BREAKING NEWS / ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ (ಚೆನ್ನಿ) ಯಾರು ಗೊತ್ತಾ? ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂಧನಕ್ಕೊಳಗಾಗಿದ್ರು!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023 ಕೊನೆಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ನಿಕ್ಕಿಯಾಗಿದೆ. ಟಿಕೆಟ್ ಕುತೂಹಲ ತಣಿದ ಬೆನ್ನಲ್ಲೆ ಇವತ್ತು ಶಿವಮೊಗ್ಗ ನಗರದಲ್ಲಿ ನಾಮಪತ್ರ ಸಲ್ಲಿಕೆಯ ಅಬ್ಬರ ಹಾಗೂ ಭರಾಟೆ ಕಾಣಲಿದೆ.  ಶಿವಮೊಗ್ಗದಿಂದ ಚೆನ್ನಬಸಪ್ಪರಿಗೆ ಟಿಕೆಟ್ ಕೊನೆ ಕ್ಷಣದವರೆಗೂ ಕುತೂಹಲ ಕಾಯ್ದಿರಿಸಿದ್ದ  ಶಿವಮೊಗ್ಗ ಬಿಜೆಪಿ  ಟಿಕೆಟ್ ಚನ್ನಬಸಪ್ಪರಿಗೆ ಸಿಕ್ಕಿದೆ.  ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.  ಕೆ.ಎಸ್.ಈಶ್ವರಪ್ಪ … Read more

ಮತದಾನ ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ

MALENADUTODAY.COM/ SHIVAMOGGA / KARNATAKA WEB NEWS   ಮತದಾರರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಶಿವಮೊಗ್ಗದಲ್ಲಿ ವಿಶೇಷವಾಗಿ ಕೈಗೊಳ್ಳಲಾಗುತ್ತಿದೆ.ಚುನಾವಣಾ ಹಬ್ಬದ ಅರಿವು ಹಾಗೂ ಅದರಲ್ಲಿ ಪಾಲ್ಗೊಳ್ಳುವಂತೆ ಪ್ರೇರಪಿಸುವ ಸಲುವಾಗಿ , ಶಿವಮೊಗ್ಗ ನಗರದಲ್ಲಿ ಬೈಕ್​ ರ್ಯಾಲಿ ನಡೆಸಲಾಗಿತ್ತು.    Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​! ಬೈಕ್​ ರ್ಯಾಲಿ ಮೂಲಕ ಜಾಗೃತಿ ಪಾಲಿಕೆಯಿಂದ ಹಮ್ಮಿಕೊಳ್ಳಲಾಗಿದ್ದ  ಬೈಕ್ ರ್ಯಾಲಿ  ಗೋಪಿ ವೃತ್ತ, ಅಮೀರ್ ಅಹಮದ್ ಸರ್ಕಲ್, ಅಶೋಕ ವೃತ್ತ, ಬಸ್ ಸ್ಟ್ಯಾಂಡ್, … Read more

ಮತದಾನ ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ

MALENADUTODAY.COM/ SHIVAMOGGA / KARNATAKA WEB NEWS   ಮತದಾರರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಶಿವಮೊಗ್ಗದಲ್ಲಿ ವಿಶೇಷವಾಗಿ ಕೈಗೊಳ್ಳಲಾಗುತ್ತಿದೆ.ಚುನಾವಣಾ ಹಬ್ಬದ ಅರಿವು ಹಾಗೂ ಅದರಲ್ಲಿ ಪಾಲ್ಗೊಳ್ಳುವಂತೆ ಪ್ರೇರಪಿಸುವ ಸಲುವಾಗಿ , ಶಿವಮೊಗ್ಗ ನಗರದಲ್ಲಿ ಬೈಕ್​ ರ್ಯಾಲಿ ನಡೆಸಲಾಗಿತ್ತು.    Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​! ಬೈಕ್​ ರ್ಯಾಲಿ ಮೂಲಕ ಜಾಗೃತಿ ಪಾಲಿಕೆಯಿಂದ ಹಮ್ಮಿಕೊಳ್ಳಲಾಗಿದ್ದ  ಬೈಕ್ ರ್ಯಾಲಿ  ಗೋಪಿ ವೃತ್ತ, ಅಮೀರ್ ಅಹಮದ್ ಸರ್ಕಲ್, ಅಶೋಕ ವೃತ್ತ, ಬಸ್ ಸ್ಟ್ಯಾಂಡ್, … Read more

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಳೆ ಅಂದರೆ, ಮಾರ್ಚ್ 30 ರಂದು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ನಗರ ಪಾಲಿಕೆ ಪ್ರಕಟಣೆಯನ್ನು ಹೊರಡಿಸಿದೆ.  ಪ್ರಕಟಣೆಯಲ್ಲಿ ಏನಿದೆ ಮಾ.30 ರಂದು ಶ್ರೀ ರಾಮನವಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು … Read more

ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ಯಾ? ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಳ್ಳುತ್ತಿದೆ ಕ್ರಮ! ಏನದು ? ವಿವರ ಇಲ್ಲಿದೆ ಓದಿ

ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಹಲವರಿಗೆ ಕಚ್ಚಿ ಗಾಯಗೊಳಿಸಿದಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿಬಂದಿತ್ತು. ಈ ಸಂಬಂಧ ಇದೀಗ ಶಿವಮೊಗ್ಗ ಮಹಾನಗರ ಪಾಲಿಕೆಯು ಎಚ್ಚೆತ್ತುಕೊಂಡಿದೆ.  READ | BREAKING NEWS : ಬದುಕಿರುವ ಮಹಿಳೆಯನ್ನ ಸತ್ತಿದ್ದಾಳೆ ಎಂದು ವಂಶವೃಕ್ಷ ಸೃಷ್ಟಿ! ಫೋರ್ಜರಿ ಹಾಗೂ ಆಸ್ತಿ ಕಬಳಿಸಿದ ಆರೋಪಕ್ಕೆ ತೀರ್ಥಹಳ್ಳಿ ಕೋರ್ಟ್​ ನೀಡಿತು ಗಂಭೀರ ಶಿಕ್ಷೆ ! ವಿವರ ಇಲ್ಲಿದೆ ಓದಿ ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಪಾಲಿಕೆ, ಬೀದಿನಾಯಿಗಳಿಗೆ … Read more

Shimoga city ಶಿವಮೊಗ್ಗ ನಗರ ನಾಗರಿಕರಿಗೆ ಸೂಚನೆ : ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ :  2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿ ಮಾಡಲು ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ ವಿಶೇಷ ಕೌಂಟರ್​ ತೆರೆಯಲಾಗಿದೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್ ಮಾ.05 ರ ಭಾನುವಾರದಂದು ನಗರದ ಸಹ್ಯಾದ್ರಿ ಕಾಲೇಜ್ ಎದುರು … Read more

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿನ ಬಜೆಟ್ ಸಭೆಯಲ್ಲಿ ಕನ್ನಡಿಯೊಳಗಿನ ಗಂಟಿನ ಕಲಹ! ಏನಿದು? ವಿಡಿಯೋ ಸ್ಟೋರಿ ಇಲ್ಲಿದೆ

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಮಹಾನಗರಪಾಲಿಕೆಯಲ್ಲಿ ಇವತ್ತು 331.81ಲಕ್ಷರೂ. ಉಳಿತಾಯ ಬಜೆಟ್ ಮಂಡನೆಯಾಗಿದೆ. ಜೊತೆಯಲ್ಲಿ ಬಜೆಟ್​ ಮಂಡನೆಯ ನಡುವೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಜೊತೆ ಕನ್ನಡಿಯೊಳಗಿನ ಗಂಟಿನ ಕಲಹವೂ ಜೋರಾಗಿ ನಡೆಯಿತು. ಪಾಲಿಕೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಆರತಿ ಅ.ಮಾ. ಪ್ರಕಾಶ್ ಅವರು, ಪ್ರತಿಪಕ್ಷಗಳ ವಿರೋಧದ ನಡುವೆ ಬಜೆಟ್​ನ್ನು ಓದಿದರು.  ಬಜೆಟ್ ನಲ್ಲಿ ಪಾಲಿಕೆ ಆವರಣ ದಲ್ಲಿ ಎಲ್ಲಾ ಸದಸ್ಯರು ಒಂದೇ ಸೂರಿನಡಿ ಸೇವೆ ಸಲ್ಲಿಸಲು ಸಹಕಾರಿ ಯಾಗುವಂತೆ 50ಲಕ್ಷ ರೂ. … Read more

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿನ ಬಜೆಟ್ ಸಭೆಯಲ್ಲಿ ಕನ್ನಡಿಯೊಳಗಿನ ಗಂಟಿನ ಕಲಹ! ಏನಿದು? ವಿಡಿಯೋ ಸ್ಟೋರಿ ಇಲ್ಲಿದೆ

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಮಹಾನಗರಪಾಲಿಕೆಯಲ್ಲಿ ಇವತ್ತು 331.81ಲಕ್ಷರೂ. ಉಳಿತಾಯ ಬಜೆಟ್ ಮಂಡನೆಯಾಗಿದೆ. ಜೊತೆಯಲ್ಲಿ ಬಜೆಟ್​ ಮಂಡನೆಯ ನಡುವೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಜೊತೆ ಕನ್ನಡಿಯೊಳಗಿನ ಗಂಟಿನ ಕಲಹವೂ ಜೋರಾಗಿ ನಡೆಯಿತು. ಪಾಲಿಕೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಆರತಿ ಅ.ಮಾ. ಪ್ರಕಾಶ್ ಅವರು, ಪ್ರತಿಪಕ್ಷಗಳ ವಿರೋಧದ ನಡುವೆ ಬಜೆಟ್​ನ್ನು ಓದಿದರು.  ಬಜೆಟ್ ನಲ್ಲಿ ಪಾಲಿಕೆ ಆವರಣ ದಲ್ಲಿ ಎಲ್ಲಾ ಸದಸ್ಯರು ಒಂದೇ ಸೂರಿನಡಿ ಸೇವೆ ಸಲ್ಲಿಸಲು ಸಹಕಾರಿ ಯಾಗುವಂತೆ 50ಲಕ್ಷ ರೂ. … Read more

Shivamogga City Corporation : ಇವತ್ತು ಹಿಂದೂ ಜಾಗರಣ ವೇದಿಕೆಯಿಂದ ಪಾಲಿಕೆ ಎದುರು ಪ್ರತಿಭಟನೆ! ಕಾರಣವೇನು?

ಶಿವಮೊಗ್ಗ ಮಹಾನಗರ ಪಾಲಿಕೆ ಎದುರು ಇವತ್ತು ಮಧ್ಯಾಹ್ನದ ನಂತರ ಹಿಂದೂ ಜಾಗರಣ ವೇದಿಕೆ ಸಂಘಟನೆ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಸಂಬಂಧ ತನ್ನ ಕಾರ್ಯಕರ್ತರಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕರೆಕೊಟ್ಟಿದೆ.  *BREAKING NEWS : ಗೃಹಸಚಿವರ ಕ್ಷೇತ್ರ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ! ಚುಚ್ಚುತ್ತೇವೆ ಎಂದು ವಾರ್ನಿಂಗ್​ ! ಸುರಬಿ ಹೋಟೆಲ್​ನಲ್ಲಿ ನಡೆದಿದ್ದೇನು? ಇನ್ನೂ ಈ ಪ್ರತಿಭಟನೆಗೆ ಕಾರಣ ಪಾಲಿಕೆಯಲ್ಲಿ ಟಿಪ್ಪು ಸುಲ್ತಾನ್​ ಫೋಟೋ ಅನಾವರಣ. ಈ ಹಿಂದೆ ಪಾಲಿಕೆಯಲ್ಲಿ ವೀರ ಸಾವರ್ಕರ್​ರವರ ಫೋಟೋವನ್ನು ಹಾಕಲಾಗಿತ್ತು. … Read more

Shivamogga City Corporation : ಇವತ್ತು ಹಿಂದೂ ಜಾಗರಣ ವೇದಿಕೆಯಿಂದ ಪಾಲಿಕೆ ಎದುರು ಪ್ರತಿಭಟನೆ! ಕಾರಣವೇನು?

ಶಿವಮೊಗ್ಗ ಮಹಾನಗರ ಪಾಲಿಕೆ ಎದುರು ಇವತ್ತು ಮಧ್ಯಾಹ್ನದ ನಂತರ ಹಿಂದೂ ಜಾಗರಣ ವೇದಿಕೆ ಸಂಘಟನೆ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಸಂಬಂಧ ತನ್ನ ಕಾರ್ಯಕರ್ತರಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕರೆಕೊಟ್ಟಿದೆ.  *BREAKING NEWS : ಗೃಹಸಚಿವರ ಕ್ಷೇತ್ರ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ! ಚುಚ್ಚುತ್ತೇವೆ ಎಂದು ವಾರ್ನಿಂಗ್​ ! ಸುರಬಿ ಹೋಟೆಲ್​ನಲ್ಲಿ ನಡೆದಿದ್ದೇನು? ಇನ್ನೂ ಈ ಪ್ರತಿಭಟನೆಗೆ ಕಾರಣ ಪಾಲಿಕೆಯಲ್ಲಿ ಟಿಪ್ಪು ಸುಲ್ತಾನ್​ ಫೋಟೋ ಅನಾವರಣ. ಈ ಹಿಂದೆ ಪಾಲಿಕೆಯಲ್ಲಿ ವೀರ ಸಾವರ್ಕರ್​ರವರ ಫೋಟೋವನ್ನು ಹಾಕಲಾಗಿತ್ತು. … Read more