ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್​ ಮೊಬೈಲ್​ !  ಸಿಕ್ತು 10 ಸಾವಿರ ಬಹುಮಾನ

Shivamogga Central Jail Unbelievable Mobile Phone shivamogga central jail

ಶಿವಮೊಗ್ಗ : ರಾಜ್ಯದ ಪ್ರಮುಖ ಜೈಲುಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಡಿಜಿಪಿ ಅಲೋಕ್​ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಪರಪ್ಪನ ಅಗ್ರಹಾರ ಜೈಲಿಗೆ ಅಚ್ಚರಿಯ ವಿಸಿಟ್ ನೀಡಿ ಅಲ್ಲಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಷ್ಟೆ ಅಲ್ಲದೆ, ಪ್ರಮುಖ ಸೂಚನೆಗಳನ್ನ ನೀಡಿದ್ದರು. ಈ ನಡುವೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ, ಕಾರಾಗೃಹ ಸಿಬ್ಬಂದಿಗಳೇ ದಿಢೀರ್ ಕಾರ್ಯಾಚರಣೆ ನಡೆಸಿ, ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿದ್ಧಾರೆ.ಗಾಂಜಾ ಸೇರಿದಂತೆ ವಿವಿಧ ನಿಷೇಧಿತ ವಸ್ತುಗಳು ಜೈಲಿನೊಳಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಸಿಬ್ಬಂದಿ ಕಳೆದ ಕೆಲವು ತಿಂಗಳಿನಲ್ಲಿ ಈ … Read more

ಚಿನ್ನಯ್ಯನ ಉಸ್ತುವಾರಿ ವಹಿಸಿದ್ದ ಅಧಿಕಾರಿಯಿಂದ ಕರ್ತವ್ಯ ಲೋಪ, ವಿಚಾರಣಾಧೀನ ಕೈದಿಗೆ ಮೊಬೈಲ್ ನೀಡಿದ್ದ ಅಧಿಕಾರಿ ಮೇಲೆ ಬಿತ್ತು ಕೇಸ್​

Shivamogga Central Jail Unbelievable Mobile Phone shivamogga central jail

Shivamogga Central Jail : ಶಿವಮೊಗ್ಗ: ಕೇಂದ್ರ ಕಾರಾಗೃಹದ ಬಿಗಿ ಭದ್ರತೆಯ ನಡುವೆಯೂ ವಿಚಾರಣಾಧೀನ ಕೈದಿಯೊಬ್ಬನಿಗೆ ಮೊಬೈಲ್ ಫೋನ್ ನೀಡುವ ಮೂಲಕ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮುಖ್ಯ ವೀಕ್ಷಕನಕನ ಮೇಲೆ ತುಂಗಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಬುರುಡೆ ಗ್ಯಾಂಗ್’ನ ಪ್ರಮುಖ ಆರೋಪಿ ಚಿನ್ನಯ್ಯನ ಉಸ್ತುವಾರಿ ವಹಿಸಿದ್ದ ಅಧಿಕಾರಿಯೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ವೀಕ್ಷಕನಾದ ಶಿವಮೂರ್ತಿ ಬಸವರಾಜ ಕಂಕಣವಾಡಿ ಕರ್ತವ್ಯ ಲೋಪ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಅ.26 ರಿಂದ … Read more

ಶಿವಮೊಗ್ಗ  ಕೇಂದ್ರ ಕಾರಾಗೃಹದಲ್ಲಿಯೇ ಎಸ್ಐಟಿಯಿಂದ ಚಿನ್ನಯ್ಯ ನ  ವಿಚಾರಣೆ, ಕಾರಣ..? 

SIT

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಮಾಸ್ಕ್ ಮ್ಯಾನ್ ಎಂದೇ ಗುರುತಿಸಲ್ಪಟ್ಟಿದ್ದ ಚಿನ್ನಯ್ಯ, ಬೆಳ್ತಂಗಡಿ  ಹೆಚ್ಚುವರಿ ನ್ಯಾಯಾಲಯದಲ್ಲಿ ನೀಡಿದ ಸ್ಫೋಟಕ ಹೇಳಿಕೆಯು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ತಾನು ಇನ್ನೂ ಹತ್ತು ಶವಗಳನ್ನು ಹೂತಿಟ್ಟಿರುವುದಾಗಿ ಚಿನ್ನಯ್ಯ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ವಿಶೇಷ ತನಿಖಾ ದಳದ (SIT) ಅಧಿಕಾರಿಗಳು ಆತನನ್ನು ಮತ್ತೆ ವಿಚಾರಣೆಗೊಳಪಡಿಸಲು ಮುಂದಾಗಿದ್ದಾರೆ. SIT ಎರಡು ದಿನಗಳ ಕಾಲ ವಿಚಾರಣೆ: ಈ ಹಿನ್ನೆಲೆಯಲ್ಲಿ, ಎಸ್ಐಟಿ ಅಧಿಕಾರಿಗಳ ತಂಡವು ಇಂದು ಶಿವಮೊಗ್ಗದ ಸೊಗಾನೆ … Read more

ಶಿವಮೊಗ್ಗ : ಬಿಸ್ಕೆಟ್​ ಪ್ಯಾಕ್​ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

KFD Fatality Shivamogga Round up

Central Jail  : ಶಿವಮೊಗ್ಗ : ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ. ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಯುವಕರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ತಂದಿದ್ದರು. ಅನುಮಾನಗೊಂಡ … Read more

ಜೈಲಿಗೆ ಈವರೆಗೆ ಯಾರೂ ಭೇಟಿ ನೀಡಿಲ್ಲ- ಅನಾಥನಾದನೇ ಚೆನ್ನಯ್ಯ?

Mask man chinnayya Mask man interview

Mask man chinnayya :  ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿರುವ ಚೆನ್ನಯ್ಯ, ಪ್ರಸ್ತುತ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿದ್ದಾನೆ. ಚೆನ್ನಯ್ಯನನ್ನು ಜೈಲಿನ ನಿಯಮಾವಳಿಗಳ ಪ್ರಕಾರವೇ ನಡೆಸಿಕೊಳ್ಳಲಾಗುತ್ತಿದೆ. ಚೆನ್ನಯ್ಯ ಇರುವ ಬ್ಯಾರಕ್‌ಗೆ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶವಿಲ್ಲ. ಚೆನ್ನಯ್ಯ ಜೈಲಿಗೆ ಬಂದಾಗಿನಿಂದ ಇಲ್ಲಿಯವರೆಗೂ ಅವನನ್ನು ಭೇಟಿ ಮಾಡಲು ಯಾರೂ ಬಂದಿಲ್ಲ ಎಂಬುದು ಆಶ್ಚರ್ಯದ ಸಂಗತಿಯಾಗಿದೆ. ಸಾಮಾನ್ಯವಾಗಿ ಜೈಲು ಸೇರಿದ ವ್ಯಕ್ತಿಯನ್ನು ಕುಟುಂಬದವರು ಮತ್ತು ಸ್ನೇಹಿತರು ಭೇಟಿಯಾಗುವುದು ಸಹಜ. ಆದರೆ, ಚೆನ್ನಯ್ಯನ ಪ್ರಕರಣದಲ್ಲಿ ಆತನ ಪತ್ನಿ … Read more

Shivamogga Central Jail july 12 : ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ : ಎಸ್ಪಿ ಹೇಳಿದ್ದೇನು

Shivamogga Central Jail ಎಸ್ಪಿ ಹೇಳಿದ್ದೇನು

Shivamogga Central Jail : ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ : ಎಸ್ಪಿ ಹೇಳಿದ್ದೇನು ಶಿವಮೊಗ್ಗ, ಜುಲೈ 12, 2025: ನಗರದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದರ  ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿಕೆ ಮಿಥುನ್​ ಕುಮಾರ್​ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿಗಳು, ದೌಲತ್ ಅಲಿಯಾಸ್ ಗುಂಡ (30) ಎಂಬ ಅಪರಾಧಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರಚಿಕಿತ್ಸೆ ನಡೆಸಿದಾಗ ಗುಂಡನ … Read more

shivamogga central jail : ಶಿವಮೊಗ್ಗ ಸೆಂಟ್ರಲ್​ ಜೈಲ್ ಮೇಲೆ ಪೊಲೀಸ್ ದಾಳಿ!

shivamogga central jail

ಶಿವಮೊಗ್ಗ ಪೊಲೀಸ್ ಇಲಾಖೆ ಇವತ್ತು ಇದ್ದಕ್ಕಿದ್ದಂತೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದೆ. ಇವತ್ತು ಮಧ್ಯಾಹ್ನ ಅಡಿಷನಲ್​ ಎಸ್​ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಸೋಗಾನೆಯಲ್ಲಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದ  ( shivamogga  jail )ಮೇಲೆ ಪೊಲೀಸ್ ಇಲಾಖೆ ಇವತ್ತು ಮಧ್ಯಾಹ್ನ 2.20 ರ ಸುಮಾರಿಗೆ ದಾಳಿ ಮಾಡಿದೆ. ಸುಮಾರು ಎರಡು ಗಂಟೆಗಳ ಕಾಲ, ಕಾರಾಗೃಹದೆಲ್ಲೆಡೆ ಶೋಧ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ 4.20 ರ ಸುಮಾರಿಗೆ ರೇಡ್ ಮುಗಿಸಿ ಶಿವಮೊಗ್ಗ ಜೈಲ್​ನಿಂದ ಹೊರಕ್ಕೆ ಬಂದಿದೆ. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು