ಜನವರಿ 19 ರ ಪಂಚಾಂಗ ಫಲ: ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!

Todays Horoscope November 22 202 Positive Changes for Taurus Gemini Virgo Capricorn

Daily Horoscope 19 January 2026 |ವಿಶ್ವವಸು ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸದ ಶುಕ್ಲ ಪಕ್ಷದ ಪಾಡ್ಯಮಿ ತಿಥಿಯು ಇಂದು ರಾತ್ರಿ 2.09 ರವರೆಗೆ ಇದ್ದು, ತದನಂತರ ಬಿದಿಗೆ ತಿಥಿ ಆರಂಭವಾಗಲಿದೆ. ಪೂರ್ವಾಹ್ನ 12.20 ರವರೆಗೆ ಉತ್ತರಾಷಾಢವಿದ್ದು, ನಂತರ ಶ್ರವಣ ನಕ್ಷತ್ರ ಪ್ರವೇಶಿಸಲಿದೆ. ಅಮೃತ ಘಳಿಗೆ ರಾತ್ರಿ 2.33 ರಿಂದ 4.13 ರವರೆಗೆ ಲಭ್ಯವಿವೆ. ರಾಹುಕಾಲ ಬೆಳಿಗ್ಗೆ 7.30 ರಿಂದ 9.00 ರವರೆಗೆ ಮತ್ತು ಯಮಗಂಡ ಕಾಲ ಬೆಳಿಗ್ಗೆ 10.30 ರಿಂದ 12.00 … Read more

ಶಿವಮೊಗ್ಗ ಪೊಲೀಸರ ಕ್ವಿಕ್ ಆ್ಯಕ್ಷನ್​! 50 ಆಟೋಗಳು ವಶಕ್ಕೆ ! 21 ಸಾವಿರ ರೂಪಾಯಿ ದಂಡ! ಕಾರಣವೇನು ಓದಿ

Quick action by Shimoga police! 50 autos seized Rs 21,000 fine! Read the reason

ಹೊಳಲೂರಿನ ಆರೋಪಿಗೆ ಶಿವಮೊಗ್ಗ ಕೋರ್ಟ್​ನಿಂದ ಜೀವಾವಧಿ ಶಿಕ್ಷೆ! ಸಹೋದರನ ಕೊಲೆಗೆ ಕಾರಣವಾಗಿದ್ದೇನು?

Shimoga court sentences accused to life imprisonment for holalur accused What led to the brother’s murder?

ಹೊಳಲೂರಿನ ಆರೋಪಿಗೆ ಶಿವಮೊಗ್ಗ ಕೋರ್ಟ್​ನಿಂದ ಜೀವಾವಧಿ ಶಿಕ್ಷೆ! ಸಹೋದರನ ಕೊಲೆಗೆ ಕಾರಣವಾಗಿದ್ದೇನು?

KARNATAKA NEWS/ ONLINE / Malenadu today/ May 24, 2023 SHIVAMOGGA NEWS ಶಿವಮೊಗ್ಗ/ ಭೂಮಿ ವ್ಯಾಜ್ಯಕ್ಕೆ ಜಗಳ ಮಾಡಿಕೊಂಡು ಸಹೋದರನನ್ನ  ಕೊಲೆ ಮಾಡಿದ ಆರೋಪ ಸಂಬಂಧ, ಶಿವಮೊಗ್ಗ ಜಿಲ್ಲಾ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿವಮೊಗ್ಗದಲ್ಲಿ ಚಿಕ್ಕಬಳ್ಳಾಪುರದ ಕಾರ್ಮಿಕ ಸಾವು! ಲಾರಿಯಿಂದ ರಾಡು ಇಳಿಸುವಾಗ ನಡೆಯಿತು ದುರಂತ ಏನಿದು ಘಟನೆ?  ರೇವಣಪ್ಪ, 51 ವರ್ಷ, ಶರಾವತಿ ನಗರ ನಿವಾಸಿ ಹಾಗೂ ಇವರ ಸಹೋದರರ ಮದ್ಯೆ ಜಮೀನಿನ ವಿಚಾರವಾಗಿ ವೈಮನಸ್ಸಿತ್ತು.  … Read more

ಕ್ರೈಸ್ತ ಸನ್ಯಾಸಿನಿಯಾಗಲು ಕಿಡ್ನ್ಯಾಪ್ ಕಥೆ ಹಣೆದ ಯುವತಿಯನ್ನ ಶಿವಮೊಗ್ಗ ಪೊಲೀಸರು ಪತ್ತೆ ಮಾಡಿದ್ದು ಹೇಗೆ ಗೊತ್ತಾ?

Do you know how the Shivamogga police traced a young woman who had created the story of the kidnapping herself to become a nun?

ಶಿವಮೊಗ್ಗದಲ್ಲಿ ಸೋತ ‘ಮಾತು’ ಗೆದ್ದ ಕಾರ್ಯಕರ್ತ! ಅಚ್ಚರಿಗೊಳಿಸಿದ ಪ್ರಜಾಕೀಯ ಪಕ್ಷ ! ನೋಟಾ ವೋಟು!

What happened in the results of Shivamogga City Assembly constituency?

ಶಿವಮೊಗ್ಗದಲ್ಲಿ ಸೋತ ‘ಮಾತು’ ಗೆದ್ದ ಕಾರ್ಯಕರ್ತ! ಅಚ್ಚರಿಗೊಳಿಸಿದ ಪ್ರಜಾಕೀಯ ಪಕ್ಷ ! ನೋಟಾ ವೋಟು!

KARNATAKA NEWS/ ONLINE / Malenadu today/ May 11, 2023 GOOGLE NEWS   ಶಿವಮೊಗ್ಗ. ರಾಜ್ಯ ವಿಧಾನಸಭಾ ಚುನಾವಣೆ 2023 ಯ ಫಲಿತಾಂಶ ಬಹುತೇಕ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಿದೆ. ಜನರ ಚರ್ಚೆ ಸಮಾಲೋಚನೆ ಹಾಗೂ ಊಹೆಗೂ ಮೀರಿ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ಧಾರೆ.  ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ  ಶಿವಮೊಗ್ಗ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ  ನಡೆಯುತ್ತಿದ್ದು ಕ್ಷೇತ್ರವಾರು ಮುನ್ನಡೆ ಹಾಗೂ ಹಿನ್ನೆಡೆ ಲಭ್ಯವಾಗುತ್ತಿದೆ. ಫಲಿತಾಂಶದ ಲೈವ್ (LIVE) ಅಪ್​ಡೇಟ್ಸ್​  ಮಲೆನಾಡು … Read more

Today 5 news/ ಭತ್ತಕ್ಕೆ ಈ ಸಲ ಸಿಕ್ಕ ಬೆಂಬಲ ಬೆಲೆ ಎಷ್ಟು? ಮಾಜಿ ಸೈನಿಕರಿಗೆ ದೃಢೀಕರಣದ ಸುದ್ದಿ, ಮಕ್ಕಳ ವಿಚಾರದಲ್ಲಿ ಈ ಎಚ್ಚರಿಕೆ ಕಡ್ಡಾಯ!?

MALENADUTODAY.COM/ SHIVAMOGGA / KARNATAKA WEB NEWS   ಭತ್ತಕ್ಕೆ ಬೆಂಬಲ ಬೆಲೆ ರೈತರಿಂದ ಖರೀದಿ ಅವಧಿ ವಿಸ್ತರಣೆ 2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ.  ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಸಾಮಾನ್ಯ ಭತ್ತಕ್ಕೆ  ರೂ. 2040/- ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 2060/- ನಿಗಧಿಪಡಿಸಲಾಗಿದ್ದು, ರೈತರಿಂದ ಭತ್ತ ಖರೀದಿಸುವ ಅವಧಿಯನ್ನು ಏ. 30ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ … Read more

Today 5 news/ ಭತ್ತಕ್ಕೆ ಈ ಸಲ ಸಿಕ್ಕ ಬೆಂಬಲ ಬೆಲೆ ಎಷ್ಟು? ಮಾಜಿ ಸೈನಿಕರಿಗೆ ದೃಢೀಕರಣದ ಸುದ್ದಿ, ಮಕ್ಕಳ ವಿಚಾರದಲ್ಲಿ ಈ ಎಚ್ಚರಿಕೆ ಕಡ್ಡಾಯ!?

MALENADUTODAY.COM/ SHIVAMOGGA / KARNATAKA WEB NEWS   ಭತ್ತಕ್ಕೆ ಬೆಂಬಲ ಬೆಲೆ ರೈತರಿಂದ ಖರೀದಿ ಅವಧಿ ವಿಸ್ತರಣೆ 2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ.  ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಸಾಮಾನ್ಯ ಭತ್ತಕ್ಕೆ  ರೂ. 2040/- ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 2060/- ನಿಗಧಿಪಡಿಸಲಾಗಿದ್ದು, ರೈತರಿಂದ ಭತ್ತ ಖರೀದಿಸುವ ಅವಧಿಯನ್ನು ಏ. 30ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ … Read more

ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​ ನೇಮಕ

image_750x500_6437f10c26177

MALENADUTODAY.COM/ SHIVAMOGGA / KARNATAKA WEB NEWS   ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರನ್ನಾಗಿ ಮೊಹಮದ್​ ನಿಹಾಲ್​ ಹೆಚ್​ರನ್ನ ನೇಮಕಮಾಡಲಾಗಿದೆ.  ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಇಮ್ರಾನ್ ಪ್ರತಾಪ್ ಗಡಿ ರವರ ಆದೇಶದ ಮೇರೆಗೆ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷರಾದ   ಅಬ್ದುಲ್ ಜಬ್ಬಾರ್ ರವರು  ಮಹಮದ್ ನಿಹಾಲ್ ಹೆಚ್ ರವರನ್ನು … Read more