ಗೊಬ್ಬರದ ಕೊರತೆ ವಿರುದ್ದ ಹೋರಾಟಕ್ಕೆ ಕರೆ ನೀಡಿದಂತೆ, ರೈತರನ್ನು ಒಕ್ಕಲೆಬ್ಬಿಸುವ ನೋಟಿಸ್ ವಿರುದ್ಧವೂ ಹೋರಾಕ್ಕೆ ಕರೆ ನೀಡಿ / ತಿನಾ ಶ್ರೀನಿವಾಸ್​

Shivamogga Farmers ತೀನಾ ಶ್ರೀನಿವಾಸ್​ ಸುದ್ದಿಗೋಷ್ಟಿ

Shivamogga Farmers ಶಿವಮೊಗ್ಗ: ರಾಜ್ಯದಲ್ಲಿ ಗೊಬ್ಬರ ಪೂರೈಕೆ ಕಡಿಮೆಯಾಗುತ್ತಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವಂತೆಯೇ, ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡುತ್ತಿರುವ ಕ್ರಮದ ವಿರುದ್ಧವೂ ಶಾಸಕ ಬಿವೈ ವಿಜಯೇಂದ್ರ ಹೋರಾಟ ಮಾಡಬೇಕೆಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಆಗ್ರಹಿಸಿದ್ದಾರೆ. Shivamogga Farmers ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತೀ.ನಾ. ಶ್ರೀನಿವಾಸ್, ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಮತ್ತು ತೀರ್ಥಹಳ್ಳಿ ಭಾಗದ … Read more

agriculture news 02/ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸುದ್ದಿ : ತಕ್ಷಣವೇ ಈ ಕೆಲಸ ಮಾಡಿ

agriculture news Karnataka

 agriculture news Karnataka ರೈತರಿಗೆ ಸಹಾಯಕ ಕೃಷಿ ನಿರ್ದೇಶಕರಿಂದ ಮಹತ್ವದ ಕರೆ!   Krashi news / ಶಿವಮೊಗ್ಗ, ಜುಲೈ 02, 2025: ಶಿವಮೊಗ್ಗ ಜಿಲ್ಲಾದ್ಯಂತ ಈ ವರ್ಷ ಮುಂಗಾರು ಹಂಗಾಮು ಭರವಸೆಯಾಯಕವಾಗಿ ಆರಂಭಗೊಂಡಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ, ಇಲ್ಲಿವರೆಗೂ ವಾಡಿಕೆಗಿಂತ ಶೇಕಡಾ 83 ರಷ್ಟು ಅಧಿಕ ಮಳೆಯಾಗಿದೆ.. ಇನ್ನೂ ಈಗಾಗಲೇ  ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದು, ಈ ನಿಟ್ಟಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ರೈತರಿಗೆ ಮನವಿ ಮಾಡಿದ್ದಾರೆ. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು