BREAKING NEWS / ಶಿವಮೊಗ್ಗದ ರೋವರ್ಸ್​​ ಕ್ಲಬ್​ ಮೇಲೆ ಕೋಟೆ ಪೊಲೀಸರ ದಿಢೀರ್​ ದಾಳಿ

ಶಿವಮೊಗ್ಗ ಕೋಟೆ ಪೊಲೀಸರು (Kote Police Station) ನಿನ್ನೆ ಸಂಜೆ ದಿಢೀರ್​ ಎಂಬಂತೆ ಶಿವಮೊಗ್ಗದ ರೋವರ್ಸ್​ ಕ್ಲಬ್​ ಮೇಲೆ ದಾಳಿ ನಡೆಸಿದ್ದಾರೆ. ಕೋಟೆ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​ ಚಂದ್ರಶೇಖರ್​ ಈ ದಾಳಿ ಕೈಗೊಂಡಿದ್ದರು.  ಇದನ್ನು ಸಹ ಓದಿ : ಶಿವಮೊಗ್ಗದ ಗೂಂಡಾಗಳಿಗೆ ಗಡಿಪಾರು ಖಾಯಂ/ 2 ತಿಂಗಳಿನಲ್ಲಿ 22 / ವರ್ಷದಲ್ಲಿ 45 ಮಂದಿಗೆ ಗೇಟ್​ಪಾಸ್​ ಲಿಸ್ಟ್​ ದಾಳಿ ಸಂದರ್ಭದಲ್ಲಿ ಕಾನೂನಿಗೆ ವಿರುದ್ಧವಾಗಿ ಇಸ್ಪೀಟ್ ಆಡುತ್ತಿದ್ದ 11 ಜನರನ್ನ ಬಂಧಿಸಲಾಗಿದೆ. ಜೊತೆಯಲ್ಲಿ ರೋವರ್ಸ್​ ಕ್ಲಬ್​ನ ಮ್ಯಾನೇಜರ್​ರನ್ನ ಸಹ ದಸ್ತಗಿರಿ … Read more

ಜನವರಿ 01ರಿಂದ ಬೆಂಬಲಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭ| ದರ ಎಷ್ಟು ಗೊತ್ತಾ?| ಮಾಂಡೋಸ್​ ಚಂಡಮಾರುತದಿಂದ ಹಾನಿ, ಡಿಸಿ ಹೇಳಿದ್ದೇನು?

ಶಿವಮೊಗ್ಗ : ಡಿಸೆಂಬರ್ 12 : ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಖರೀದಿಸಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಇದೇ ಜನವರಿ 01ರಿಂದ ಮಾರ್ಚ್ 31ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಗಳ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಸಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ತಿಳಿಸಿದ್ದಾರೆ.  ಇದನ್ನು ಸಹ ಓದಿ : ಕಾಂಗ್ರೆಸ್ ಕೊಟ್ಟಿದ್ದು​ ₹85 ಸಾವಿರ ಕೋಟಿ, ಬಿಜೆಪಿ ಕೊಡ್ತಿರೋದು ₹4 ಕೋಟಿ … Read more

ಜನವರಿ 01ರಿಂದ ಬೆಂಬಲಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭ| ದರ ಎಷ್ಟು ಗೊತ್ತಾ?| ಮಾಂಡೋಸ್​ ಚಂಡಮಾರುತದಿಂದ ಹಾನಿ, ಡಿಸಿ ಹೇಳಿದ್ದೇನು?

ಶಿವಮೊಗ್ಗ : ಡಿಸೆಂಬರ್ 12 : ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಖರೀದಿಸಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಇದೇ ಜನವರಿ 01ರಿಂದ ಮಾರ್ಚ್ 31ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಗಳ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಸಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ತಿಳಿಸಿದ್ದಾರೆ.  ಇದನ್ನು ಸಹ ಓದಿ : ಕಾಂಗ್ರೆಸ್ ಕೊಟ್ಟಿದ್ದು​ ₹85 ಸಾವಿರ ಕೋಟಿ, ಬಿಜೆಪಿ ಕೊಡ್ತಿರೋದು ₹4 ಕೋಟಿ … Read more