Shivamogga Press Meet ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ದ್ರೋಹ ಮಾಡಿದೆ : ಕೆ.ಎಸ್. ಈಶ್ವರಪ್ಪ
Shivamogga Press Meet ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ದ್ರೋಹ ಮಾಡಿದೆ : ಕೆ.ಎಸ್. ಈಶ್ವರಪ್ಪ Shivamogga Press Meet ರಾಜ್ಯ ಸರ್ಕಾರ ಎಸ್ಸಿಎಸ್ಪಿ-ಟಿಎಸ್ಪಿ (ಪರಿಶಿಷ್ಟ ಜಾತಿ ಉಪ ಯೋಜನೆ-ಬುಡಕಟ್ಟು ಉಪ ಯೋಜನೆ) ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಈ ಸಮುದಾಯಗಳಿಗೆ ಮಾಡಿದ ದ್ರೋಹ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. Shivamogga Press Meet ಶಿವಮೊಗ್ಗ ನಗರದ ಪತ್ರಿಕಾ … Read more