karnataka election 2023 / 11 ಜನರಲ್ಲಿ ಯಾರಿಗಾದ್ರು ಟಿಕೆಟ್ ಕೊಡಿ/ ಹೊರಗಡೆಯಿಂದ ಬಂದವರಿಗೆ ಬೇಡ! ಕಾಂಗ್ರೆಸ್ನಲ್ಲಿ ಶುರುವಾಯ್ತು ಭೇಗುದಿ ಕಾರಣವೇನು?
ಶಿವಮೊಗ್ಗ ನಗರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಅದರಲ್ಲಿಯು ವಿಶೇಷವಾಗಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. 11 ಜನರು ಆಕಾಂಕ್ಷಿಗಳು ಕಾಂಗ್ರೆಸ್ ನ ಟಿಕೆಟ್ನ್ನ ನಿರೀಕ್ಷಿಸಿ , ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರ ನಡುವೆ ಕಾಂಗ್ರೆಸ್ಗೆ ಬಿಜೆಪಿಯಿಂದ ಆಯನೂರು ಮಂಜುನಾಥ್ ಪಕ್ಷಾಂತರ ಮಾಡುತ್ತಾರೆ ಎಂಬ ವದಂತಿಗಳು ಸಹ ಇದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದೇ ಹೋದಲ್ಲಿ ಈಶ್ವರಪ್ಪನವರ ವಿರುದ್ಧ ಆಯನೂರು ಮಂಜುನಾಥ್ರವರನ್ನೆ ಕಾಂಗ್ರೆಸ್ನಿಂದ ಕಣಕ್ಕಿಳಿಸಲಾಗುತ್ತದೆ ಎಂಬಂತಹ ಮಾತುಗಳು … Read more