹಳ್ಳಿಗೆ 75 ಕೋಟಿಯ ಕಾಮಗಾರಿ ಸ್ಯಾಂಕ್ಷನ್​/ ಎರಡು ಸೇತುವೆ ನಿರ್ಮಾಣಕ್ಕೆ ಅಸ್ತು ಲಕ್ಷ್ಮಿ (ಹೆಸರು ಬದಲಿಸಿದೆ) ಎಂಬಾಕೆ ಕಟ್ಟಿಕೊಂಡ ಗಂಡನ ಜೊತೆಗೂ ಸಂಸಾರ … Read more