ಶಿವಮೊಗ್ಗ : ಮನೆಯಂಗಳದಲ್ಲಿ ನಿಲ್ಲಿಸಿದ್ದ 18 ಲಕ್ಷದ ಎಕ್ಸ್‌ಯುವಿ 700 ನಾಪತ್ತೆ!

Mahindra XUV 700 Stolen from Tippu Nagar

ಶಿವಮೊಗ್ಗ : ಶಿವಮೊಗ್ಗ ನಗರದ ಟಿಪ್ಪುನಗರದಲ್ಲಿ ಕಳ್ಳರು ಕೈಚಳಕ ತೋರಿದ್ದು, ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಲಾಗಿದ್ದ ಬರೋಬ್ಬರಿ 18 ಲಕ್ಷ ರೂಪಾಯಿ ಮೌಲ್ಯದ ಐಷಾರಾಮಿ ಮಹಿಂದ್ರಾ ಎಕ್ಸ್‌ಯುವಿ 700 (Mahindra XUV 700) ಕಾರನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ವಿವರ ದೂರುದಾರರ ಪ್ರಕಾರ  ಈ ಕಾರನ್ನು ದೂರುದಾರರು ಉಡುಪಿಯ ಮೂಲದ ವ್ಯಕ್ತಿಯೊಬ್ಬರಿಂದ ಶಿವಮೊಗ್ಗದ ವ್ಯಕ್ತಿಯೊಬ್ಬರ ಮಧ್ಯಸ್ಥಿಕೆಯಲ್ಲಿ ಖರೀದಿಸಿದ್ದರು. ಕಾರಿನ ಒಟ್ಟು ಮೊತ್ತ … Read more

ನಮ್ ಏರಿಯಾದಲ್ಲಿ ಗಾಂಜಾ ಮಾರುತ್ತೀಯಾ ಎಂದು ಯುವಕನ ಮೇಲೆ ಹಲ್ಲೆ!

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS ನಿನ್ನ ಹೆಸರಲ್ಲಿ ನಮ್ ಏರಿಯಾದಲ್ಲಿ ಗಾಂಜ ಮಾರುತ್ತೀಯಾ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ (Doddapete police station) ದೂರು ದಾಖಲಾಗಿದೆ  ಏನಿದು ಘಟನೆ  ಕಳೆದ 23 ನೇ ತಾರೀಖು, ಸಂಜೆ ಶಿವಮೊಗ್ಗದ ಬಸ್ ನಿಲ್ದಾಣದಿಂದ ಬೈಪಾಸ್ ಕಡೆಗೆ ಬರುತ್ತಿದ್ದ ಯುವಕನೊಬ್ಬನನ್ನ ತಡೆದ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿದ್ಧಾರೆ ಎನ್ನಲಾಗಿದೆ.  ಕೆಎಸ್ … Read more

SHIVAMOGGA CRIME/ ಅನೈತಿಕ ಸಂಬಂಧಕ್ಕೆ ಅಜ್ಜಿಯನ್ನ ಕೊಂದರಾ ? ವೃದ್ಧೆ ಮರ್ಡರ್​ ಕೇಸ್ ಬಯಲಾಗಿದ್ದೇಗೆ ಓದಿ

SHIVAMOGGA CRIME  / ಶಿವಮೊಗ್ಗದ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದ್ದ ಅಜ್ಜಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಇಲ್ಲಿಯ ನಿವಾಸಿ ರತ್ನಮ್ಮ ಎಂಬವರ ಮೃತದೇಹ ವಾರದ ಹಿಂದೆ ಅವರ ಮನೆಯ ಸಮೀಪ ಪತ್ತೆಯಾಗಿತ್ತು. ಅಲ್ಲದೆ ಇದೊಂದು ಕೊಲೆ ಎಂಬ ಅನುಮಾನ ಮೂಡಿಸಿತ್ತು. ಇದಕ್ಕೆ ಕಾರಣ ವೃದ್ಧೆ ಕತ್ತು ಕೊಯ್ದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರು. ಈ ಸಮಬಂಧ ಕೇಸ್ ದಾಖಲಿಸಿಕೊಂಡ ಪೊಲೀಸರು , ಅನುಮಾನದ ಆಧಾರದ ಮೇಲೆ ಸ್ಥಳೀಯ ಮಹಿಳೆಯೊಬ್ಬರನ್ನ ಬಂಧಿಸಿದ್ದರು. ಇದೀಗ ಕೊಲೆಯ ಕಾರಣ ಬಯಲಾಗಿದೆ.  ಗೊಂಬೆ ಭವಿಷ್ಯದಲ್ಲಿ ರಾಜಕಾರಣದ ಬಲಾವಣೆಯ … Read more

SHIVAMOGGA CRIME/ ಅನೈತಿಕ ಸಂಬಂಧಕ್ಕೆ ಅಜ್ಜಿಯನ್ನ ಕೊಂದರಾ ? ವೃದ್ಧೆ ಮರ್ಡರ್​ ಕೇಸ್ ಬಯಲಾಗಿದ್ದೇಗೆ ಓದಿ

SHIVAMOGGA CRIME  / ಶಿವಮೊಗ್ಗದ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದ್ದ ಅಜ್ಜಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಇಲ್ಲಿಯ ನಿವಾಸಿ ರತ್ನಮ್ಮ ಎಂಬವರ ಮೃತದೇಹ ವಾರದ ಹಿಂದೆ ಅವರ ಮನೆಯ ಸಮೀಪ ಪತ್ತೆಯಾಗಿತ್ತು. ಅಲ್ಲದೆ ಇದೊಂದು ಕೊಲೆ ಎಂಬ ಅನುಮಾನ ಮೂಡಿಸಿತ್ತು. ಇದಕ್ಕೆ ಕಾರಣ ವೃದ್ಧೆ ಕತ್ತು ಕೊಯ್ದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರು. ಈ ಸಮಬಂಧ ಕೇಸ್ ದಾಖಲಿಸಿಕೊಂಡ ಪೊಲೀಸರು , ಅನುಮಾನದ ಆಧಾರದ ಮೇಲೆ ಸ್ಥಳೀಯ ಮಹಿಳೆಯೊಬ್ಬರನ್ನ ಬಂಧಿಸಿದ್ದರು. ಇದೀಗ ಕೊಲೆಯ ಕಾರಣ ಬಯಲಾಗಿದೆ.  ಗೊಂಬೆ ಭವಿಷ್ಯದಲ್ಲಿ ರಾಜಕಾರಣದ ಬಲಾವಣೆಯ … Read more