ಬೈಕ್​ ಸವಾರನ ಜೀವ ತೆಗೆದು ಪರಾರಿ! ಏರ್​ಬ್ಯಾಗ್​ನಿಂದ ಪ್ರಾಣ ಬಚಾವ್​! ತೋಟಕ್ಕೆ ನುಗ್ಗಿದ ಬಸ್! ಜೀವ ಉಳಿಸಿದ ಆರಗ! ಇನ್ನಷ್ಟು ಸುದ್ದಿಗಳು ಕ್ವಿಕ್​ ಟುಡೆಯಲ್ಲಿ

KARNATAKA NEWS/ ONLINE / Malenadu today/ May 23, 2023 SHIVAMOGGA NEWS ಶಿವಮೊಗ್ಗ/ ಜಿಲ್ಲೆ ವಿವಿಧೆಡೆ ನಿನ್ನೆ ಸಾಕಷ್ಟು ಘಟನೆಗಳು ನಡೆದಿದ್ದು, ಅವುಗಳನ್ನ ನೋಡುವುದಾದರೆ,  ತಿಮ್ಲಾಪುರದಿಂದ ಎಮ್ಮೆಹಟ್ಟಿಗೆ ಬರುತ್ತಿದ್ದ ಬೈಕ್​ಗೆ  ಚೌಡಮ್ಮ ದೇವಸ್ಥಾನದ ಬಳಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು, ನಿಲ್ಲಿಸದೇ ಮುಂದಕ್ಕೆ ಹೋಗಿದೆ. ಘಟನೆಯಲ್ಲಿ ಯುವಕ ಸಾವನ್ನಪ್ಪಿದ್ದು, ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ದಾಖಲಾಗಿದೆ.  ಏರ್​ಬ್ಯಾಗ್​ನಿಂದ ಉಳಿಯಿತು ಪ್ರಾಣ ತೀರ್ಥಹಳ್ಳಿ ತಾಲ್ಲೂಕಿನ ತಳುವೆಯಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದಿದೆ. ಪರಿಣಾಮ ಕಾರು ಅಲ್ಲಿಯೇ ಇದ್ದ … Read more

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ! ಕರಾಮುವಿ ಸ್ಟೂಡೆಂಟ್ಸ್​ಗೆ ಮುಖ್ಯ ಸೂಚನೆ! ಡಿಪ್ಲೋಮೋ ಪ್ರವೇಶಕ್ಕೆ ಅರ್ಜಿ! ಇನ್ನಷ್ಟು ಮಾಹಿತಿಗಳು ಇಲ್ಲಿದೆ

Eligibility Test for Scheduled Caste students! Important Note for KSOU Students! Apply for diploma admission! Here’s more information

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ! ಕರಾಮುವಿ ಸ್ಟೂಡೆಂಟ್ಸ್​ಗೆ ಮುಖ್ಯ ಸೂಚನೆ! ಡಿಪ್ಲೋಮೋ ಪ್ರವೇಶಕ್ಕೆ ಅರ್ಜಿ! ಇನ್ನಷ್ಟು ಮಾಹಿತಿಗಳು ಇಲ್ಲಿದೆ

KARNATAKA NEWS/ ONLINE / Malenadu today/ May 19, 2023 SHIVAMOGGA NEWS ಶಿವಮೊಗ್ಗ/ ಜಿಲ್ಲಾ ವ್ಯಾಪ್ತಿಯಲ್ಲಿ ಹಲವು ಮಾಹಿತಿಗಳನ್ನ ಅಧಿಕೃತ ಇಲಾಖೆಗಳಿಂದ ಸಾರ್ವಜನಿಕರಿಗೆ ನೀಡಲಾಗಿದ್ದು, ಆ ಪೈಕಿ ಇವತ್ತಿನ ಐದು ಉಪಯುಕ್ತ ಮಾಹಿತಿ ಸುದ್ದಿಗಳು ಇಲ್ಲಿವೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SIMS) ನಲ್ಲಿ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ! ನಿರುಪಯುಕ್ತ ವಾಹನಗಳ ವಿಲೇವಾರಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ವಾಹನ ವಿಭಾಗಕ್ಕೆ ಸಂಬಂಧಿಸಿದ 07 ನಾಲ್ಕು ಚಕ್ರದ ಹಾಗೂ 24 ದ್ವಿಚಕ್ರ ವಾಹನಗಳು … Read more

ಸುರಭಿ ಕೇಂದ್ರದಲ್ಲಿದ್ದ ಪುಟ್ಟ ಮಗು ಸಾವು! ಹಾಲು ಕುಡಿಸಿದ ಬೆನ್ನಲ್ಲೆ ಮೃತಪಟ್ಟ ಹಸುಗೂಸು

ಸುರಭಿ ಕೇಂದ್ರದಲ್ಲಿದ್ದ ಪುಟ್ಟ ಮಗು ಸಾವು!  ಹಾಲು ಕುಡಿಸಿದ ಬೆನ್ನಲ್ಲೆ ಮೃತಪಟ್ಟ ಹಸುಗೂಸು

Little child dies in Surabhi centre Baby dies after being fed milk

ಸುರಭಿ ಕೇಂದ್ರದಲ್ಲಿದ್ದ ಪುಟ್ಟ ಮಗು ಸಾವು! ಹಾಲು ಕುಡಿಸಿದ ಬೆನ್ನಲ್ಲೆ ಮೃತಪಟ್ಟ ಹಸುಗೂಸು

ಸುರಭಿ ಕೇಂದ್ರದಲ್ಲಿದ್ದ ಪುಟ್ಟ ಮಗು ಸಾವು!  ಹಾಲು ಕುಡಿಸಿದ ಬೆನ್ನಲ್ಲೆ ಮೃತಪಟ್ಟ ಹಸುಗೂಸು

KARNATAKA NEWS/ ONLINE / Malenadu today/ May 18, 2023 SHIVAMOGGA NEWS  ಶಿವಮೊಗ್ಗ ಸುರಭಿ ಉಜ್ವಲ ಕೇಂದ್ರ ಆಶ್ರಯದಲ್ಲಿದ್ದ ಮಗುವೊಂದು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಆಶ್ರಯದಲ್ಲಿದ್ದ ತಾಯಿಯೊಬ್ಬರು ತಮ್ಮ ಮಗುವಿಗೆ ಹಾಲು ಕುಡಿಸಿದ , ಕೆಲ ಹೊತ್ತಿನಲ್ಲಿ ಮಗುವಿನ ಚಲನವಲನ ನಿಂತಿದೆ.  ತಕ್ಷಣವೇ ಕೇಂದ್ರ ಸಿಬ್ಬಂದಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕೇಂದ್ರದ ಅಧಿಕಾರಿಗಳು ಮಗುವನ್ನ ಆಸ್ಪತ್ರಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿರುವುದು ದೃಢಪಟ್ಟಿದೆ.  ಸುಮಾರು 2 ತಿಂಗಳ ಹಸುಗೂಸು ಸಾವನ್ನಪ್ಪಿದ್ದು, … Read more

ಪಾರಿವಾಳ ಬೇಕಾ ಎಂದು ಕೇಳಿಕೊಂಡು ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕದ್ದರಾ

Stole gold worth Rs 1 lakh asking if he wanted a pigeon

ಸ್ಮಶಾನ ಭೂಮಿ ಒತ್ತುವರಿ ಆಗಿದ್ರೆ ಈ ವಿಚಾರ ತಿಳಿದುಕೊಳ್ಳಿ! ಮೆಸ್ಕಾಂ ಪ್ರಕಟಣೆ ಏನು ಗೊತ್ತಾ? ವಿವಿಧ ಶಾಲೆಗಳಲ್ಲಿ ಮಕ್ಕಳ ಸೇರ್ಪಡೆಗೆ ಅರ್ಜಿ ಆಹ್ವಾನ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

Notice to remove encroachment on graveyard land. Do you know what mescom’s announcement is? Applications invited for admission of children in various schools! Here’s where to find out

ಸ್ಮಶಾನ ಭೂಮಿ ಒತ್ತುವರಿ ಆಗಿದ್ರೆ ಈ ವಿಚಾರ ತಿಳಿದುಕೊಳ್ಳಿ! ಮೆಸ್ಕಾಂ ಪ್ರಕಟಣೆ ಏನು ಗೊತ್ತಾ? ವಿವಿಧ ಶಾಲೆಗಳಲ್ಲಿ ಮಕ್ಕಳ ಸೇರ್ಪಡೆಗೆ ಅರ್ಜಿ ಆಹ್ವಾನ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ May 16, 2023 GOOGLE NEWS / SHIVAMOGGA NEWS ನವೋದಯ ಶಾಲೆ;  11 ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಆಹ್ವಾನ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್‍ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ … Read more

ಆಟೋ ಚಾಲಕ ಬೆಳಗ್ಗೆ ಹೇಳಿದ್ದ ಹಲ್ಲೆ ಕಥೆಗೆ ಸಂಜೆಯೊಳಗೆ ಟ್ವಿಸ್ಟ್! ಏನೆಲ್ಲಾ ಆಯ್ತು ಗೊತ್ತಾ?

The story of the assault told by the auto driver in the morning has a twist in the evening! Do you know what happened?

ಆಟೋ ಚಾಲಕ ಬೆಳಗ್ಗೆ ಹೇಳಿದ್ದ ಹಲ್ಲೆ ಕಥೆಗೆ ಸಂಜೆಯೊಳಗೆ ಟ್ವಿಸ್ಟ್! ಏನೆಲ್ಲಾ ಆಯ್ತು ಗೊತ್ತಾ?

 KARNATAKA NEWS/ ONLINE / Malenadu today/ May 16, 2023 GOOGLE NEWS / SHIVAMOGGA NEWS  ಶಿವಮೊಗ್ಗ/ ನಿನ್ನೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್   ಕಚೇರಿ ಬಳಿ ಆಟೋದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ , ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಈಶ್ವರಪ್ಪನವರ ಬಳಿ ತನ್ನ ಆಟೋ ಜಖಂ ಮಾಡಿದ್ದು ಹಾಗೂ ತನಗೆ ಹಲ್ಲೆ ಮಾಡಿದ್ದರ ಬಗ್ಗೆ ಅಳಲು ತೋಡಿಕೊಂಡಿದ್ದ.  ಬಿಜೆಪಿಗೆ ಏಕೆ ವೋಟು ಹಾಕಿದೆ ಎಂದು ಹಲ್ಲೆ ಮಾಡಿದ್ದಾಗಿ ಆತ ತಿಳಿಸಿದ್ದ. ಇನ್ನೂ ಈ ವೇಳೆ … Read more