ಆಂಜನೇಯ ಸ್ವಾಮಿಗೆ ಕೈ ಮುಗಿದು, ಅಲ್ಲಮ ಪ್ರಭು ಜನ್ಮಸ್ಥಳದಲ್ಲಿ ₹1 ಕೋಟಿ ಕಾಮಗಾರಿ ಆರಂಭಿಸಿದ ಬಿವೈ ಬ್ರದರ್ಸ್​!

Allama Prabhu Janmasthala B.Y. Raghavendra Launches Allama Prabhu Janmasthala Shiralakoppa Development ProjectMLA Vijayendra Pledges ₹1 Cr; Shivamogga News Today

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಶಿರಾಳಕೊಪ್ಪ ಅನುಭವ ಮಂಟಪದ ಅಲ್ಲಮಪ್ರಭು ದೇವರ ಜನ್ಮಸ್ಥಳ ಮತ್ತು ಅವರ ಗದ್ದುಗೆಯ ಕ್ಷೇತ್ರದ ಅಭಿವೃದ್ಧಿ  ಸುಮಾರು ₹1 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಬಿವೈ ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದ್ದಅಋಎ.   ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿರುವ ಸ್ಥಳೀಯ ಶಾಸಕ ಬಿ.ವೈ. ವಿಜಯೇಂದ್ರ ಅವರೊಂದಿಗೆ ಸಂಸದ ರಾಘವೇಂದ್ರ ಅವರು ಕಾಮಗಾರಿಗೆ ಚಾಲನೆ ನೀಡಿದ ಅವರು ಬಳ್ಳಿಗಾವಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ತಾವು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.  ಶಾಸಕ ಬಿ.ವೈ. ವಿಜಯೇಂದ್ರ … Read more

operation Slaughter / ಮಾವಿನ ತೋಟದಲ್ಲಿ 47 ಜಾನುವಾರು ರಕ್ಷಣೆ !ನಡೆದಿದ್ದೇನು?

operatoperation Slaughterion Slaughter

operation Slaughter | shivamogga news  ಶಿರಾಳಕೊಪ್ಪದಲ್ಲಿ 47 ಜಾನುವಾರುಗಳ ರಕ್ಷಣೆ ಶಿರಾಳಕೊಪ್ಪ: ಸಮೀಪದ ಮಂಚಿಕೊಪ್ಪದ ಹಕ್ಕೊಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಇರಿಸಿದ್ದ  47 ಜಾನುವಾರುಗಳನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ರಕ್ಷಿಸಿದ್ದು, ಅವುಗಳನ್ನು ಗೋಶಾಲೆಗೆ ಬಿಟ್ಟಿದ್ದಾರೆ. ಖಚಿತ ಮಾಹಿತಿ ಆಧರಿಸಿ, ಹಕ್ಕೊಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮಾವಿನ ತೋಟದಲ್ಲಿ ವಧೆಗಾಗಿ  ಕೂಡಿಟ್ಟಿದ್ದ  2 ಎಮ್ಮೆಗಳು ಸೇರಿದಂತೆ 47ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ. ಪಿಎಸ್‌ಐ ಪ್ರಶಾಂತ್ ಮತ್ತು ಅವರ ತಂಡ ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ,   … Read more

350 ಚೀಲ ಅಡಿಕೆ ದೆಹಲಿಗೆ ಸಾಗಿಸ್ತಿದ್ದ ವೇಳೆ ಲಾರಿಗೆ ಬೆಂಕಿ! ಶಿರಾಳಕೊಪ್ಪದಲ್ಲಿ ಏನಾಯ್ತು!

Shivamogga | Feb 1, 2024 |  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು  ಶಿರಾಳಕೊಪ್ಪ ಮಾರ್ಗದ ಚೆನ್ನಾಪುರ ಗ್ರಾಮದ ಸಮೀಪ ಕಳೆದ ಮಂಗಳವಾರ ತಡರಾತ್ರಿ ಅಡಕೆ ತುಂಬಿದ ಲಾರಿಗೆ ಬೆಂಕಿ ಬಿದ್ದ ಘಟನೆ ಸಂಭವಿಸಿದೆ.  ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಲಾರಿಯಲ್ಲಿದ್ದ ಅಡಿಕೆ ಸುಟ್ಟುಹೋಗಿದೆ. ಲಾರಿಯ ಬ್ಯಾಟರಿಯಲ್ಲಿ ಶಾರ್ಟ್‌ಸರ್ಕಿಟ್‌ ನಿಂದಾಗಿ ಬೆಂಕಿ ತಗುಲಿದೆ ಎನ್ನಲಾಗುತ್ತಿದೆ.  ಬೆಂಕಿ ತಗುಲಿ ಅಡಕೆ ಹಾಗೂ ಲಾರಿ ಭಾಗಶಃ ಸುಟ್ಟು ಹೋಗಿದೆ. ಸಾಗರ ತಾಲೂಕಿನ ಆನಂದಪುರದ ಐಎಂಎ ಟ್ರೇಡರ್ಸ್‌ನ ಇಂತಿಯಾಸ್ … Read more

ಕರಿಮರ ಆಯ್ತು! ಈಗ ಯಾದಗಿರಿ, ರಾಯಚೂರು ಶ್ರೀಗಂಧ ಕಳ್ಳತನ ಕೇಸ್​ಗಾಗಿ ಶಿವಮೊಗ್ಗದಲ್ಲಿ ಹುಡುಕಾಟ! ಏನಿದು?

KARNATAKA NEWS / ONLINE / Malenadu today/ Nov 18, 2023 SHIVAMOGGA NEWS Shivamogga | Malnenadutoday.com | ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಿಡಿದ ಕರಿಮರ ಅಕ್ರಮ ಸಾಗಾಟ ಪ್ರಕರಣ ಬಗ್ಗೆ ಮಲೆನಾಡು ಟುಡೆಯಲ್ಲಿ ವಿಶೇಷವಾಗಿ ವರದಿ ಮಾಡಲಾಗಿತ್ತು. ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶ ಪಡಿಸಿಕೊಂಡ ಕರಿಮರದ ವಿಶೇಷತೆ ಏನು ಗೊತ್ತಾ? ಎಂಬ ಶಿರ್ಷಿಕೆಯ ಅಡಿಯಲ್ಲಿ ಟುಡೆ ವರದಿ ಮಾಡಿತ್ತು.  ಇಷ್ಟೆ ಅಲ್ಲದೆ, … Read more

ಶಿವಮೊಗ್ಗದಲ್ಲಿ ಸಿನಿಮಾ ಸ್ಟೈಲ್​ ನಲ್ಲಿ ನಡೆಯುತ್ತಿವೆ ಹೈಟೆಕ್​ ಕೊಲೆಗಳು!? ಹೇಗೆ ಗೊತ್ತಾ? ಜೆಪಿ ಬರೆಯುತ್ತಾರೆ!

KARNATAKA NEWS/ ONLINE / Malenadu today/ Nov 10, 2023 SHIVAMOGGA NEWS Shivamogga  |  ಎಲ್ಲಾ ಅಪಘಾತಗಳು ಆಕಸ್ಮಿಕವಲ್ಲ…ರಸ್ತೆಬದಿಯ ಸಾವುಗಳು ಸಹಜವಾದುದಲ್ಲ… ಅದು ದ್ವೇಷ ಪ್ರತಿಕಾರಕ್ಕಾಗಿ ನಡೆದ ಕೊಲೆಯ ಸಂಚು ಕೂಡ ಆಗಿರುತ್ತೆ..ಹಲವು ವಿಷಯಗಳ ಜಟಿಲ ಕಾನನ ಶಿವಮೊಗ್ಗದಲ್ಲಿ ಇಂತಹ ನಿಗೂಢ ಕೃತ್ಯಗಳು ಸಿನಿಮಾ ಸ್ಟೈಲ್​ನಲ್ಲಿ ನಡೆಯುತ್ತಿವೆ. .ಹೇಗೆ ಗೊತ್ತಾ? ಜೆಪಿ ಬರೆಯುತ್ತಾರೆ ಹಳೇಕಾಲದ ಸಿನಿಮಾ ತಗೊಳ್ಳಿ ಅಥವಾ ಈಗಿನ ಕಾಲದ ಫಿಲ್ಮ್​ಗಳನ್ನೆ ತಗೊಳ್ಳಿ! ಯಾವುದೋ ಸರ್ಕಾರಿ ನೌಕರ ಅಥವಾ ಯಾರೋ ಒಬ್ಬ ಪ್ರಾಮಾಣಿಕ … Read more

ಪಾದಚಾರಿಗೆ ಡಿಕ್ಕಿ ಹೊಡೆದು ಕರೆಂಟ್ ಕಂಬಕ್ಕೆ ಗುದ್ದಿ ಬೈಕ್ ಸವಾರ! ಇಬ್ಬರ ದುರ್ಮರಣ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ರಾತ್ರಿ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಸಂಭವಿಸಿದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಸುತ್ತುಕೋಟೆಯ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯಲ್ಲಿ, ಬರುವ ಸುತ್ತುಕೋಟೆಯಲ್ಲಿ  ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ.  ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಹಿಂದೂ-ಮುಸ್ಲಿಮ್ ಸಂಭ್ರಮ, ಸಡಗರ! ವಿಡಿಯೋ ನೋಡಿ ಖುಷಿಯಾಗುತ್ತೆ!

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಹಿಂದೂ-ಮುಸ್ಲಿಮ್ ಸಂಭ್ರಮ, ಸಡಗರ! ವಿಡಿಯೋ ನೋಡಿ ಖುಷಿಯಾಗುತ್ತೆ!

  KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’  ಶಿವಮೊಗ್ಗ ಸೂಕ್ಷ್ಮ ಜಿಲ್ಲೆ, ಹಾಗಂತಾರೆ! ಅದೇ ರೀತಿಯಲ್ಲಿ ಶಿವಮೊಗ್ಗ ಅಂದಬಿಟ್ರೇ ಎಲ್ಲಿದ್ದರೂ ಊರಿನವರು ಒಂದಾಗಿ ಬಿಡ್ತಾರೆ. ನಾವು ನಮ್ಮವರು ಎನ್ನುವ ವಿಶಿಷ್ಟತೆಗೆ ನಿನ್ನೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಡೆದ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆ ಕೂಡ ಸಾಕ್ಷಿಯಾಯ್ತು.  ಸೌಹಾರ್ಧತೆ ಎನ್ನುವುದಕ್ಕಿಂತಲೂ ನಾವು ನಮ್ಮೂರು ನಮ್ಮದು, ನಮ್ಮವರು ಎನ್ನುವ ಭಾವನೆಯಲ್ಲಿ ನಿನ್ನೆ ಮುಸ್ಲಿಮ್​ ಯುವಕರು ಹಿಂದೂ ಮಹಾಸಭಾ ಗಣಪತಿಯ ಎದುರು ಕುಣಿದು … Read more

ಕಟ್ಟಿದ್ದ ಒಂದೇ ಕಂತಿನಿಂದ ಬಂತು ಇನ್ಸುರೆನ್ಸ್​ನ ₹18 ಲಕ್ಷ ರೂಪಾಯಿ! ಸಾವಿನ ನಂತರವೂ ತಾಯಿಗೆ ಆಧಾರವಾದ ಮಗ!

ಕಟ್ಟಿದ್ದ ಒಂದೇ ಕಂತಿನಿಂದ ಬಂತು  ಇನ್ಸುರೆನ್ಸ್​ನ ₹18 ಲಕ್ಷ ರೂಪಾಯಿ! ಸಾವಿನ ನಂತರವೂ ತಾಯಿಗೆ ಆಧಾರವಾದ ಮಗ!

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS   ದುಡಿಮೆಯ ಆಧಾರವಾಗಿದ್ದ ಮನೆಯ ಮಗ ನಿಧನವಾದರೇ, ಆ ಕುಟುಂಬದ ಸ್ಥಿತಿ ಏನಾಗಬಹುದು ಎಂಬುದು ಎಲ್ಲರಿಗೂ ಗೊತ್ತಿರುತ್ತದೆ. ಅಂತಹ ಸ್ಥಿತಿಯಲ್ಲಿದ್ದ ಕುಟುಂಬವೊಂದಕ್ಕೀಗ ವಿಮೆಯ ಹಣವೊಂದು ಲಾಟರಿಯಂತೆ ಬಂದು ಬದುಕಿಗೆ ಆಧಾರವಾಗಿದೆ.  ಏನಿದು ಪ್ರಕರಣ! ಶಿವಮೊಗ್ಗ ಜಿಲ್ಲೆ ಆಯನೂರಿನ ಬಾರ್​ವೊಂದರಲ್ಲಿ ಸುನಿಲ್ ಎಂಬವರು ಕೆಲಸ ಮಾಡುತ್ತಿದ್ದರು. ಕಳೆದ ವರ್ಷ  ಸೊರಬದ ಸಾರೇಕೊಪ್ಪಕ್ಕೆ ದೀಪಾವಳಿ ಹಬ್ಬಕ್ಕೆಂದು ಹೊರಟಿದ್ದ ಸುನೀಲ್​, ಶಿರಾಳಕೊಪ್ಪ ಬಳಿ ಸಂಭವಿಸಿದ ಆಕ್ಸಿಡೆಂಟ್​ನಲ್ಲಿ ಸಾವನ್ನಪ್ಪಿದ್ದರು. … Read more

ಶಿರಾಳಕೊಪ್ಪದ ಸಾಮಿಲ್​ನಲ್ಲಿದ್ದ ಒಂಟೆಯನ್ನು ರಕ್ಷಿಸಿದ ದೆಹಲಿಯಿಂದ ಬಂದ ಇಮೇಲ್! 3-4 ರಾಜ್ಯ ದಾಟಿ ಬಂದ ಕಥೆ!

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಬಕ್ರೀದ್ ಹಬ್ಬಕ್ಕಾಗಿ ತರಿಸಲಾಗಿದ್ದ ಒಂಟೆಯನ್ನು ಶಿರಾಳಕೊಪ್ಪ ಪೊಲೀಸ್ ಸ್ಟೇಷನ್​ ಪೊಲೀಸರು ರಕ್ಷಿಸಿದ್ಧಾರೆ. ಮುಖ್ಯವಾಗಿ ಈ ರಕ್ಷಣಾ ಕಾರ್ಯಾಚರಣೆ ಹಿಂದೇ ಒಂದು ಇಮೇಲ್ ಕೆಲಸ ಮಾಡಿದೆ.  ಏನಿದು ಪ್ರಕರಣ? ಮೂರು ನಾಲ್ಕು ರಾಜ್ಯಗಳನ್ನ ದಾಟಿಸಿಕೊಂಡು ಒಂಟೆಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪಕ್ಕೆ ತರಲಾಗಿತ್ತು. ಆದಾಗ್ಯು ಶಿವಮೊಗ್ಗ ಪೊಲೀಸರಿಗೂ ಈ ಬಗ್ಗೆ ಮಾಹಿತಿ ಇರಲಿಲ್ಲ. ಈ ಮಧ್ಯೆ ಒಂಟೆಯ … Read more

ಚಿರತೆ ಮೇಲೆ ಕಾಡು ಹಂದಿಯ ಅಟ್ಯಾಕ್​! ನೀರು ಅರಸಿ ಬಂದು ಪ್ರಾಣ ಬಿಟ್ಟ ವನ್ಯಜೀವಿ!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿರಾಳಕೊಪ್ಪ / ಇಲ್ಲಿನ ಕೌವಲಿ ಸಮೀಪ ಚಿರತೆಯೊಂದು ಕಾಡು ಹಂದಿಯ ತಿವಿತಕ್ಕೆ ಬಲಿಯಾಗಿ ಸಾವನ್ನಪ್ಪಿದೆ.  ಶಿಕಾರಿಪುರ ತಾಲೂಕಿನ ತೊಗರ್ಸಿ ಸಮೀಪದ ಕೌವಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.  ನಡೆದಿದ್ದೇನು? ಗ್ರಾಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ಐದು ವರ್ಷದ ಚಿರತೆ ಸಾವನ್ನಪ್ಪಿರುವ ಸ್ಥಳೀಯ ರೈತರು ಗಮನಿಸಿ ಅರಣ್ಯ ಇಲಅಖೆಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು  . ಮರಣೋತ್ತರ ಪರೀಕ್ಷೆ … Read more