ಶಿವಮೊಗ್ಗ: ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ; ಮಹಿಳಾ ಎಎಸ್‌ಐ  ಚಿನ್ನದ ಸರ ಕಳವು

Shivamogga

ಶಿವಮೊಗ್ಗ |. ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ , ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ  ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ.  ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರು ನಿರತರಾಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ.  ಎ ಎಸ್​ ಐ ಅಮೃತಾಬಾಯಿ ಅವರು ಇತ್ತೀಚೆಗಷ್ಟೇ ಹೊಸ ಮಾಂಗಲ್ಯ ಸರವನ್ನು ಮಾಡಿಸಿದ್ದರು ಎನ್ನಲಾಗಿದ್ದು, ಇಂದು ಪ್ರತಿಭಟನೆಯ ತಳ್ಳಾಟ-ನೂಕಾಟದ ವೇಳೆ ಕಳ್ಳರು  ಸರವನ್ನು ಎಗರಿಸಿದ್ದಾರೆ. ಘಟನೆ ನಡೆದ ತಕ್ಷಣ … Read more

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ಬೈಕ್​ನಲ್ಲಿ ತೆರಳುತ್ತಿದ್ದ ಯುವತಿಗೆ ಕಾದಿತ್ತು ಶಾಕ್​

Shimoga Chain Snatching SHIMOGA CHAIN SNATCHING  crime news Shivamogga Chain Snatching Shoes and Slippers theft Shivamogga crime news Shivamogga news today

ಶಿವಮೊಗ್ಗ : ಶಿವಮೊಗ್ಗದ ಪೇಪರ್​ ಪ್ಯಾಕ್ಟರಿಯ ಶಾರದ ನಗರದ ಯುವತಿಯೊಬ್ಬರು ತಮ್ಮ ಸ್ಕೂಟಿಯಲ್ಲಿ ಸಂಘದ ಹಣ ಕಟ್ಟಲು ತೆರಳುತ್ತಿದ್ದ ವೇಳೆ ಕಳ್ಳನೊಬ್ಬ ಯುವತಿಯ ಬಂಗಾರದ ಸರವನ್ನು ಎಳೆದು ಕದ್ದೊಯ್ದಿದ್ದಾನೆ. ಯುವತಿಯೊಬ್ಬರು ಧರ್ಮಸ್ಥಳ ಸಂಘದ ಹಣವನ್ನು ಕಟ್ಟಲು ಬೆಳಿಗ್ಗೆ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಆವೇಳೆ ಹಿಂದಿನಿಂದ ಬೈಕ್​ನಲ್ಲಿ ಬಂದ ಕಳ್ಳ ಯುವತಿಯ ಕೊರಳಲ್ಲಿದ್ದ 9 ಗ್ರಾಂ ಮೌಲ್ಯದ ಚಿನ್ನದ ಸರವನ್ನು ಕದ್ದೊಯ್ದಿದ್ದಾನೆ. ಇದರಿಂದ ಮಹಿಳೆ ಬೈಕ್​ನಿಂದ ಕೆಳಗೆ ಬಿದ್ದಿದ್ದಾರೆ. ಬಿದ್ದು ಏಳುವಷ್ಟರಲ್ಲಿ  ಕಳ್ಳ ಸರವನ್ನು ಕದ್ದೊಯ್ದಿದ್ದಾನೆ.  ಈ ಹಿನ್ನೆಲೆ ಮಹಿಳೆ … Read more

ರಂಗೋಲಿ ಹಾಕುತ್ತಿದ್ದ ಮಹಿಳೆ ಬಳಿ ನೀರು ಕೇಳಿದ ವ್ಯಕ್ತಿ : ನೀರು ಕೊಟ್ಟ ಮಹಿಳೆಗೆ ಕಾದಿತ್ತು ಶಾಕ್​

KFD Fatality Shivamogga Round up

Shivamogga Chain Snatching ಶಿವಮೊಗ್ಗ: ಕಳ್ಳರು ಹೊಸ ಹೊಸ ರೀತಿಯಲ್ಲಿ ಕಳ್ಳತನಕ್ಕೆ ಯೋಜನೆ ರೂಪಿಸುತ್ತಿದ್ದು, ಅಪರಿಚಿತರ ಮುಂದೆ ಮಾನವೀಯತೆ ತೋರಿಸಲು ಹಿಂಜರಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ತಾಜಾ ಉದಾಹರಣೆಯೆಂಬಂತೆ ಶಿವಮೊಗ್ಗದ ಹೊಸಮನೆ ನಿವಾಸಿ ಮಹಿಳೆಯೊಬ್ಬರ ಬಳಿ ನೀರು ಕೇಳಿದ ಅಪರಿಚಿತ ವ್ಯಕ್ತಿಯು, ಆಕೆಯ ಕೊರಳಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗದ ಹೊಸಮನೆ ನಿವಾಸಿಯಾದ ಮಹಿಳೆಯೊಬ್ಬರು ಎಂದಿನಂತೆ ತಮ್ಮ ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದರು. ಆ ಸಮಯದಲ್ಲಿ ಅವರ ಬಳಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಬಾಡಿಗೆಗೆ ಮನೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು