ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ! ಡಿಪ್ಲೋಮೋ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
Attention of students and parents! Applications invited for diploma courses
Attention of students and parents! Applications invited for diploma courses
KARNATAKA NEWS/ ONLINE / Malenadu today/ May 4, 2023 GOOGLE NEWS ಶಿಕಾರಿಪುರ/ ಶಿವಮೊಗ್ಗ/ ನಟ ಕಿಚ್ಚ ಸುದೀಪ್ ಬಿಜೆಪಿಯ ನಾಯಕರ ಪರವಾಗಿ ಪ್ರಚಾರ ನಡೆಸ್ತಿರುವುದು ಗೊತ್ತೆ ಇದೆ. ಇದೀಗ ಶಿವಮೊಗ್ಗದಲ್ಲಿಯು ಅವರು ಪ್ರಚಾರ ನಡೆಸಲಿದ್ದಾರೆ. ಅದು ಕೂಡ ವಿಶೇಷವಾಗಿ ಶಿಕಾರಿಪುರದಲ್ಲಿ ಕಿಚ್ಚ ಸುದೀಪ್ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಶಿಕಾರಿಪುರದಲ್ಲಿ ನಟಿ ಶೃತಿ, ತಾರಾ ಬಿ.ವೈ ವಿಜಯೇಂದ್ರರವರ ಪರವಾಗಿ ಪ್ರಚಾರ ನಡೆಸಿದ್ದಾರೆ. ಇದರ ಬೆನ್ನಲ್ಲೆ ಇದೀಗ ಕಿಚ್ಚ ಸುದೀಪ್ ವಿಜಯೇಂದ್ರರವರ ಪರವಾಗಿ ಮತ ಪ್ರಚಾರ … Read more
KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ ಏನು? ಅಭ್ಯರ್ಥಿಯು 09 ರಿಂದ 13 ವಯೋಮಾನದವರಾಗಿದ್ದು, 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ … Read more
ತೆರಿಗೆಯ ಮೇಲೆ ಶೇ.5% ರಷ್ಟು ವಿನಾಯಿತಿ 2023- 24 ನೇ ಸಾಲಿನ ಆಸ್ತಿ ತೆರಿಗೆಯನ್ನು ಏ.01 ರಿಂದ 30 ರೊಳಗಾಗಿ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5% ರಷ್ಟು ವಿನಾಯಿತಿಯನ್ನು ಕಲ್ಪಿಸಲಾಗಿದೆ. ಆದ್ದರಿಂದ ಆಸ್ತಿ ಮಾಲೀಕರು ಶೇ.5% ರ ವಿನಾಯಿತಿಯ ಪ್ರಯೋಜನ ಪಡೆದುಕೊಳ್ಳಬಹುದೆಂದು ಶಿರಾಳಕೊಪ್ಪದ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. ತೆರಿಗೆಯನ್ನು ಏ.01 ರಿಂದ 30 ರವರೆಗೆ ಶೇ. 5% ರಿಯಾಯಿತಿಯಲ್ಲಿ, ಮೇ.01 ರಿಂದ ಜೂ.30 ರವರೆಗೆ ದಂಡ ರಹಿತವಾಗಿ ಹಾಗೂ ಜು.01 ರಿಂದ ಮಾಸಿಕ ಶೇ.2% … Read more
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಕೊಲೆ ಪ್ರಕರಣವೊಂದು ಬಯಲಾಗಿದೆ. ಕಳೆದ ತಿಂಗಳ 29 ನೇ ತಾರೀಖು ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಕೇವಲ ಯುಡಿಆರ್ ದಾಖಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಶಿರಾಳಕೊಪ್ಪ ಪೊಲೀಸರು (shiralakoppa police station) ಇದೀಗ ಕೇಸ್ ಭೇದಿಸಿದ್ದು, ಪುಣೇದಹಳ್ಳಿಯ ಬಳಿಯಲ್ಲಿನ ಚರಡಿಯಲ್ಲಿ ಸಿಕ್ಕ ಹೆಣದ ಹಿಂದಿನ ರಹಸ್ಯ ಹೊರಹಾಕಿದ್ಧಾರೆ. ಇದನ್ನು ಸಹ ಓದಿ : ಶಿವಮೊಗ್ಗ ಚಿಕ್ಕಮಗಳೂರು ಹಾಸನ ಮತ್ತು ಕೊಡಗು ಇವತ್ತು ಮಳೆ ಇನ್ನೂಜೋರು ತಂದೆಯನ್ನು ಕೊಲೆಗೆ ಮಕ್ಕಳ … Read more
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು (shikaripura) ಶಿರಾಳಕೊಪ್ಪದಲ್ಲಿ (shiralakoppa) JOIN CFIಎಂದು ಎಲ್ಲಾ ಕಡೆಗಳಲ್ಲಿ ಬರೆಯಲಾಗಿದೆ ಎಂಬ ಸುದ್ದಿ ಮೊನ್ನೆಯಿಂದಲೂ ಹರಿದಾಡುತ್ತಿದೆ. ನಿನ್ನೆ ಈ ಸುದ್ದಿ ರಾಜ್ಯದೆಲ್ಲಡೆ ಸುದ್ದಿ ಮಾಡಿತ್ತು. ನಿಷೇಧಿತ ಸಂಘಟನೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾಗೆ ಸೇರ್ಪಡೆಗೊಳ್ಳಿ ಎಂಬಂತಹ ಬರಹಗಳು ಯಾರದ್ದೋ ಕುಕೃತ್ಯ ಎಂದು ವರದಿಯಾಗಿತ್ತು. ಇದನ್ನು ಸಹ ಓದಿ : ಸರ್ಕಾರಿ ಅಧಿಕಾರಿಗಳೇ ಹುಷಾರ್ | ರಹಸ್ಯ ಕ್ಯಾರ್ಯಾಚರಣೆ ಹೆಸರಿನಲ್ಲಿ ಹೆದರಿಸುವವರಿದ್ದಾರೆ? ಆದರೆ ಈ ಬಗ್ಗೆ ಪೊಲೀಸ್ ಮೂಲಗಳು ಬೇರೆಯದ್ದೆ ಮಾಹಿತಿಯನ್ನು ನೀಡಿದೆ. ಈ … Read more