ದಾನಾ ಪ್ಯಾಲೇಸ್​ನಲ್ಲಿ ಮದುವೆ ಮಗಿಸಿಕೊಂಡು ಹೊರ ಬಂದ ವ್ಯಕ್ತಿಗೆ ಕಾದಿತ್ತು ಶಾಕ್​​

Shimoga Chain Snatching SHIMOGA CHAIN SNATCHING  crime news Shivamogga Chain Snatching Shoes and Slippers theft Shivamogga crime news Shivamogga news today

ಶಿವಮೊಗ್ಗ ನಗರದ ಸೂಳೆಬೈಲು ಸಮೀಪ ಇರುವ ದಾನಾ ಪ್ಯಾಲೇಸ್‌ನಲ್ಲಿ ಮದುವೆ ಸಮಾರಂಭಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬರಿಗೆ ಆಘಾತ ಎದುರಾಗಿದೆ. ಮದುವೆ ಮುಗಿಸಿಕೊಂಡು ಹೊರಬರುತ್ತಿದ್ದಂತೆ ಹಾಲ್‌ನ ಎದುರುಗಡೆ ನಿಲ್ಲಿಸಿದ್ದ ಅವರ ಬೈಕ್​​ನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ದೂರುದಾರರು ತಮ್ಮ ಆತ್ಮೀಯರ ಮದುವೆಗೆ ದಾನಾ ಪ್ಯಾಲೇಸ್‌ಗೆ ಆಗಮಿಸಿದ್ದರು. ಅವರು ತಮ್ಮ ಹೀರೋ ಹೋಂಡಾ ಬೈಕನ್ನು ಹಾಲ್ ಎದುರಿನಲ್ಲಿ ನಿಲ್ಲಿಸಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿಸಿ ಹೊರಬಂದಾಗ, ತಾವು ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ತಕ್ಷಣವೇ ಈ ಕುರಿತು ತುಂಗಾನಗರ … Read more

ಈ ಮೂವರು ಎಲ್ಲಾದರು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

Shivamogga news today

Shivamogga news today ಶಿವಮೊಗ್ಗ : ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಜನ ಕಾಣೆಯಾಗಿದ್ದು, ಮಾಹಿತಿ ನೀಡಲು ಪೊಲೀಸ್​ ಪ್ರಕಟಣೆ ತಿಳಿಸಿದೆ. ಸಾಗರ ತಾಲೂಕು ಪಡವಗೋಡು ಗ್ರಾಮದ ನವೀನ್ ಹೆಚ್.ಕೆ. ಎಂಬ 29 ವರ್ಷದ ಯುವಕ ಸೆ.20 ರಂದು ಶಾಮಿಯಾನ ಹಾಕಲು ಹೋಗುವುದಾಗಿ ಹೇಳಿ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.5 ಅಡಿ ಎತ್ತರ ಕೋಲುಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಹೆಗ್ಗೋಡು ಗ್ರಾಮದ ರಮೇಶ್ ಶಿವಾನಂದ ಭಟ್ ಎಂಬುವವರ ಮಗ … Read more

ಡಿಕ್ಕಿ ಹೊಡೆದು ಬೈಕನ್ನು ಎಳೆದೊಯ್ದ ಕಾರು : ವೈದ್ಯರಿಗೆ ಥಳಿಸಿದ ಸ್ಥಳೀಯರು

Shivamogga news today

Shivamogga news today :  ಕಾರು ಚಾಲನೆ ಮಾಡುತ್ತಿದ್ದ ವೈದ್ಯರೊಬ್ಬರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ವಾಹನವನ್ನು ಎಳೆದೊಯ್ದ ಘಟನೆ ಶಿವಮೊಗ್ಗ ನಗರದ ಉಷಾ ನರ್ಸಿಂಗ್​ ಹೋಂ ಬಳಿ  ನಡೆದಿದೆ. ಈ ಹಿನ್ನೆಲೆ ಘಟನೆ ನಂತರ ರೊಚ್ಚಿಗೆದ್ದ ಜನ ವೈದ್ಯರಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. Shivamogga news today ಹೇಗಾಯ್ತು ಘಟನೆ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಬೈಕ್‌ ಕಾರಿನ ಅಡಿಗೆ ಸಿಲುಕಿತ್ತು. ಆದರೂ … Read more

ಜೀಪ್​ಗೆ ಹಾನಿ, ಆಯೋಜಕರ ಮೇಲೆ ಕೇಸ್/ 15 ದಿನದಲ್ಲಿ 2 ಸಲ ಚಿರತೆ ದಾಳಿ/ ಬೈಕ್​ ಅಪಘಾತ, ಇಬ್ಬರ ಸಾವು!

Shivamogga Round up

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಪ್ರಕರಣಗಳನ್ನು ಸಂಕ್ಷಿಪ್ತವಾಗಿ ನೀಡುವ ಇವತ್ತಿನ ಚಟ್​ಪಟ್ ನ್ಯೂಸ್​  ಡಿವೈಎಸ್​ಪಿ ವಾಹನಕ್ಕೆ ಹಾನಿ ಕೇಸ್​ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಸೂರು ಸರ್ಕಲ್ ಬಳಿ ಗಣಪತಿ ಮೆರವಣಿಗೆ ವೇಳೆ  ಸಿಡಿಸಿದ ಪಟಾಕಿಯೊಂದು ನೇರವಾಗಿ ಡಿವೈಎಸ್‌ಪಿ ಅವರ ಪೊಲೀಸ್ ಜೀಪಿಗೆ ತಗುಲಿ ಅದರ ಗಾಜು ಒಡೆದಿತ್ತು. ಈ ಸಂಬಂಧ  ಮೆರವಣಿಗೆ ಆಯೋಜಕರ ವಿರುದ್ಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಡಿವೈಎಸ್‌ಪಿ ಅವರು ಬಂದೋಬಸ್ತ್ ನಲ್ಲಿದ್ದ … Read more

Shivamogga news today : ಬಗರ್ ಹುಕುಂ ಸಾಗುವಳಿ ಮಂಜೂರಾತಿಗೆ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಮನವಿ 

Shivamogga news today ಮನವಿ ಸಲ್ಲಿಸಿದ ಸದಸ್ಯರು

Shivamogga news today :ಶಿವಮೊಗ್ಗ, ಜುಲೈ 19: ದೀರ್ಘಕಾಲದಿಂದ ಬಗರ್ ಹುಕುಂ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಪತ್ರ (ಮಂಜೂರಾತಿ) ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸರ್ಕಾರಿ ಆದೇಶಗಳ ಕುರಿತು ಗೊಂದಲಗಳಿದ್ದು, ಅಧಿಕಾರಿಗಳು ರೈತರಿಗೆ ವರದಿ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ. Shivamogga news today : ಮನವಿಯಲ್ಲಿ ಏನಿದೆ ಸುಮಾರು 30-40 ವರ್ಷಗಳಿಂದ ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ … Read more

shivamogga news today ಜುಲೈ 10 : ಶಿವಮೊಗ್ಗದಲ್ಲಿ ಗುರು ಪೂರ್ಣಿಮಾ ಸಂಭ್ರಮ: ರಾಘವೇಂದ್ರ ಸ್ವಾಮಿ ಮಠದಲ್ಲಿ ಫುಲ್​ ರಶ್,  ಟ್ರಾಫಿಕ್ ಜಾಮ್!

shivamogga news today

shivamogga news today : ಶಿವಮೊಗ್ಗದಲ್ಲಿ ಗುರು ಪೂರ್ಣಿಮಾ ಸಂಭ್ರಮ: ರಾಘವೇಂದ್ರ ಸ್ವಾಮಿ ಮಠದಲ್ಲಿ ಫುಲ್​ ರಶ್,  ಟ್ರಾಫಿಕ್ ಜಾಮ್! ಇಂದು ರಾಜ್ಯದಾದ್ಯಂತ ಗುರು ಪೂರ್ಣಿಮವನ್ನು ಬಹಳಾ ಶ್ರದ್ದಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಅನೇಕ ಜನರು ತಮ್ಮಿಷ್ಟದ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಅದರಂತೆ ಇಂದು ಶಿವಮೊಗ್ಗದಲ್ಲಿಯೂ ಸಹ ಗುರು ಪೂರ್ಣಿಮದ ಪ್ರಯುಕ್ತ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಶಿವಮೊಗ್ಗದ ತಿಲಕ್ ನಗರದಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ … Read more

shivamogga news today ಜುಲೈ 04 : ಜೆಸಿಐ ಭಾವನಾ ಸಂಸ್ಥೆಯಿಂದ ತುಂಗೆಗೆ ಬಾಗಿನ ಅರ್ಪಣೆ

shivamogga news today ತುಂಗೆಗೆ ಬಾಗಿನ ಅರ್ಪಿಸಿದ ಜೆಸಿಐ ಭಾವನಾ ಸಂಸ್ಥೆಯ ಸದಸ್ಯರು

shivamogga news today : ಜೆಸಿಐ ಭಾವನಾ ಸಂಸ್ಥೆಯಿಂದ ತುಂಗೆಗೆ ಬಾಗಿನ ಅರ್ಪಣೆ ಜಿಲ್ಲೆಯಾದ್ಯಂತ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಇಂದು  ಶಿವಮೊಗ್ಗದ ಜೆಸಿಐ ಭಾವನಾ ಸಂಸ್ಥೆಯಿಂದ ತುಂಗಾ ನದಿಗೆ ಬಾಗಿನ ಅರ್ಪಿಸಲಾಯಿತು.  ನಗರದ ಕೋರ್ಪಲ್ಲಯ್ಯನ ಛತ್ರದ ತುಂಗಾ ಮಂಟಪದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಜೆಸಿಐ ಶಿವಮೊಗ್ಗ ಭಾವನದ ಅಧ್ಯಕ್ಷರಾದ ಜೆಸಿ ರೇಖಾ ರಂಗನಾಥ್ ಅವರ ನೇತೃತ್ವದಲ್ಲಿ ಬಾಗಿನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಜೆಸಿ ಚೈತ್ರಾ ಪಿ ಸಜ್ಜನ, ಜೆಸಿ ಸುರೇಖಾ ಮುರಳೀಧರ್, ಜೆಸಿ ಪುಷ್ಪಾ … Read more

shivamogga news today ಜುಲೈ 04 :  ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಆರೋಪದಡಿ ಸಹ ಪ್ರಾಧ್ಯಾಪಕ ಅಮಾನತು

Shivamogga Power Cable Theft bhadravati

shivamogga news today :  ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಆರೋಪದಡಿ ಸಹ ಪ್ರಾಧ್ಯಾಪಕ ಅಮಾನತು ಶಿವಮೊಗ್ಗ: ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೊಗ್ಗ ವೈದ್ಯಕೀಯ ಕಾಲೇಜಿನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರೊಬ್ಬರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಪರಿಷತ್ತಿನ ಉಪಾಧ್ಯಕ್ಷರಾದ ಮೊಹಮ್ಮದ್ ಮೊಹಸಿನ್ ಈ ಕುರಿತು ಆದೇಶ ನೀಡಿದ್ದಾರೆ. shivamogga news today … Read more

shivamogga news today : ಶಿವಮೊಗ್ಗದಲ್ಲಿ  ಹೃದಯಾಘಾತದಿಂದ 2 ದಿನಗಳ ಅಂತರದಲ್ಲಿ  ಮೂರು ಸಾವು

shivamogga news today

shivamogga news today ಹಾಸನದಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಶಿವಮೊಗ್ಗದಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ ಯುವಕ, ವೈದ್ಯರು ಮತ್ತು ಬಾಣಂತಿ ಸೇರಿದಂತೆ ಮೂವರು ಹೃದಯಾಘಾತದಿಂದ ಸಾವನ್ನಪ್ಪಿರುವುದು ಆತಂಕ ಮೂಡಿಸಿದೆ. ಡಿವಿಎಸ್ ಕಾಲೇಜು ವಿದ್ಯಾರ್ಥಿ ಸಾವು ಜೂನ್ 29ರಂದು ಡಿವಿಎಸ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಶ್ರೀನಿಧಿ (21) ಅವರಿಗೆ ದಿಢೀರನೆ ಎದೆ ನೋವು ಕಾಣಿಸಿಕೊಂಡು ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ. ಕೆಲವರು ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಿದರೆ ಇನ್ನು ಕೆಲವರು ಹೃದಯಾಘಾತದಿಂದ … Read more

shivamogga news today 14-06-25 : ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ KSRTC ಬಸ್​ 

shivamogga news today

shivamogga news today : ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ KSRTC ಬಸ್​  shivamogga news today : ಸ್ಥಳೀಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ಮಾರ್ಗಕ್ಕೆ ಸಂಚರಿಸಲು ಸರ್ಕಾರಿ ನಗರ ಸಾರಿಗೆ (ಕೆ.ಎಸ್.ಆರ್.ಟಿ.ಸಿ) ಬಸ್ ಅನ್ನು ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಆದ ಎಸ್. ಮಧು ಬಂಗಾರಪ್ಪರವರು ಲೋಕಾರ್ಪಣೆ ಮಾಡಿದರು. shivamogga news today :  ಈ ಸಂದರ್ಭದಲ್ಲಿ ಈ ಭಾಗಕ್ಕೆ ಸರ್ಕಾರಿ ನಗರ ಸಾರಿಗೆ … Read more