ಶಿವಮೊಗ್ಗ-ಬೆಂಗಳೂರು ಟ್ರೈನ್ ನಿಂದ ಕೆಳಕ್ಕೆ ಬಿದ್ದು ಸರ್ಕಾರಿ ಉದ್ಯೋಗಿ ಮಹಿಳೆ ಸಾವು! ಕೊಲೆ ಶಂಕೆ!
Shivamogga | Feb 1, 2024 | ಶಿವಮೊಗ್ಗದಲ್ಲಿ ನಡೆದ ಡಿಎಆರ್ ಪರೀಕ್ಷೆ ಮೇಲ್ವಿಚಾರಕಿಯಾಗಿ ಕೆಲಸ ಮಾಡಿ ವಾಪಸ್ ಬೆಂಗಳೂರು ಟ್ರೈನ್ನಲ್ಲಿ ಹೋಗುತ್ತಿದ್ದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಮೂಲದ ಮಹಿಳೆಯೊಬ್ಬರ ಸಾವು ಇದೀಗ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬೆಂಗಳೂರಲ್ಲಿರುವ ಅರಣ್ಯ ಭವನದ ಸಿಬ್ಬಂದಿಯಾಗಿರುವ ಮಹಿಳೆ ಮೃತದೇಹ ತುಮಕೂರು ಸಮೀಪ ರೈಲ್ವೆ ಹಳಿ ಬಳಿ ಬಿದ್ದಿದೆ. ತುಮಕೂರು ಸಮೀಪದ ಹಿರೇಹಳ್ಳಿ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯ ಹೆಸರು ಅನ್ನಪೂರ್ಣ, ವಯಸ್ಸು 50 . ಮೂಲತಃ … Read more