ಶಿವಮೊಗ್ಗ: ವಾಟ್ಸಾಪ್​ ಡಿಪಿಯಲ್ಲಿ ಸಾವರ್ಕರ್​ ಫೋಟೋ! ಮೊಬೈಲ್​ನಲ್ಲಿಯೇ ವಿದ್ಯಾರ್ಥಿಗೆ ಬೆದರಿಕೆ!

kote police station shivamogga

ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ವಾಟ್ಸಾಪ್​ ಪ್ರೊಫೈಲ್ ಡಿಪಿ ಫೋಟೋದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿಕೊಂಡಿದ್ದಕ್ಕೆ ಆತನಿಗೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಎಫ್​ಐಆರ್ ಸಹ ದಾಖಲಾಗಿದೆ. ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್​ನಲ್ಲಿ ಉಲ್ಲೇಖಿಸಿರುವಂತೆ , ಕಾಲೇಜಿನ ಕ್ಯಾಂಪಸ್ ಒಳಗಡೆ ಇದ್ದ ವಿದ್ಯಾರ್ಥಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಕರೆ ಮಾಡಿದ್ದಾನೆ. ಅಲ್ಲದೆ ಕರೆಯಲ್ಲಿ ಪ್ರೊಫೈಲ್ ಚಿತ್ರದಲ್ಲಿ ಇಟ್ಟುಕೊಂಡಿದ್ದ ವೀರ ಸಾವರ್ಕರ್ ಅವರ ಫೋಟೋವನ್ನು … Read more

60 ಸಾವಿರಕ್ಕಾಗಿ ಬೀಸಿದ್ರು ಮಚ್ಚು! ದನ ಮೇಯಿಸ್ತಿದ್ದಾಗ ತಾಳಿ ಸರ ಕದ್ರು! ಮೋರಿ ವಿಚಾರಕ್ಕೆ ಫೈಟ್ ! ತೀರ್ಥಹಳ್ಳಿ ಕಾರು ಆಕ್ಸಿಡೆಂಟ್! ಮೆಗ್ಗಾನ್​ನಲ್ಲಿ ಕಿರಿಕ್, ಇನ್ನಷ್ಟು ಸುದ್ದಿಗಳು TODAY @CRIME

KARNATAKA NEWS/ ONLINE / Malenadu today/ Jul 12, 2023 SHIVAMOGGA NEWS  60 ಸಾವಿರಕ್ಕಾಗಿ ಮಚ್ಚು ಬೀಸಿದ ದುಷ್ಕರ್ಮಿಗಳು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೊಸಮನೆ ಪೊಲೀಸ್ ಸ್ಟೇಷನ್​ನಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆದಿದ್ದಾರೆ. ಭದ್ರಾಕಾಲೋನಿ ಬಸ್‌ ನಿಲ್ದಾಣದ ಬಳಿ ನಡೆದ ಘಟನೆಯಲ್ಲಿ ಇಬ್ಬರು ಆರೋಪಿಗಳು ಸಂತ್ರಸ್ತನಿಗೆ ಕೊಟ್ಟ  60000 ಹಣವನ್ನು ವಾಪಸ್​ ಕೊಡುವಂತೆ ಕೇಳಿದ್ದಾರೆ. ಅಲ್ಲದೆ ಇದೇ ವಿಚಾರಕ್ಕೆ ಹಿಡಿದು ಹಲ್ಲೆ … Read more

ಇಲಿಯಾಜ್ ನಗರದಲ್ಲಿ ಕೊಲೆ ಕೇಸ್! ಆಸೀಫ್​ ಹತ್ಯೆಗೆ ಕಾರಣವಾಗಿದ್ದೇನು ಗೊತ್ತಾ!? ಜೀವ ತೆಗೆಯಿತಾ ಸೋದರಿ ಸಂಗ? ಎಫ್​ಐಆರ್​ನಲ್ಲಿ ಏನಿದೆ?

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗ/ ಮೊನ್ನೆ ರಾತ್ರಿ 10 ಗಂಟೆ ಸುಮಾರಿಗೆ ಇಲಿಯಾಜ್ ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.  ಕೊಲೆಯಾದ ಆಸೀಫ್​ನ ಸಹೋದರ ನೀಡಿದ ದೂರನ್ನ ಆಧರಿಸಿ ಎಫ್​ಐಆರ್ ದಾಖಲಾಗಿದ್ದು, ಅದರಲ್ಲಿ ತನ್ನ ತಂಗಿ ವಿಚಾರಕ್ಕಾಗಿ ಆರೋಪಿ ಜಭಿವುಲ್ಲಾ ಆಸೀಫ್​ನನ್ನ ಕೊಲೆ ಮಾಡಿದ್ಧಾನೆಂದು ಆರೋಪಿಸಲಾಗಿದೆ.  ಎಫ್​ಐಆರ್​ನಲ್ಲಿ ಏನಿದೆ? ಸೈಯ್ಯದ್​ ಆಸೀಫ್​ ಇಲಿಯಾಸ್​ ನಗರದ ನಿವಾಸಿ ಮಹಿಳೆಯೊಬ್ಬರ ಜೊತೆ  … Read more

ಶಿವಮೊಗ್ಗದ ಇಲಿಯಾಜ್​ ನಗರದಲ್ಲಿ ಯುವಕ ಕಗ್ಗೊಲೆ! ಆರೋಪಿ ಬಂಧನ! ನಡೆದಿದ್ದೇನು?

KARNATAKA NEWS/ ONLINE / Malenadu today/ Jun 15, 2023 SHIVAMOGGA NEWS ಶಿವಮೊಗ್ಗ/ ನಗರದ ಇಲಿಯಾಜ್ ನಗರದಲ್ಲಿ ನಿನ್ನೆ ರಾತ್ರಿ ಯುವಕನನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 100 ಅಡಿ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಕೊಲೆ ಮಾಡಿದ ಆರೋಪಿಯನ್ನ ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ಧಾರೆ.  ನಡೆದಿದ್ದೇನು? ಮಂಡ್ಲಿಯ ನಿವಾಸಿ ಆಸೀಫ್​ ಎಂಬಾತ ಕೊಲೆಯಾದ ಯುವಕ!. 25 ವರ್ಷದ ಆಸೀಪ್​ ಜಬಿ ಎಂಬಾತನ ಸಹೋದರಿಯ ಮಗಳಿಗೆ ತೊಂದರೆ ಕೊಡುತ್ತಿದ್ದ ಎಂಬುದು ಪ್ರಾಥಮಿಕವಾಗಿ ತಿಳಿದಬಂದಿರುವ ಮಾಹಿತಿ. … Read more

ಬಾರ್ ಕ್ಯಾಶಿಯರ್ ಕೊಲೆ ಪ್ರಕರಣ! ಎಸ್​ಪಿ ಮಿಥುನ್​ ಕುಮಾರ್​ರಿಂದ ಮಹತ್ವದ ಕ್ರಮ!

KARNATAKA NEWS/ ONLINE / Malenadu today/ Jun 9, 2023 SHIVAMOGGA NEWS ಶಿವಮೊಗ್ಗ ತಾಲ್ಲೂಕಿನ ಕುಂಸಿ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ಆಯನೂರಿನ ನವರತ್ನ ಬಾರ್​ ನಲ್ಲಿ ನಡೆದ ಕ್ಯಾಶಿಯರ್​ನ ಕೊಲೆ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ಮತ್ತೊಂದು ಕ್ರಮ ಕೈಗೊಂಡಿದೆ.  ಈ ಘಟನೆಯಲ್ಲಿ ಪೊಲೀಸರ ನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ವರದಿಯಾಗಿತ್ತು. ಘಟನೆ 112 ಸಿಬ್ಬಂದಿಯ ಕಣ್ಣೆದುರೇ ನಡೆದಿತ್ತು, ಬಾರ್ ಸಿಬ್ಬಂದಿ ರಕ್ಷಣೆಗಾಗಿ 112 ಗೆ ಕರೆ ಮಾಡಿದ್ದರು. ಆದರೆ ಅವರ ಎದುರೇ ಆರೋಪಿಗಳು ಸಚಿನ್ … Read more

ಬಾರ್​ ಕ್ಯಾಶಿಯರ್​ ಹತ್ಯೆಗೆ ಸೊರಬದಲ್ಲಿ ಜನಾಕ್ರೋಶ! ಆರೋಪಿಗಳ ವಿರುದ್ಧ ಸಿಡಿದ ಯುವಕರು!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಸೊರಬ/ ಆಯನೂರು ನವರತ್ನ ಬಾರ್ ಬಳಿಯಲ್ಲಿ ನಡೆದ ಕ್ಯಾಶಿಯರ್ ಕೊಲೆ ಪ್ರಕರಣವನ್ನು ಸೊರಬ ಜನತೆ ಗಂಭೀರವಾಗಿ ಪರಿಗಣಿಸಿದ್ದಾರೆ. ಬಾರ್​ಗಳಲ್ಲಿ ಹೊಟ್ಟೆಪಾಡಿಗಾಗಿ ಕೆಲಸ ಮಾಡುತ್ತಿರುವವರ ಮೇಲೆ ದುಷ್ಕರ್ಮಿಗಳು ಗೂಂಡಾಗಿರಿ ಪ್ರದರ್ಶನ ಮಾಡುತ್ತಿರುವದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಚಿನ್​ರ ಕೊಲೆ ಮಾಡಿದ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಸೊರಬದಲ್ಲಿ ಪ್ರತಿಭಟನೆ ನಡೆಸಿದ್ದಾರೆ.  ಬಾರ್ ಕ್ಯಾಶಿಯರ್ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ … Read more

ಆಯನೂರು ಬಾರ್ ಕ್ಯಾಶಿಯರ್ ಕೊಲೆ ಪ್ರಕರಣ/ ಆರೋಪಿ ಕಾಲಿಗೆ ಗುಂಡು! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/ ಆಯನೂರಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಪ್ರಕರಣ ಸಂಬಂಧ ಕುಂಸಿ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ನಿರಂಜನ, ಅಶೋಕ್​ ಹಾಗೂ ಸತೀಶ್ ಬಂಧಿತರು .  ಈ ಪೈಕಿ ಇಬ್ಬರನ್ನು ಮೊದಲೇ ಬಂಧಿಸಿದ್ದ ಪೊಲೀಸರು, ಸತೀಶ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಎಸ್​ಐ ರಾಜುರೆಡ್ಡಿಯವರು ಆರೋಪಿ ಕಾಲಿಗೆ ಗುಂಡು ಹೊಡೆದು ಆತನನ್ನ ಬಂಧಿಸಿದ್ದಾರೆ. ಹಳೇ ಕಿರಿಕ್​! ಆಯನೂರಿನಲ್ಲಿ ನಿನ್ನೆ … Read more

ಕ್ಯಾಶಿಯರ್​ ಕೊಲೆ ಪ್ರಕರಣ ! ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆ ಆರೋಪಿ ಹಲ್ಲೆ!ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪಿಎಸ್​ಐ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/ ಆಯನೂರಿನ ನವರತ್ನ ಬಾರ್ ನಲ ಬಳಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ, ಆರೋಪಿಗಳನ್ನ ಬಂಧಿಸುವ ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಸತೀಶ್ ಹಲ್ಲೆ ಮಾಡಲು ಮುಂದಾಗಿದ್ಧಾನೆ. ಈ ವೇಳೆ ಪೊಲೀಸರು ರಕ್ಷಣಾತ್ಮಕವಾಗಿ ಆತನ ಕಾಲಿಗೆ ಗುಂಡು ಹೊಡೆದಿದ್ಧಾರೆ.  ಹಳೇ ಕಿರಿಕ್​! ಆಯನೂರಿನಲ್ಲಿ ನಿನ್ನೆ ರಾತ್ರಿ, ಬಾರ್ ಕ್ಯಾಶಿಯರ್​ಗೆ ಚುಚ್ಚಿ​ ಕೊಲೆ! ಪೊಲೀಸರೇ ಸಾಕ್ಷಿಯಾದರಾ ಭೀಕರ ಘಟನೆಗೆ? ನಿನ್ನೆ ಮಧ್ಯರಾತ್ರಿ ನಡೆದಿದ್ದ … Read more

112 ಎದುರೇ ನಡೆಯಿತು ಕೊಲೆ! ಗಾಯಗೊಂಡವನನ್ನ ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡಲಿಲ್ಲವಾ ಪೊಲೀಸರು?

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಆಯನೂರು ಬಳಿಯಲ್ಲಿರುವ ನವರತ್ನ ಬಾರ್​ನಲ್ಲಿ ನಿನ್ನೆ ರಾತ್ರಿ ನಡೆದ ಕೊಲೆ ನಿಜಕ್ಕೂ ಆತಂಕ ಹುಟ್ಟಿಸುತ್ತಿದೆ. ರಕ್ಷಣೆಗಾಗಿ ಪೊಲೀಸರನ್ನ ಕರೆಸಿಕೊಂಡಿದ್ದರು. ಅವರ ಎದುರೇ ಹತ್ಯೆ ನಡೆದು ಹೋಗಿದೆ. ರಾತ್ರಿ 11.30 ಕ್ಕೆ ಬಾರ್​ ಮುಚ್ಚುವ ಹೊತ್ತಾದರೂ, ಇನ್ನೂ ಕುಡಿಯುತ್ತಾ ಕುಳಿತಿದ್ದವರನ್ನ ಎದ್ದೋಗಿ ಎಂದಿದ್ದಕ್ಕೆ ಕಿರಿಕ್ ಆರಂಭವಾಗಿದ್ದು, ಆನಂತರ ಗಲಾಟೆಯಾಗುತ್ತಿದೆ ಎಂಬ ಕಾರಣಕ್ಕೆ ಬಾರ್ ಸಿಬ್ಬಂದಿ 112 ಸಿಬ್ಬಂದಿಗೆ ಫೋನ್ ಮಾಡಿ ಕರೆಸಿದ್ದಾರೆ. ಸ್ಥಳಕ್ಕೆ … Read more

ಹಳೇ ಕಿರಿಕ್​! ಆಯನೂರಿನಲ್ಲಿ ನಿನ್ನೆ ರಾತ್ರಿ, ಬಾರ್ ಕ್ಯಾಶಿಯರ್​ಗೆ ಚುಚ್ಚಿ​ ಕೊಲೆ! ಪೊಲೀಸರೇ ಸಾಕ್ಷಿಯಾದರಾ ಭೀಕರ ಘಟನೆಗೆ?

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ, ಇಲ್ಲಿನ ಆಯನೂರು ಬಳಿಯಲ್ಲಿ ಬಾರ್​ವೊಂದರ ಕ್ಯಾಶಿಯರ್​ನ ಕೊಲೆಯಾಗಿದೆ.ಇಲ್ಲಿನ ನವರತ್ನ ಬಾರ್​ನಲ್ಲಿ ಈ ಘಟನೆ ಸಂಭವಿಸಿದೆ. 27 ವರ್ಷದ ಸಚಿನ್ ಕುಮಾರ್ ಕೊಲೆಯಾದ ಯುವಕ .ಈತ ಸೊರಬ ಮೂಲದ ನಿವಾಸಿಯಾಗಿದ್ದಾನೆ. ನಡೆದಿದ್ಧೇನು?   ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಆಯನೂರು ಕೋಟೆ ತಾಂಡದ ಮೂವರು ಇಲ್ಲಿನ ನವರತ್ನ ಬಾರ್​ನಲ್ಲಿ ಕುಡಿದು ಗಲಾಟೆ ಮಾಡಿದ್ದಾರೆ. ಬಾರ್​ ಮುಚ್ಚುವ ಸಮಯವಾಗಿದ್ದರೂ ಮದ್ಯಪಾನ ಮಾಡುತ್ತಾ ಕುಳಿತಿದ್ದರಿಂದ … Read more