ಕುಸಿದ ಟಾಕೀಸ್ ಮಾಲೀಕರ ವಿರುದ್ಧವೇ ದಾಖಲಾಯ್ತು ಸುಮುಟೋ ಕೇಸ್! ಕಾರಣವೇನು ಗೊತ್ತಾ?

ಕುಸಿದ ಟಾಕೀಸ್ ಮಾಲೀಕರ ವಿರುದ್ಧವೇ ದಾಖಲಾಯ್ತು ಸುಮುಟೋ ಕೇಸ್! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Aug 27, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು (Tirthahalli Taluk)ನಲ್ಲಿರುವ ವಿನಾಯಕ ಚಿತ್ರಮಂದಿರ ದ ಒಂದು ಭಾಗ ಇತ್ತೀಚೆಗಷ್ಟೆ ಕುಸಿದು ಬಿದ್ದಿತ್ತ. ಇದರ ಬೆನ್ನಲ್ಲೆ ಇದೀಗ ಟಾಕೀಸ್ ಮಾಲೀಕರ ವಿರುದ್ಧ ಸುಮುಟೋ ಕೇಸ್ ದಾಖಲಾಗಿದೆ. (ಜೈಲರ್ ಸಿನಿಮಾ ನಡೆಯುತ್ತಿರುವಾಗಲೇ ಕುಸಿದ ತೀರ್ಥಹಳ್ಳಿ ವಿನಾಯಕ ಚಿತ್ರಮಂದಿರದ ಮುಂಭಾಗ) ದಾಖಲಾಯ್ತು ಎಫ್ಐಆರ್  ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ (Tirthahalli Police Station) ನಲ್ಲಿ ಎಫ್ಐಆರ್ ಆಗಿದ್ದು,  … Read more

ಜೈಲರ್ ಸಿನಿಮಾ ನಡೆಯುತ್ತಿರುವಾಗಲೇ ಕುಸಿದ ತೀರ್ಥಹಳ್ಳಿ ವಿನಾಯಕ ಚಿತ್ರಮಂದಿರದ ಮುಂಭಾಗ

KARNATAKA NEWS/ ONLINE / Malenadu today/ Aug 23, 2023 SHIVAMOGGA NEWS ಸೂಪರ್​ ಸ್ಟಾರ್ ರಜಿನಿಕಾಂತ್  (@rajinikanth) ಅಭಿನಯದ ಜೈಲರ್ ಸಿನಿಮಾ ಪ್ರದರ್ಶನ ಸಂದರ್ಭದಲ್ಲಿ ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದ ಮುಂಭಾಗದ ಗೋಡೆ ಕುಸಿದು ಬಿದ್ದಿದೆ. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ.    ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ ಸಮೀಪದ ಮಾರ್ಕೆಟ್​ ರೋಡ್​ನಲ್ಲಿರುವ ವಿನಾಯಕ ಚಿತ್ರಮಂದಿರದಲ್ಲಿ ನಿನ್ನೆ ರಾತ್ರಿ ಸೆಕಂಡ್ ಶೋ ಆರಂಭವಾಗಿತ್ತು. ಕೆಲಹೊತ್ತಿನಲ್ಲಿ ಟಾಕೀಸ್​ನ ಮುಂಭಾಗದ ಗೋಡೆ ಕುಸಿದಿದೆ. ಪರಿಣಾಮ ಪಾರ್ಕ್​ ಮಾಡಿದ್ದ 10 … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು