ಭೀಮನಿಗಿಲ್ಲ ಬಿಡುಗಡೆ? ಬೇಲ್​ ಇದ್ದರೂ ಶಿವಮೊಗ್ಗ ಜೈಲಿನಲ್ಲಿಯೇ ಉಳಿದ ಚಿನ್ನಯ್ಯ! ಧರ್ಮಸ್ಥಳ….!

Dharmasthala Burude Case Chinnayya

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ಧರ್ಮಸ್ಥಳದ ಪ್ರಕರಣದಲ್ಲಿ ಬಹುಮುಖ್ಯ ವ್ಯಕ್ತಿಯಾಗಿದ್ದ ಚಿನ್ನಯ್ಯನ್ನ ಇದೀಗ ಯಾರಿಗೂ ಬೇಡದ ವ್ಯಕ್ತಿಯಾಗಿದ್ದಾನೆ. ಇದಕ್ಕೆ ಸಾಕ್ಷಿ ಎಂಬಂತೆ, ಆತನಿಗೆ ಜಾಮೀನು ಸಿಕ್ಕರೂ ಸಹ ಯಾರೋಬ್ಬರು ಬೇಲ್​ ಶೂರಿಟಿ ನೀಡದ ಕಾರಣಕ್ಕೆ, ಚಿನ್ನಯ್ಯ ಇನ್ನೂ ಸಹ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿಯೇ ಇದ್ದಾನೆ.(Dharmasthala Burude Case Chinnayya Unable to Mobilize Surety, Remains in Shivamogga Jail) ಚಿನ್ನಯ್ಯನಿಗೆ ಬೇಲ್ ಕೊಡುವವರು ಯಾರು? ಎಂಬ ವಿಷಯದಲ್ಲಿ ಆರಂಭದಲ್ಲಿಯೇ ಹಲವು ಅನುಮಾನಗಳಿದ್ದರು. ಆತನನ್ನು ಬಳಕೆ, ದುರ್ಬಳಕೆ … Read more

ಬಾಳೆ ದಿಂಡಿನಲ್ಲಿ ಗಾಂಜಾ ಬಂದಿದ್ದು ಹೇಗೆ : ಎಫ್​ಐಆರ್​ನಲ್ಲಿ ಏನಿದೆ. 

Shivamogga Jail Banana Stalk Smuggling Busted

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸಿದ ಎರಡು ಪ್ರತ್ಯೇಕ ಘಟನೆಗಳು ಕಳೆದ ವಾರ ವರದಿಯಾಗಿದ್ದು, ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಆಟೋ ಚಾಲಕ ಬಾಳೆಗೊನೆಯ ದಿಂಡಿನೊಳಗೆ ಗಾಂಜಾ ಸಾಗಿಸಲು ಪ್ರಯತ್ನಿಸಿದ್ದರೆ, ಇನ್ನೊಂದು ಘಟನೆಯಲ್ಲಿ ಜೈಲಿನ ಅಧಿಕಾರಿಯೇ ತನ್ನ ಒಳಉಡುಪಿನಲ್ಲಿ ಗಾಂಜಾ ಒಯ್ಯುವಾಗ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗದಲ್ಲಿಯೇ ತೆರೆಯಲಿದೆ ಕಂಠೀರವ ಸ್ಟುಡಿಯೋ! ಬೇಗ ಬರಲಿದೆ ಸರ್ಕಾರಿ OTT, ಫಿಲ್ಮ್​ ಸಿಟಿ Shivamogga Jail ಬಾಳೆ ದಿಂಡಿನೊಳಗೆ ಗಾಂಜಾ … Read more

ಶಿವಮೊಗ್ಗ ಕೇಂದ್ರ ಕಾರಾಗೃಹದ ಜೀವಾವಧಿ ಕೈದಿ ನಿಧನ  

Life Convict Dies at Shivamogga Central Jail

Life Convict Dies ಶಿವಮೊಗ್ಗ, ನವೆಂಬರ್ 12, 2025 ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಕೈದಿಯೊಬ್ಬರು ಅಸ್ವಸ್ಥತೆಯ ಕಾರಣದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟ ಅಪರಾಧಿಯನ್ನು ಚಿಕ್ಕಮಗಳೂರು ಜಿಲ್ಲೆಯ ನಿವಾಸಿ, 50 ವರ್ಷ ವಯಸ್ಸಿನ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಎಂದು ಗುರುತಿಸಲಾಗಿದೆ. ಅವರ ನಿಧನಕ್ಕೆ ಪ್ರಮುಖವಾಗಿ ಮಧುಮೇಹ (ಡಯಾಬಿಟೀಸ್) ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಕಾರಣ ಎಂದು ವರದಿಗಳು ತಿಳಿಸಿವೆ. ಶಿವಮೊಗ್ಗ-ಬೆಂಗಳೂರು,ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಟ್ರೈನ್ … Read more

ಶಿವಮೊಗ್ಗ ಜೈಲ್​ನಲ್ಲಿ ಅಕ್ಟೋಬರ್​ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?

Jail Search Shivamogga july 02

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ ಕೇಸ್​ ಸಹ ದಾಖಲಾಗಿದೆ. ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿರುವುದಷ್ಟೆ ಅಲ್ಲದೆ ಕಾರಾಗೃಹದ ಸೆಲ್​ನಲ್ಲಿ ಬ್ಲೇಡ್ ಪತ್ತೆಯಾಗಿದೆ. ಇದು ನಿಷೇಧಿತ ವಸ್ತುವಾಗಿದ್ದು, ಈ ಸಂಬಂದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದಾಖಲಾಗಿರುವ ಎಫ್​ಐಆರ್ ಪ್ರಕಾರ,  ಕಾರಾಗೃಹದೊಳಗಿರುವ  ಕುಮದ್ವತಿ ವಾರ್ಡ್ 20,21 ಹಾಗೂ 35ನೇ ಕೊಠಡಿಯಲ್ಲಿದ್ದ ವಿಚಾರಣಾಧೀನ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು