ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​!ಕುತೂಹಲ ಮೂಡಿಸಿದ ನಡೆ

ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​!ಕುತೂಹಲ ಮೂಡಿಸಿದ ನಡೆ

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಭದ್ರಾವತಿ/ ಸಚಿವಸ್ಥಾನಕ್ಕಾಗಿ ರಾಜ್ಯರಾಜಧಾನಿ ಬೆಂಗಳೂರಲ್ಲಿಯೇ ಇದ್ದು ಶತ ಪ್ರಯತ್ನ ನಡೆಸಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​  ಸಚಿವಸ್ಥಾನ ಸಿಗದಿದ್ದರೂ ಸಹ ಬೆಂಗಳೂರಿನಲ್ಲಿಯೇ ಕಳೆ 26 ದಿನಗಳಿಂದ ಠಿಕಾಣಿ ಹೂಡಿದ್ದಾರೆ. ಇದಕ್ಕೆ ಕಾರಣವೇ ಕುತೂಹಲವಾಗಿದೆ. ಭದ್ರಾವತಿಯ ಜನರು ಸಂಘಟನೆಗಳು ಶಾಸಕರ ದಾರಿ ಕಾಯುತ್ತಿದ್ದಾರೆ. ಆದರೆ ಸಂಗಮೇಶ್ವರ್​ ಬೆಂಗಳೂರಿನಲ್ಲಿಯೇ ತಮ್ಮ ಕ್ಷೇತ್ರದ ಜನರನ್ನ ಭೇಟಿಯಾಗುತ್ತಿದ್ದಾರೆ.  ಮೇ.13ರಂದು ಫಲಿತಾಂಶ ಹೊರಬಿದ್ದ ನಂತರ ಬೆಂಗಳೂರಿಗೆ ತೆರಳಿದ್ದ ಸಂಗಮೇಶ್ವರ್​ ಮತ್ತೆ, … Read more

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿ.ಕೆ. ಸಂಗಮೇಶ್​! ಕಾರಣ?

KARNATAKA NEWS/ ONLINE / Malenadu today/ Jun 9, 2023 SHIVAMOGGA NEWS  ಶಿವಮೊಗ್ಗ/ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (visl ) ಪುನಶ್ಚೇತನಗೊಳಿಸಿ ಬಂಡವಾಳ ತೊಡಗಿಸುವಂತೆ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್​ ನೇತ್ರತ್ವದ ನಿಯೋಗದ ಸಿಎಂ ಸಿದ್ದರಾಮಯ್ಯ ರನ್ನ ಭೇಟಿಯಾಗಿ ಮನವಿ ಸಲ್ಲಿಸಿದೆ. ಈ ಸಂಬಂಧ  ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನ  ಶಾಸಕ ಬಿ.ಕೆ ಸಂಗಮೇಶ್ವರ್  ಒತ್ತಾಯಿಸಿದ್ದಾರೆ.  ಬೆಂಗಳೂರಿನ ಶಕ್ತಿ ಭವನದಲ್ಲಿ ನಡೆದ ಸಭೆಯಲ್ಲಿ … Read more

ಶಿವಮೊಗ್ಗ -ಭದ್ರಾವತಿ ರೋಡ್​ನಲ್ಲಿ ಆಕ್ಸಿಡೆಂಟ್ ! ಬ್ಯಾರಿಕೇಡ್​ಗೆ ಗುದ್ದಿ ರೇಲಿಂಗ್ ಮೇಲೆ ಹತ್ತಿ ನಿಂತ ಕಾರು!

Accident on Shivamogga-Bhadravathi road The car hit the barricade and climbed on to the railing!