ಶಿವಮೊಗ್ಗ-ಬೆಂಗಳೂರು ಟ್ರೈನ್​ ನಿಂದ ಕೆಳಕ್ಕೆ ಬಿದ್ದು ಸರ್ಕಾರಿ ಉದ್ಯೋಗಿ ಮಹಿಳೆ ಸಾವು! ಕೊಲೆ ಶಂಕೆ!

Shivamogga | Feb 1, 2024 |   ಶಿವಮೊಗ್ಗದಲ್ಲಿ ನಡೆದ ಡಿಎಆರ್ ಪರೀಕ್ಷೆ  ಮೇಲ್ವಿಚಾರಕಿಯಾಗಿ ಕೆಲಸ ಮಾಡಿ ವಾಪಸ್ ಬೆಂಗಳೂರು ಟ್ರೈನ್​ನಲ್ಲಿ ಹೋಗುತ್ತಿದ್ದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಮೂಲದ ಮಹಿಳೆಯೊಬ್ಬರ ಸಾವು ಇದೀಗ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬೆಂಗಳೂರಲ್ಲಿರುವ ಅರಣ್ಯ ಭವನದ ಸಿಬ್ಬಂದಿಯಾಗಿರುವ ಮಹಿಳೆ ಮೃತದೇಹ ತುಮಕೂರು ಸಮೀಪ ರೈಲ್ವೆ ಹಳಿ ಬಳಿ ಬಿದ್ದಿದೆ.  ತುಮಕೂರು ಸಮೀಪದ ಹಿರೇಹಳ್ಳಿ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯ ಹೆಸರು ಅನ್ನಪೂರ್ಣ, ವಯಸ್ಸು 50 . ಮೂಲತಃ … Read more

ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಸಾವು!

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ  ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕನೊಬ್ಬ  ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.  ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 %  ಉದ್ಯೋಗಾವಕಾಶ/ ವಿವರ ಇಲ್ಲಿದೆ  ಏನಾಯ್ತು? 15 ದಿನಗಳ ಹಿಂದೆ ತನ್ನ ಸೋದರ ಮಾವ ನಿಧನರಾದ ಕಾರಣ ಭಧ್ರಾವತಿ ನಗರದ ಖಾಜಿ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಸಮೀರ್ ಎಂಬಾತ ಬಂದಿದ್ದ.  … Read more