Karnataka election/ 117 ಅಧಿಕಾರಿಗಳಿಗೆ ನೋಟಿಸ್​ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ! ಕಾರಣ? ಜಾಗೃತಿ ಅಭಿಯಾನಕ್ಕೆ ಎಲ್ಲರ ಸಹಕಾರ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ಚುನಾವಣಾ ತರಬೇತಿಗೆ ಗೈರಾದ ಅಧಿಕಾರಿಗಳಿಗೆ ಡಿಸಿ ನೋಟಿಸ್  ವಿಧಾನಸಭಾ ಚುನಾವಣೆ 2023 ಕ್ಕೆ (karnataka election 2023) ಸಂಬಂಧಿಸಿದಂತೆ ದಿನಾಂಕ ೧೬/೪/೨೦೨೩ ರಂದು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪಿಆರ್ ಓ ಮತ್ತು ಎಪಿಆರ್ ಓ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿತ್ತು. Iಈ  ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ನೋಟಿಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, … Read more

Karnataka election/ 117 ಅಧಿಕಾರಿಗಳಿಗೆ ನೋಟಿಸ್​ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ! ಕಾರಣ? ಜಾಗೃತಿ ಅಭಿಯಾನಕ್ಕೆ ಎಲ್ಲರ ಸಹಕಾರ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ಚುನಾವಣಾ ತರಬೇತಿಗೆ ಗೈರಾದ ಅಧಿಕಾರಿಗಳಿಗೆ ಡಿಸಿ ನೋಟಿಸ್  ವಿಧಾನಸಭಾ ಚುನಾವಣೆ 2023 ಕ್ಕೆ (karnataka election 2023) ಸಂಬಂಧಿಸಿದಂತೆ ದಿನಾಂಕ ೧೬/೪/೨೦೨೩ ರಂದು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪಿಆರ್ ಓ ಮತ್ತು ಎಪಿಆರ್ ಓ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿತ್ತು. Iಈ  ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ನೋಟಿಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, … Read more

ಉಡುಪಿಯಿಂದ ಬಂದು ಹಾವೇರಿಗೆ ಹೊರಟಿದ್ದ ದಂಪತಿಗೆ ಕಾದಿತ್ತು ಶಾಕ್! / ಶಿವಮೊಗ್ಗ ಬಸ್​ ನಿಲ್ದಾಣದಲ್ಲಿ ಕಳುವಾಯ್ತು ಒಂದುವರೆ ಲಕ್ಷ ಮೌಲ್ಯದ ಚಿನ್ನ& ದುಡ್ಡು

ಶಿವಮೊಗ್ಗ ನಗರ ದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ ಮತ್ತೆ ಕಳವು ಪ್ರಕರಣದಿಂದಾಗಿ ಸುದ್ದಿಯಲ್ಲಿದೆ. ಈ ಸಲ ಬಸ್ ನಿಲ್ಧಾಣದಲ್ಲಿ ಸುಮಾರು ಒಂದುವರೆ ಲಕ್ಷ ಮೌಲ್ಯ ನಗದು ಹಾಗೂ ಆಭರಣ ಕಳ್ಳತನವಾಗಿದೆ.  ಏನಾಯ್ತು! ಏಪ್ರಿಲ್​ ಮೂರರಂದು ನಡೆದ ಘಟನೆ ಸಂಬಂಧ ದಿನಾಂಕ: 06-04-2023 ರಂದು ಸಂಜೆ 04 ಗಂಟೆಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ,  ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ  ಪದ್ಮಾವತಿ ಮತ್ತು ಮುರುಳೀಧರ್ ರಾವ್ ದಂಪತಿ ಉಡುಪಿಯಿಂದ … Read more

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ1? ಕಾರಣ?

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಇವತ್ತು ಲೋಕಾಯುಕ್ತ DYSP  ಉಮೇಶ್​ ಈಶ್ವರ್​ ನಾಯ್ಕ್​ ರ ಟೀಂ ಭೇಟಿಕೊಟ್ಟು ಪರಿಶೀಲನೆ ನಡೆಸಿದೆ.  ಈ ಹಿಂದೆ ಲೋಕಾಯುಕ್ತ ಬಿಎಸ್​ ಪಾಟೀಲ್​ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ, ಇಲ್ಲಿನ ಅಧಿಕಾರಿಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಆಹಾರದ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದ್ದರು.  ಈ ಹಿನ್ನೆಲೆಯಲ್ಲಿ ಇವತ್ತು ಮೆಗ್ಗಾನ್ ಆಸ್ಪತ್ರೆಗೆ ವಿಸಿಟ್ ಮಾಡಿದ ಡಿವೈಎಸ್​ಪಿ ನೇತೃತ್ವದ ಟೀಂ, ಮೆಗ್ಗಾನ್​ನಲ್ಲಿನ ಅಡುಗೆ ಮನೆಯನ್ನ ಪರಿಶೀಲಿಸಿತು. ಆಹಾರ ಸಾಮಾಗ್ರಿಗಳು, ಅಡುಗೆ ತಯಾರಿಸುತ್ತಿರುವ ರೀತಿ, ಶುಚಿತ್ವ ಸೇರಿದಂತೆ … Read more

meter auto | ಶಿವಮೊಗ್ಗ ಸಿಟಿಯಲ್ಲಿ ಆಟೋಗಳಿಗೆ ಮೀಟರ್​ ಕಡ್ಡಾಯ! ಪೊಲೀಸ್ ಇಲಾಖೆಯ ಲಾಸ್ಟ್ ವಾರ್ನಿಂಗ್​!

 MALENADUTODAY.COM | SHIVAMOGGA  | #KANNADANEWSWEB meter auto | ಶಿವಮೊಗ್ಗ ನಗರದಲ್ಲಿ ಆಟೋಗಳಿಗೆ ಮೀಟರ್ ಕಡ್ಢಾಯ (meter auto) ಎಂದು ಈಗಾಗಲೇ ಶಿವಮೊಗ್ಗ ಪೊಲೀಸ್​ ಇಲಾಖೆ (shivamogga police) ಸ್ಪಷ್ಟಪಡಿಸಿತ್ತು. ಈ ಸಂಬಂಧ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಆಟೋಚಾಲಕರ ಹಾಗೂ ಮಾಲೀಕರ ಸಭೆ ಕರೆದು ದರ ಪರಿಷ್ಕರಣೆ ಮತ್ತು ಮೀಟರ್ ಅಳವಡಿಕೆಯ ಬಗ್ಗೆ ಸ್ಪಷ್ಟ ನಿರ್ಧಾರಗಳಿಗೆ ಬಂದು ಆ ನಿಯಮಗಳನ್ನು ಜಾರಿಗೆ ತರಲು ಕಾಲಮಿತಿಯನ್ನು ನೀಡಿತ್ತು.  READ | ರಾಜ್ಸ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ, ತಾಳಗುಪ್ಪ -ಮೈಸೂರು ಎಕ್ಸ್​ಪ್ರೆಸ್​ ರೈಲು ಹತ್ತುವಾಗ, ಕಾಲು ಜಾರಿ ಬಿದ್ದ ಪ್ರಯಾಣಿಕ

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ನಿನ್ನೆ ಒಂದು ಘಟನೆ ಸಂಭವಿಸಿದೆ. ತಾಳಗುಪ್ಪ-ಮೈಸೂರು ಎಕ್ಸ್​ಪ್ರೆಸ್​ ರೈಲು (Train No. 16221 Ex:TLGP-MYS Express) ಹತ್ತುವ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಇದನ್ನು ಸಹ ಓದಿ : ಶಿವಮೊಗ್ಗದಲ್ಲಿ ದಾವಣಗೆರೆಯ ಮೂಲದ ಮೂವರು ವಿದ್ಯಾರ್ಥಿಗಳ ದುರ್ಮರಣ | ಘಟನೆಗೆ ಕಾರಣವೇನು? ಅದೃಷ್ಟಕ್ಕೆ ಇದನ್ನ ನೋಡಿದ ಮಂಜುನಾಥ್​ ಎಂಬವರು ತಕ್ಷಣ ಅವರ ಸಹಾಯಕ್ಕೆ ಮುಂದಾಗಿದ್ದಾರೆ. ಈ ವೇಳೆ ಸುತ್ತಮುತ್ತಲಿದ್ದ ಜನರು ಹಾಗೂ ರೈಲ್ವೆ ಪೊಲೀಸರು ತಕ್ಷಣ ಓಡಿ ಬಂದಿದ್ದಾರೆ. ಅಲ್ಲದೆ ಕೆಳಕ್ಕೆ … Read more