ಶಿವಮೊಗ್ಗ ಶಾಸಕರು ಹಾಗೂ ಸಚಿವರಿಗೆ 15 ದಿನ ಗಡುವು : ರಸ್ತೆ ತಡೆ ಚಳುವಳಿಯ ಎಚ್ಚರಿಕೆ

 SHIVAMOGGA AIMIM party Warns MLA, & Minister

ಶಿವಮೊಗ್ಗ : ಶಿವಮೊಗ್ಗ ಶಾಸಕರು ಹಾಗೂ ಶಿಕ್ಷಣ ಸಚಿವರು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡದೆ ಕಾಲಹರಣ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ಚಳುವಳಿಯನ್ನು ನಡೆಸಲಾಗುತ್ತದೆ ಎಂದು ಎ ಐ ಎಂ ಐ ಎಂ ಪಕ್ಷದ ನಗರಾಧ್ಯಕ್ಷ ಮೊಹಮ್ಮದ್ ವಾಸಿಕ್ ಎಚ್ಚರಿಸಿದರು. ಶಿವಮೊಗ್ಗ ಜೈಲ್​ನಲ್ಲಿದ್ದ ಮಾಸ್ಕ್​ ಮ್ಯಾನ್​ಗೆ ಜಾಮೀನು! ಆದರೆ? ವಿಷಯ ಇನ್ನಷ್ಟಿದೆ! ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಶಾಸಕ ಹಾಗೂ ಸಚಿವರು ಇಬ್ಬರೂ ಸಹ ಕಾಲಾ ಹರಣ … Read more

ಸಾವರ್ಕರ್‌ ವಿಚಾರ, ಕ್ರಮ ಕೈಗೊಳ್ಳದಿದ್ದರೆ ನಾವೇ ಬುದ್ಧಿ ಕಲಿಸುತ್ತೇವೆ – ಶಾಸಕ ಚನ್ನಬಸಪ್ಪ

MLA Channabasappa

MLA Channabasappa ಶಿವಮೊಗ್ಗ :  ವಾಟ್ಸಾಪ್ ಡಿಪಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಕೊಡದ ಕಾಂಗ್ರೆಸ್ ಸರ್ಕಾರದ ನೀತಿಯಿಂದಲೇ ಇಂತಹ ಅಹಿತಕರ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಅವರು  ಸಂಬಂಧಪಟ್ಟವರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ, ತಾವೇ ಕಾನೂನು ಕೈಗೆತ್ತಿಕೊಂಡು ಬುದ್ಧಿ ಕಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇಂದು … Read more