ಗ್ಯಾಸ್​ ಸಿಲಿಂಡರ್ ಕೊಡದಿದ್ದಕ್ಕೆ , ಮಹಿಳೆಯನ್ನು ಹಿಡಿದು ಎಳೆದಾಡಿದ ಪ್ರಕರಣ ಸಂಬಂಧ ಒಂದು ವರ್ಷ ಶಿಕ್ಷೆ ! ಏನಿದು ಘಟನೆ ವಿವರ ಇಲ್ಲಿದೆ!

 MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ , 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಪ್ರಕರಣವೊಂದರಲ್ಲಿ ಆರೋಪಿಯೊಬ್ಬನಿಗೆ ಒಂದು ವರ್ಷ ಶಿಕ್ಷೆ ವಿಧಿಸಿದೆ. ಗ್ಯಾಸ್ ಸಿಲಿಂಡರ್ ಕೊಡದಿದ್ದಕ್ಕೆ , ಸಿಟ್ಟಾಗಿ ಮಹಿಳೆಯನ್ನು ಹಿಡಿದು ಎಳೆದಾಡಿದ ಪ್ರಕರಣ ಸಂಬಂಧ ಒಂದು ವರ್ಷ ಶಿಕ್ಷೆ ನೀಡಲಾಗಿದೆ.  READ |ಜಗಳ ಬಿಡಿಸಲು ಹೋಗಿದ್ದೆ ತಪ್ಪಾಯ್ತು! ಪರಿಚಯಸ್ಥರಿಂದಲೇ ಬಿತ್ತು ಏಟು! ಟಿಪ್ಪು ನಗರದ ನಿವಾಸಿ ಅಶ್ರಫ್​ ಎಂಬಾತ,  ಮಹಿಳೆಯೊಬ್ಬರ ಬಳಿ ಗ್ಯಾಸ್ ಸಿಲಿಂಡರ್​ ಕೇಳಿದ್ದ.ಆದರೆ ಆಕೆ ಅದನ್ನು ಕೊಡುವುದಿಲ್ಲ ಎಂದಿದ್ಧಾಳೆ. ಇದೇ ಕಾರಣಕ್ಕೆ … Read more

ಗ್ಯಾಸ್​ ಸಿಲಿಂಡರ್ ಕೊಡದಿದ್ದಕ್ಕೆ , ಮಹಿಳೆಯನ್ನು ಹಿಡಿದು ಎಳೆದಾಡಿದ ಪ್ರಕರಣ ಸಂಬಂಧ ಒಂದು ವರ್ಷ ಶಿಕ್ಷೆ ! ಏನಿದು ಘಟನೆ ವಿವರ ಇಲ್ಲಿದೆ!

 MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ , 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಪ್ರಕರಣವೊಂದರಲ್ಲಿ ಆರೋಪಿಯೊಬ್ಬನಿಗೆ ಒಂದು ವರ್ಷ ಶಿಕ್ಷೆ ವಿಧಿಸಿದೆ. ಗ್ಯಾಸ್ ಸಿಲಿಂಡರ್ ಕೊಡದಿದ್ದಕ್ಕೆ , ಸಿಟ್ಟಾಗಿ ಮಹಿಳೆಯನ್ನು ಹಿಡಿದು ಎಳೆದಾಡಿದ ಪ್ರಕರಣ ಸಂಬಂಧ ಒಂದು ವರ್ಷ ಶಿಕ್ಷೆ ನೀಡಲಾಗಿದೆ.  READ |ಜಗಳ ಬಿಡಿಸಲು ಹೋಗಿದ್ದೆ ತಪ್ಪಾಯ್ತು! ಪರಿಚಯಸ್ಥರಿಂದಲೇ ಬಿತ್ತು ಏಟು! ಟಿಪ್ಪು ನಗರದ ನಿವಾಸಿ ಅಶ್ರಫ್​ ಎಂಬಾತ,  ಮಹಿಳೆಯೊಬ್ಬರ ಬಳಿ ಗ್ಯಾಸ್ ಸಿಲಿಂಡರ್​ ಕೇಳಿದ್ದ.ಆದರೆ ಆಕೆ ಅದನ್ನು ಕೊಡುವುದಿಲ್ಲ ಎಂದಿದ್ಧಾಳೆ. ಇದೇ ಕಾರಣಕ್ಕೆ … Read more

BREAKING NEWS : ಬದುಕಿರುವ ಮಹಿಳೆಯನ್ನ ಸತ್ತಿದ್ದಾಳೆ ಎಂದು ವಂಶವೃಕ್ಷ ಸೃಷ್ಟಿ! ಫೋರ್ಜರಿ ಹಾಗೂ ಆಸ್ತಿ ಕಬಳಿಸಿದ ಆರೋಪಕ್ಕೆ ತೀರ್ಥಹಳ್ಳಿ ಕೋರ್ಟ್​ ನೀಡಿತು ಗಂಭೀರ ಶಿಕ್ಷೆ ! ವಿವರ ಇಲ್ಲಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಬದುಕಿರುವ ವ್ಯಕ್ತಿಯು ಮೃತ ಪಟ್ಟಿರುವುದಾಗಿ ಸುಳ್ಳು ವಂಶವೃಕ್ಷವನ್ನು ಸೃಷ್ಟಿಸಿ ಅವಿಭಕ್ತ ಕುಟುಂಬದ ಆಸ್ತಿಯನ್ನು ಲಪಟಾಯಿಸಿದ ಪ್ರಕರಣವೊಂದಕ್ಕೆ ತೀರ್ಥಹಳ್ಳಿ ಕೋರ್ಟ್ ಕಠಿಣ ಶಿಕ್ಷೆಯನ್ನ ವಿಧಿಸಿದೆ. ತೀರ್ಥಹಳ್ಳಿಯ ಹಿರಿಯ ಸಿ ಜೆ ಮತ್ತು  ಜೆಎಮ್ಎಫ್​​ಸಿ ಈ ಆದೇಶ ನೀಡಿದೆ.  ನಡೆದಿದ್ದೇನು?  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಗ್ರಾಮದ ಕಡಿದಾಳ್‌ ವಾಸಿ ತಿಮ್ಮಪ್ಪ ಗೌಡರ ಹೆಸರಿನಲ್ಲಿದ್ದ 5 ಎಕರೆ 36 ಗುಂಟೆ ಜಮೀನು ಅವಿಭಕ್ತ ಕುಟುಂಬದ ಆಸ್ತಿಯಾಗಿತ್ತು. ಅವರ ಮರಣದ ನಂತರ ಅವರ ಹೆಂಡತಿಯಾದ ಈರಮ್ಮರವರ … Read more

BREAKING NEWS : ಬದುಕಿರುವ ಮಹಿಳೆಯನ್ನ ಸತ್ತಿದ್ದಾಳೆ ಎಂದು ವಂಶವೃಕ್ಷ ಸೃಷ್ಟಿ! ಫೋರ್ಜರಿ ಹಾಗೂ ಆಸ್ತಿ ಕಬಳಿಸಿದ ಆರೋಪಕ್ಕೆ ತೀರ್ಥಹಳ್ಳಿ ಕೋರ್ಟ್​ ನೀಡಿತು ಗಂಭೀರ ಶಿಕ್ಷೆ ! ವಿವರ ಇಲ್ಲಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಬದುಕಿರುವ ವ್ಯಕ್ತಿಯು ಮೃತ ಪಟ್ಟಿರುವುದಾಗಿ ಸುಳ್ಳು ವಂಶವೃಕ್ಷವನ್ನು ಸೃಷ್ಟಿಸಿ ಅವಿಭಕ್ತ ಕುಟುಂಬದ ಆಸ್ತಿಯನ್ನು ಲಪಟಾಯಿಸಿದ ಪ್ರಕರಣವೊಂದಕ್ಕೆ ತೀರ್ಥಹಳ್ಳಿ ಕೋರ್ಟ್ ಕಠಿಣ ಶಿಕ್ಷೆಯನ್ನ ವಿಧಿಸಿದೆ. ತೀರ್ಥಹಳ್ಳಿಯ ಹಿರಿಯ ಸಿ ಜೆ ಮತ್ತು  ಜೆಎಮ್ಎಫ್​​ಸಿ ಈ ಆದೇಶ ನೀಡಿದೆ.  ನಡೆದಿದ್ದೇನು?  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಗ್ರಾಮದ ಕಡಿದಾಳ್‌ ವಾಸಿ ತಿಮ್ಮಪ್ಪ ಗೌಡರ ಹೆಸರಿನಲ್ಲಿದ್ದ 5 ಎಕರೆ 36 ಗುಂಟೆ ಜಮೀನು ಅವಿಭಕ್ತ ಕುಟುಂಬದ ಆಸ್ತಿಯಾಗಿತ್ತು. ಅವರ ಮರಣದ ನಂತರ ಅವರ ಹೆಂಡತಿಯಾದ ಈರಮ್ಮರವರ … Read more