ಪತ್ರಿಕೋದ್ಯಮದಲ್ಲೂ ಕೆಡುಕುಗಳಿವೆ, ಪಾವಿತ್ರ್ಯತೆ ಕಾಯ್ದುಕೊಳ್ಳುವುದು ಮುಖ್ಯ: ಪಿ. ತ್ಯಾಗರಾಜ್‌

Shivamogga press trust

Shivamogga press trust : ಪತ್ರಿಕೋದ್ಯಮದಲ್ಲೂ ಕೆಡುಕುಗಳಿವೆ, ಪಾವಿತ್ರ್ಯತೆ ಕಾಯ್ದುಕೊಳ್ಳುವುದು ಮುಖ್ಯ: ಪಿ. ತ್ಯಾಗರಾಜ್‌ Shivamogga press trust :  ಶಿವಮೊಗ್ಗ: ಮಾಧ್ಯಮ ಕ್ಷೇತ್ರವೂ ಇಂದು ಒಂದು ಉದ್ಯಮವಾಗಿ ಮಾರ್ಪಟ್ಟಿದ್ದು, ಸಂಪಾದಕರು ಮಾಲೀಕರ ಒತ್ತಡದಲ್ಲಿ ಕೆಲಸ ಮಾಡುವ ಸವಾಲು ಎದುರಾಗಿದೆ. ಈ ಸನ್ನಿವೇಶದಲ್ಲಿ ಪತ್ರಕರ್ತರು ತಮ್ಮ ವೃತ್ತಿಯ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಕೆಲಸ ಮಾಡಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪಿ. ತ್ಯಾಗರಾಜ್‌ ಹೇಳಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪ್ರತಿಭಾ … Read more

ಶಿವಮೊಗ್ಗ ಪ್ರೆಸ್​ ಟ್ರಸ್ಟ್​ ವತಿಯಿಂದ ಪತ್ರಿಕಾ ದಿನಾಚರಣೆ : ಪ್ರತಿಭಾ ಪುರಸ್ಕಾರ, ವೃತ್ತಿಬಂಧುಗಳಿಗೆ ಸನ್ಮಾನ

Shivamogga press trust

Shivamogga press trust ಶಿವಮೊಗ್ಗ ಪ್ರೆಸ್​ ಟ್ರಸ್ಟ್​ ವತಿಯಿಂದ ಪತ್ರಿಕಾ ದಿನಾಚರಣೆ : ಪ್ರತಿಭಾ ಪುರಸ್ಕಾರ, ವೃತ್ತಿಬಂಧುಗಳಿಗೆ ಸನ್ಮಾನ Shivamogga press trust ಶಿವಮೊಗ್ಗ :  ಪತ್ರಿಕಾ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಜುಲೈ 31 ರಂದು ನಗರದ ಪತ್ರಿಕಾ ಭವನದಲ್ಲಿ ಪ್ರತಿಭಾ ಪುರಸ್ಕಾರ, ವೃತ್ತಿಬಂಧುಗಳಿಗೆ ಸನ್ಮಾನ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ನಾಗರಾಜ್ ನೇರಿಗೆ ತಿಳಿಸಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ … Read more