ಒಂದೇ ದಿನ ಶಿವಮೊಗ್ಗದ ವಿವಿಧ ಸ್ಟೇಷನ್​ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐದು ASI ಸೇರಿದಂತೆ ಏಳು ಅಧಿಕಾರಿಗಳ ನಿವೃತ್ತಿ!

KARNATAKA NEWS/ ONLINE / Malenadu today/ Jul 1, 2023 SHIVAMOGGA NEWS ಶಿವಮೊಗ್ಗದ ವಿವಿಧ ಸ್ಟೇಷನ್​ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐವರು ಎಎಸ್​​ಐ, ಒಬ್ಬರು ಪಿಎಸ್​ಐ ಹಾಗೂ ಒಬ್ಬರು ಎಆರ್​ ಎಸ್​ಐ ನಿವೃತ್ತರಾಗಿದ್ದಾರೆ. ಇವರಿಗೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್​ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದ್ದಾರೆ.  ನಿವೃತ್ತರಾದ ಅಧಿಕಾರಿಗಳು 1) ಜಿ ಮೋಹನ್ ಪಿಎಸ್ಐ ಹೊಳೆಹೊನ್ನೂರು ಪೊಲೀಸ್ ಠಾಣೆ,  2) ವಿ ಎಸ್, ತಿಮ್ಮಯ್ಯ, ಎಎಸ್ಐ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ,  3) ಟಿ ಹೆಚ್ … Read more

ಪೊಲೀಸ್ ಪ್ರಕಟಣೆ ! ಈ ವ್ಯಕ್ತಿಯ ಸುಳಿವು ಸಿಕ್ಕರೇ ತಕ್ಷಣವೇ ಪೊಲೀಸರಿಗೆ ಕರೆಮಾಡಿ ತಿಳಿಸಿ

KARNATAKA NEWS/ ONLINE / Malenadu today/ Jun 30, 2023 SHIVAMOGGA NEWSಶಿವಮೊಗ್ಗ ತಾಲ್ಲೂಕಿನ ಭದ್ರಾವತಿಯ ಜಿಂಕ್ ಲೈನ್ 7ನೇ ಕ್ರಾಸ್ ವಾಸಿ ಪೆರುಮಾಳ್ ಎಂಬುವವರ ಮಗ ವಿನೋದ್‍ಕುಮಾರ್  ಎಂಬ 33 ವರ್ಷದ ವ್ಯಕ್ತಿ ದಿನಾಂಕ 02/12/2022 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿಲ್ಲ. ಇವರ ಬಗ್ಗೆ ಸುಳಿವು ಸಿಕ್ಕರೇ ಮಾಹಿತಿ ನೀಡುವಂತೆ, ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ.  ವ್ಯಕ್ತಿಯ ಸುಳಿವು  ಈ ವ್ಯಕ್ತಿಯ ಚಹರೆ  5.8 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು … Read more

ದನದ ಕೊಟ್ಟಿಗೆಯ ಹಂಚನ್ನ ಕಿತ್ತಿದ್ದನ್ನ ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್​ ಬೆದರಿಕೆ ! ದಾಖಲಾಯ್ತು ಕೇಸ್

KARNATAKA NEWS/ ONLINE / Malenadu today/ Jun 29, 2023 SHIVAMOGGA NEW ಹೊಸನಗರ / ಪೊಲೀಸ್​ ಸ್ಟೇಷನ್​ ವ್ಯಾಪ್ತಿಯಲ್ಲಿ ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.  ನಡೆದಿದ್ದೇನು? ಸ್ಟೇಷನ್​ ವ್ಯಾಪ್ತಿಯ ಸಿಗುವ ಗ್ರಾಮದ ನಿವಾಸಿಯೊಬ್ಬರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರ ಎಂಬವರು ಕಿತ್ತುಹಾಕಿದ್ದರು. ಈ ಹಿನ್ನೆಲೆಯಲ್ಲಿ ಅದನ್ನ ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ … Read more

ಮನೆ ಅಡ್ರೆಸ್ ಸಿಗದೇ ದಾರಿ ತಪ್ಪಿದ ಮಹಿಳೆ/ ಮಲ್ನಾಡ್ ನಲ್ಲಿ ಜೋರಾಯ್ತು ಬದ ಬಡಿದಾಟ/ ಗಂಡನಿಲ್ಲದಿದ್ದಾಗ ಸೊಸೆಯನ್ನ ಆಚೆ ಹಾಕಿದ ಅತ್ತೆ ಮಾವ/ ಇನ್ನಷ್ಟು ಸುದ್ದಿಗಳು! TODAY @ NEWS

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಅಡ್ರೆಸ್ ಸಿಗದೇ ಕಂಗಾಲಾದ ಮಹಿಳೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪೊಲೀಸ್ ಸ್ಟೇಷನ್​ ಲಿಮಿಟ್​ ಮಹಿಳೆಯೊಬ್ಬಳು ಮನೆಗೆ ಹೋಗುವ ದಾರಿ ಗೊತ್ತಾಗದೇ ಅಂಗಡಿಯೊಂದರ ಮುಂದೆ ಕುಳಿತುಬಿಟ್ಟಿದ್ದಳು. ಯಾವ ಕಡೆ ಹೋಗಬೇಕು ಎಂದು ತಿಳಿಯದೇ ಪರಿತಪಿಸುತ್ತಿದ್ದ ಮಹಿಳೆಯ ಬಗ್ಗೆ ಸ್ಥಳೀಯರು ವಿಚಾರಿಸಿದ್ದಾರೆ. ಕೊನೆ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯ ಪೂರ್ವಪರವನ್ನು ವಿಚಾರಿಸಿ, ಅಲ್ಲಿಯೇ ಇದ್ದ ಸ್ಥಳೀಯರಿಂದ ಕೆಲವು ಮಾಹಿತಿ ಪಡೆದು … Read more

ನಾಳೆ ಶಾಸಕ ಎಸ್​ಎನ್​ ಚನ್ನಬಸರಪ್ಪರವರಿಗೆ ನೇರವಾಗಿ ಫೋನ್​ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು! ಹೇಗೆ ಗೊತ್ತಾ?

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಿವಮೊಗ್ಗ: ರೇಡಿಯೋ ಶಿವಮೊಗ್ಗ 90.8 ಎಫ್‌ಎಂ ಸಮುದಾಯ ಬಾನುಲಿಯಲ್ಲಿ ನಾಳೆ ಅಂದರೆ, ಜೂ.29ರ  ಬೆಳಗ್ಗೆ 10 ಗಂಟೆಯಿಂದ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರೊಂದಿಗೆ ನೇರ ಸಂವಾದ, ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಈ ಹಿನ್ನೆಲೆಯಲ್ಲಿ ಬೆಳಗ್ಗೆ 10:30ರಿಂದ ಸಾರ್ವಜನಿಕರು ಕರೆಗಳನ್ನು ಮಾಡಿ ಶಾಸಕರೊಂದಿಗೆ ಮಾತನಾಡಬಹುದು.  ಕಾರ್ಯಕ್ರಮದ ಅವಧಿಯಲ್ಲಿ ರೇಡಿಯೋ ಶಿವಮೊಗ್ಗದ 96860 96279 ಕರೆ ಮಾಡಬಹುದಾಗಿದೆ … Read more

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಶಿವಮೊಗ್ಗ ಜಿಲ್ಲಾ ಸಮಿತಿಯಲ್ಲಿ ಮಹತ್ವದ ಬದಲಾವಣೆ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಶಿವಮೊಗ್ಗ ಜಿಲ್ಲಾ ಸಮಿತಿಯಲ್ಲಿ ಮಹತ್ವದ ಬದಲಾವಣೆ

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯಾದ್ಯಂತ ಪಕ್ಷದ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳನ್ನು ಪುನಃರಚಿಸುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸಮಿತಿಯನ್ನು ನೂತನವಾಗಿ ರಚಿಸಲಾಗಿದೆ ಪ್ರಸ್ತುತ 7 ಜನರಿರುವ ಈ ಸಮಿತಿಗೆ ಶಿವಮೊಗ್ಗ ಗ್ರಾಮೀಣದವರಾದ  ಪ್ರಭು ಎಸ್. ಕೆ. ಅವರು ಜಿಲ್ಲಾಧ್ಯಕ್ಷರಾಗಿದ್ದು, ತೀರ್ಥಹಳ್ಳಿಯ ಅರುಣ್ ಕಾನಹಳ್ಳಿಯವರು ಉಪಾಧ್ಯಕ್ಷರು, ಭದ್ರಾವತಿಯ ಶಬರೀಶ್ ಎಂ. ಅವರು ಜಿಲ್ಲಾ ಪ್ರಧಾನ ಕಾರ್ಯುದರ್ಶಿಯಾಗಿ, … Read more

ದೊಡ್ಡಪೇಟೆ ಪೊಲೀಸರ ಕಾರ್ಯಾಚರಣೆ!ಕಳವು ಪ್ರಕರಣದಲ್ಲಿ ಟೈಗರ್​ ಅರೆಸ್ಟ್!

KARNATAKA NEWS/ ONLINE / Malenadu today/ Jun 24, 2023 SHIVAMOGGA NEWS ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಫೆಬ್ರವರಿ ನಡೆದಿದ್ದ ಕಳ್ಳತನದ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಇಲ್ಲಿನ ಅಶೊಕ ನಗರದ ವಾಸಿ 57 ವರ್ಷದ ಮಹಿಳೆಯೊಬ್ಬರ ವಾಸದ ಮನೆಯೊಂದರ ಬಾಗಿಲನ್ನು  ಮುರಿದು ಯಾರೋ ಕಳ್ಳರು ಗಾಡ್ರೇಜ್ ಬೀರುವಿನಲ್ಲಿದ್ದ  ನಗದು ಹಣ, ಬಂಗಾರದ ಆಭರಣಗಳು ಮತ್ತು ಮೊಬೈಲ್ ಫೋನ್ ಅನ್ನು ಕಳ್ಳತನ ಮಾಡಿದ್ದರು.  ಈ ಸಂಬಂಧ  ಐಪಿಸಿ 454, 457, … Read more

ಮನೆಗೆ ನುಗ್ಗಿ ಸಿಕ್ಕಿಬಿದ್ದ ಕಳ್ಳ! ಭದ್ರಾವತಿ-ಪಿಳ್ಳಂಗೆರೆಯಲ್ಲಿ ಲಾರಿ ಆಕ್ಸಿಡೆಂಟ್! ಕುಡಿದು ಮಸೀದಿ ಬಳಿ ಗಲಾಟೆ! ಸರತಿ ತಪ್ಪಿದ ಗೃಹಜ್ಯೋತಿ ಕ್ಯೂ,ಪೊಲೀಸರ ಎಂಟ್ರಿ! TODAY @ NEWS

KARNATAKA NEWS/ ONLINE / Malenadu today/ Jun 24, 2023 SHIVAMOGGA NEWS ಲಾರಿ ಆಲ್ಟೋ ನಡುವೆ ಡಿಕ್ಕಿ ಭದ್ರಾವತಿ ತಾಲ್ಲೂಕಿನ  ಕಾರೇಹಳ್ಳಿ ಯಲ್ಲಿ ಮಾರುತಿ ಆಲ್ಟೊ ಹಾಗೂ ಲಾರಿಯ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ  ಲಾರಿಯು ಕಾರಿಗೆ ಹಿಂಬದಿಯಿಂದ ಗುದ್ದಿದೆ . ಪರಿಣಾಮ ಕಾರಿನ ಹಿಂಬಂದಿ ನುಜ್ಜುಗುಜ್ಜಾಗಿದೆ. ಇನ್ನೂ ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ  ಸಣ್ಣ ಪುಟ್ಟ ಗಾಯಗಳಾಗಿದ್ದು ಅವರುಗಳನ್ನು ಚಿಕಿತ್ಸೆಗೆ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.   ಗೃಹಜ್ಯೋತಿಗಾಗಿ ನೂಕುನುಗ್ಗಲು ಇನ್ನೂ … Read more

ಶ್ರೀ ಭಗೀರಥ ಸಹಕಾರ ಸಂಘದ ಪ್ರಥಮ ಸರ್ವ ಸದಸ್ಯರ ಮಹಾಸಭೆಗೆ ಆಹ್ವಾನ

KARNATAKA NEWS/ ONLINE / Malenadu today/ Jun 24, 2023 SHIVAMOGGA NEWS ಶಿವಮೊಗ್ಗದ  ಶ್ರೀ ಭಗೀರಥ ಸಹಕಾರ ಸಂಘ ನಿ. ಶಿವಮೊಗ್ಗ ತಿಲಕ್ ನಗರ ಇದರ  ಪ್ರಥಮ ಸರ್ವ ಸದಸ್ಯರ ಮಹಾಸಭೆ ಇವತ್ತು ನಡೆಯಲಿದೆ. ಈ ಸಂಬಂದ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ.   ಪ್ರಕಟಣೆ ದಿನಾಂಕ: 24.06.2023ರ ಶನಿವಾರ ಪತ್ರಿಕಾ ಭವನ, ಆರ್.ಟಿ.ಒ ರಸ್ತೆ, ಶಿವಮೊಗ್ಗ ಇಲ್ಲಿ ಸಂಘದ ಮುಖ್ಯ ಪ್ರವರ್ತಕರಾದ ಎನ್.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಿದೆ. ಸರ್ವಸದಸ್ಯರು ಸಕಾಲಕ್ಕೆ ಸಭೆಗೆ ಆಗಮಿಸಿ ಪ್ರಥಮ … Read more

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆ 2ನೇ ಸ್ಥಾನ / ತಲೆತಗ್ಗಿಸಬೇಕಾದ ಸಂಗತಿ !

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS ಶಿವಮೊಗ್ಗ / ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿದೆರೆ ಶಿವಮೊಗ್ಗ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಇದು ನಾಗರೀಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯ್ಕರವರು ಖೇದ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಮ್ಸ್, ಜಿಲ್ಲಾ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು