ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವಣ್ಣ ದಂಪತಿ! ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗ್ತಾರಾ?
KARNATAKA NEWS/ ONLINE / Malenadu today/ Jun 14, 2023 SHIVAMOGGA NEWS ಬೆಂಗಳೂರು : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಅವರೊಂದಿಗೆ ನಿನ್ನೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಸದ್ಯ ಇವರ ಈ ಮಾತುಕತೆ ಕುತೂಹಲ ಮೂಡಿಸಿದ್ದು ಮುಂದಿನ ಸಂಸತ್ ಚುನಾವಣೆಯಲ್ಲಿ ಶಿವಮೊಗ್ಗ ಅಭ್ಯರ್ಥಿಯ ಚರ್ಚೆ ಮಾತುಕತೆಯಲ್ಲಿ ನಡೆಯಿತೇ ಎಂಬ ಪ್ರಶ್ನೆಗಳು ಮೂಡುತ್ತಿವೆ. ಅಮಿರ್ ಅಹಮದ್ ಸರ್ಕಲ್ನಲ್ಲಿ ಹಲ್ಲೆ/ ಬಸ್ಗೆ … Read more