ಬಸ್​…ಬೇಕು ಬಸ್! 400 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಿಗಬೇಕಿದೆ ಸರ್ಕಾರಿ ಸಾರಿಗೆಯ ಶಕ್ತಿ!

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS   ಕಾಂಗ್ರೇಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮಲೆನಾಡಿನ ಬಹುತೇಕ ಜನತೆಗೆ ಲಭ್ಯವಾಗುತ್ತಿಲ್ಲ . ಇದಕ್ಕೆ ಕಾರಣ ಜಿಲ್ಲೆಯ 431 ಹಳ್ಳಿಗಳಿಗೆ ಬಸ್ ಸೌಲಭ್ಯವಿಲ್ಲದೆ ಇರೋದು. ಪರಿಣಾಮ ವಿದ್ಯಾರ್ಥಿಗಳು ಹಾಗು ಮಹಿಳೆಯರು ಪ್ರತಿನಿತ್ಯದ ಓಡಾಟಕ್ಕೆ ಪರ್ಯಾಯ ದಾರಿಯನ್ನು ನೋಡಿಕೊಳ್ಳುವುದು ಅನಿವಾರ್ಯ. ಸರ್ಕಾರಿ ಬಸ್ ಸೇವೆ ಇಲ್ಲದ ಹಳ್ಳಿಗಳಲ್ಲಿ ಜನರು ದುಡ್ಡು ಕೊಟ್ಟು ಪ್ರಯಾಣಿಸಬೇಕಿದೆ  ಭದ್ರಾವತಿ ಶಿಕಾರಿಪುರ ಹೊರತು ಪಡಿಸಿದರೆ, ಎಲ್ಲಾ … Read more

ಶಿವಮೊಗ್ಗ KSRTC ಬಸ್​ ಸ್ಟ್ಯಾಂಡ್​ನಲ್ಲಿ ಶಿರಾಳಕೊಪ್ಪ-ಶಿರಸಿ ರೂಟ್​ ಬಸ್​ ಹತ್ತಿದ್ದ ಮಹಿಳೆಗೆ ಎದುರಾಗಿತ್ತು ಶಾಕ್!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ/ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ.  ನಡೆದಿದ್ದೇನು? ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅವರು ಶಿವಮೊಗ್ಗದಲ್ಲಿರುವ ತಮ್ಮ … Read more

ಕ್ರೈಸ್ತ ಸನ್ಯಾಸಿನಿಯಾಗಲು ಕಿಡ್ನ್ಯಾಪ್ ಕಥೆ ಹಣೆದ ಯುವತಿಯನ್ನ ಶಿವಮೊಗ್ಗ ಪೊಲೀಸರು ಪತ್ತೆ ಮಾಡಿದ್ದು ಹೇಗೆ ಗೊತ್ತಾ?

Do you know how the Shivamogga police traced a young woman who had created the story of the kidnapping herself to become a nun?