ದೇಗುಲದ ಬೀಗ ಮುರಿದು ಮಾರಿಕಾಂಬೆಯ ತಾಳಿ ಸರದ ಗುಂಡು ಕದ್ದೊಯ್ದ ಕಳ್ಳರು!
Marikamba Temple Theft ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಾರಿಕಾಂಬಾ ದೇಗುಲದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ಶಿರಗುಪ್ಪೆ ಗ್ರಾಮದ ಮಾರಿಕಾಂಬಾ ದೇವಾಲಯದಲ್ಲಿ ಡಿಸೆಂಬರ್ 22 ರಂದು ರಾತ್ರಿ ಈ ಘಟನೆ ನಡೆದಿದೆ. ಮರುದಿನ ಬೆಳಗ್ಗೆ 7:00 ಗಂಟೆಗೆ ಗ್ರಾಮದ ನಿವಾಸಿ ನಾರಾಯಣಗೌಡರು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲು ಬಂದಾಗ ದೇವಸ್ಥಾನದ ಮುಖ್ಯದ್ವಾರದ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ. ಕಿಚ್ಚನ ಗೂಡಿನಲ್ಲಿ ಮಾರ್ಕ್ ಅಬ್ಬರ! ಸುದೀಪ್ರಿಗೆ ಓಲ್ಡ್ ಮಂಕ್ನ ಅಭಿಷೇಕ ! ಹೇಗಿತ್ತು … Read more