ಕೆರಳಿದ ರಾಘವೇಂದ್ರ | ಲಂಚ ಕೊಟ್ಟರೇ ಹಟ್ಟಿಹಬ್ಬ ಮಾಡೋಕೆ ಬಿಡ್ತೀರಿ! ಪೊಲೀಸ್ ಇಲಾಖೆಗೆ ಸಂಸದನ ವಾರ್ನಿಂಗ್​! VIDEO

KARNATAKA NEWS / ONLINE / Malenadu today/ Nov 18, 2023 SHIVAMOGGA NEWS Shikaripura |  Malnenadutoday.com |  ಅವನ್ಯಾರೋ ಪೊಲೀಸ್ ಫೋನ್​ ತೆಗೆಯಲ್ಲ, ರೈತರು ಫೋನ್​ ಮಾಡಿದ್ರೆ ನಿಮ್ಮ ಸಬ್​ ಇನ್​ಸ್ಪೆಕ್ಟರ್​ ಫೋನ್ ಮಾಡಿದ್ರೆ ತೆಗೆಯೋಲ್ಲ.. ನೀವು ರೈತರ ಮಕ್ಕಳು ತಾನೆ… ನಿಮ್ಮ ಅಪ್ಪಂದಿರು ರೈತರು ಮಕ್ಕಳು ತಾನೆ. ಎಷ್ಟು ಕಡೆ ಲಂಚ ತೆಗೆದುಕೊಂಡು ಹಟ್ಟಿಹಬ್ಬ ಮಾಡಿದ್ದು.. ನಮ್ಮ ಹತ್ರ ಪಟ್ಟಿಯಿಲ್ವಾ…  ಹೀಗೆ ಸಂಸದ ಬಿ.ವೈ.ರಾಘವೇಂದ್ರರವರು ಪೊಲೀಸ್ ಅಧಿಕಾರಿಯನ್ನು ತರಾಟೆ ತೆಗೆದುಕೊಂಡಿದ್ದಾರೆ. ಶಿಕಾರಿಪುರ … Read more

ಬಿಎಸ್​ವೈ ಮನೆಗೆ ಕಲ್ಲು/ ಮಾಜಿ ಶಾಸಕರ ಕೈವಾಡ/ ಸಂಸದ ರಾಘವೇಂದ್ರರ ಆರೋಪ / ಮೋದಿ ಕಾರ್ಯಕ್ರಮದ ಬಗ್ಗೆ ಹೇಳಿದ್ದೇನು!?

Former MLA’s hand in the stone-pelting incident at BSY’s house/ MP Raghavendra’s allegation/ What did he say about Modi’s programme

Shivamogga airport ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ನೀತಿ ಸಂಹಿತೆಯ ಬಿಸಿ ತಟ್ಟಿದೆ.  ಶಿವಮೊಗ್ಗ ವಿಮಾನ ನಿಲ್ದಾಣ ಬಿಜೆಪಿ ಪಕ್ಷದ ಕಮಲದ ಚಿನ್ನೆ ರೂಪದಲ್ಲಿದೆ. ಹೀಗಾಗಿ ಅದನ್ನು ನೀತಿ ಸಂಹಿತಿಗೆ ಒಳಪಡಿಸಿ ಹಾಗೂ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ ಮೇಲಿರುವ ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳು ಸಚಿವ ಸಂಪುಟದ ಮಂತ್ರಿಗಳ ಮುಖವಿರುವ ಜಾಹಿರಾತುಗಳನ್ನು ತೆಗೆಯಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯಿಂದ ದೂರು ನೀಡಲಾಗಿದೆ.  ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದ್ದು, ವಿಮಾನ ನಿಲ್ದಾಣದ ಕಟ್ಟಡದ … Read more

Shivamogga airport ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ನೀತಿ ಸಂಹಿತೆಯ ಬಿಸಿ ತಟ್ಟಿದೆ.  ಶಿವಮೊಗ್ಗ ವಿಮಾನ ನಿಲ್ದಾಣ ಬಿಜೆಪಿ ಪಕ್ಷದ ಕಮಲದ ಚಿನ್ನೆ ರೂಪದಲ್ಲಿದೆ. ಹೀಗಾಗಿ ಅದನ್ನು ನೀತಿ ಸಂಹಿತಿಗೆ ಒಳಪಡಿಸಿ ಹಾಗೂ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ ಮೇಲಿರುವ ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳು ಸಚಿವ ಸಂಪುಟದ ಮಂತ್ರಿಗಳ ಮುಖವಿರುವ ಜಾಹಿರಾತುಗಳನ್ನು ತೆಗೆಯಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯಿಂದ ದೂರು ನೀಡಲಾಗಿದೆ.  ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದ್ದು, ವಿಮಾನ ನಿಲ್ದಾಣದ ಕಟ್ಟಡದ … Read more

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು?

ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ, ಆ ಕಾರ್ಯಕ್ರಮಕ್ಕೆ ಎಷ್ಟು ಜನರು ಬಂದರು, ಹೋದರು ಎಂಬುದಕ್ಕಿಂತಲೂ ಹೆಚ್ಚಾಗಿ ಕಾರ್ಯಕ್ರಮಕ್ಕೆ ಖರ್ಚಾಗಿದ್ದು ಎಷ್ಟು ಎನ್ನುವ ಪ್ರಶ್ನೆಯೇ ಕುತೂಹಲ ಮೂಡಿಸಿರುತ್ತದೆ. ಇದೇ ರೀತಿಯಲ್ಲಿ ಕೇಳಿಬಂದ, ಶಿವಮೊಗ್ಗ ವಿಮಾನ ನಿಲ್ಧಾಣದ ಉದ್ಘಾಟನೆ ಕಾರ್ಯಕ್ರಮಕ್ಕೆ ಆದ ಖರ್ಚುವೆಚ್ಚವೆಷ್ಟು ಎಂಬ ಪ್ರಶ್ನೆಯು ಇದೀಗ ಉತ್ತರ ಪಡೆದುಕೊಂಡಿದೆ.  Shivamogga Airport ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು?  ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ಧಾಣ ಹೆಸರು ನಿಕ್ಕಿಯಾಗಿಲ್ಲವಾದರು ಕುವೆಂಪು ವಿಮಾನ ನಿಲ್ಧಾಣ ಎಂದು ಹೆಸರಿಡಬೇಕು ಎಂದು ಕೇಂದ್ರ ಸರ್ಕಾರಕ್ಕೆ … Read more

Shivamogga airport/ ಶಿವಮೊಗ್ಗ ವಿಮಾನ ನಿಲ್ದಾಣದ ಟೀಂಗೆ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಟ್ರೈನಿಂಗ್!/‘ ಬೆಂಕಿ’ತಂಡ ರೆಡಿ

Shivamogga airport/  ಶಿವಮೊಗ್ಗ ವಿಮಾನ ನಿಲ್ದಾಣದ  ಟೀಂಗೆ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಟ್ರೈನಿಂಗ್!/‘ ಬೆಂಕಿ’ತಂಡ ರೆಡಿ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಅಗ್ನಿ ಶಾಮಕ ವ್ಯವಸ್ಥೆಯು ಏರ್​ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಮಾನದಂಡವನ್ನು ತಲುಪದ ಹಿನ್ನೆಲೆಯಲ್ಲಿ, ಹೆಚ್ಚುವರಿಯಾಗಿ ವಿದೇಶದಿಂದ ಅತ್ಯಾದುನಿಕ ಅಗ್ನಿಶಾಮಕ ವಾಹನಗಳನ್ನು ತರಿಸಿಕೊಳ್ಳಲಾಗುತ್ತಿದೆ. ಇನ್ನೊಂದೆಡೆ ಅಗ್ನಿಶಾಮಕ ಸಿಬ್ಬಂದಿಗೆ ವಿಶೇಷವಾದ ಟ್ರೈನಿಂಗ್ ನೀಡಲಾಗಿತ್ತು. ನಾಲ್ಕು ವಾರಗಳ ಅವರನ್ನು ವಿಶೇಷ ತರಭೇತಿಗೆ ಒಳಪಡಿಸಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ARFF-RCS induction level training ಕೈಗೊಳ್ಳಲಾಗಿದ್ದು, ಶಿವಮೊಗ್ಗ ಏರ್​ಪೋರ್ಟ್ ​ನಲ್ಲಿ ಕಾರ್ಯನಿರ್ವಹಿಸಲಿರುವ ಅಗ್ನಿಶಾಮಕ ಸಿಬ್ಬಂದಿಗೆ ಈ ವಿಶೇಷ ತರಭೇತಿ ಒದಗಿಸಲಾಗಿದೆ. AAI FTC Delhi ಯ … Read more

Shivamogga airport/ ಶಿವಮೊಗ್ಗ ವಿಮಾನ ನಿಲ್ದಾಣದ ಟೀಂಗೆ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಟ್ರೈನಿಂಗ್!/‘ ಬೆಂಕಿ’ತಂಡ ರೆಡಿ

Shivamogga airport/  ಶಿವಮೊಗ್ಗ ವಿಮಾನ ನಿಲ್ದಾಣದ  ಟೀಂಗೆ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಟ್ರೈನಿಂಗ್!/‘ ಬೆಂಕಿ’ತಂಡ ರೆಡಿ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಅಗ್ನಿ ಶಾಮಕ ವ್ಯವಸ್ಥೆಯು ಏರ್​ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಮಾನದಂಡವನ್ನು ತಲುಪದ ಹಿನ್ನೆಲೆಯಲ್ಲಿ, ಹೆಚ್ಚುವರಿಯಾಗಿ ವಿದೇಶದಿಂದ ಅತ್ಯಾದುನಿಕ ಅಗ್ನಿಶಾಮಕ ವಾಹನಗಳನ್ನು ತರಿಸಿಕೊಳ್ಳಲಾಗುತ್ತಿದೆ. ಇನ್ನೊಂದೆಡೆ ಅಗ್ನಿಶಾಮಕ ಸಿಬ್ಬಂದಿಗೆ ವಿಶೇಷವಾದ ಟ್ರೈನಿಂಗ್ ನೀಡಲಾಗಿತ್ತು. ನಾಲ್ಕು ವಾರಗಳ ಅವರನ್ನು ವಿಶೇಷ ತರಭೇತಿಗೆ ಒಳಪಡಿಸಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ARFF-RCS induction level training ಕೈಗೊಳ್ಳಲಾಗಿದ್ದು, ಶಿವಮೊಗ್ಗ ಏರ್​ಪೋರ್ಟ್ ​ನಲ್ಲಿ ಕಾರ್ಯನಿರ್ವಹಿಸಲಿರುವ ಅಗ್ನಿಶಾಮಕ ಸಿಬ್ಬಂದಿಗೆ ಈ ವಿಶೇಷ ತರಭೇತಿ ಒದಗಿಸಲಾಗಿದೆ. AAI FTC Delhi ಯ … Read more

Shimoga Railway Police / ಮಹಿಳೆಯೊಬ್ಬರ ಜೀವ ಉಳಿಸಿದ ಶಿವಮೊಗ್ಗ ರೈಲ್ವೆ ಪೊಲೀಸ್

Shimoga Railway Police/ ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅಸ್ವಸ್ಥರಾಗಿ ನರಳಾಡ್ತಿದ್ದ ಮಹಿಳೆಯೊಬ್ಬರನ್ನ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ.  ಸುಮಾರು 52 ವರ್ಷದ ಮಹಿಳೆಯೊಬ್ಬರು ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅಸ್ವಸ್ಥರಾಗಿ ಬಿದ್ದಿದ್ದರು. ರೈಲ್ವೆ ಟ್ರ್ಯಾಕ್​  ಸಮೀಪವೇ ಬಿದ್ದಿ ಮಹಿಳೆಯನ್ನು ರೈಲ್ವೆ ಪೊಲೀಸ್ ಇಲಾಖೆಯ ಹೆಡ್​ ಕಾನ್​ಸ್ಟೇಬಲ್​ ಎಸ್​.ಎನ್​ ಲಮಾಣಿಯವರು ಗಮನಿಸಿ ವಿಚಾರಿಸಿದ್ದಾರೆ.  Read BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ? ಬಳಿಕ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು … Read more

Shimoga Railway Police / ಮಹಿಳೆಯೊಬ್ಬರ ಜೀವ ಉಳಿಸಿದ ಶಿವಮೊಗ್ಗ ರೈಲ್ವೆ ಪೊಲೀಸ್

Shimoga Railway Police/ ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅಸ್ವಸ್ಥರಾಗಿ ನರಳಾಡ್ತಿದ್ದ ಮಹಿಳೆಯೊಬ್ಬರನ್ನ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ.  ಸುಮಾರು 52 ವರ್ಷದ ಮಹಿಳೆಯೊಬ್ಬರು ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅಸ್ವಸ್ಥರಾಗಿ ಬಿದ್ದಿದ್ದರು. ರೈಲ್ವೆ ಟ್ರ್ಯಾಕ್​  ಸಮೀಪವೇ ಬಿದ್ದಿ ಮಹಿಳೆಯನ್ನು ರೈಲ್ವೆ ಪೊಲೀಸ್ ಇಲಾಖೆಯ ಹೆಡ್​ ಕಾನ್​ಸ್ಟೇಬಲ್​ ಎಸ್​.ಎನ್​ ಲಮಾಣಿಯವರು ಗಮನಿಸಿ ವಿಚಾರಿಸಿದ್ದಾರೆ.  Read BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ? ಬಳಿಕ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು … Read more

ವೋಟರ್​ ಐಡಿಗೆ ಹೆಸರು ಸೇರಿಸೋಕೆ ಅವಕಾಶ ಇದ್ಯಾ? ಹೆಸರು, ವಿಳಾಸ, ಸರ್​ನೇಮ್​ ತಪ್ಪಾಗಿದ್ರೆ ಸರಿ ಮಾಡಬಹುದಾ? ಶಿವಮೊಗ್ಗ ಜಿಲ್ಲಾಧಿಕಾರಿ ಹೇಳಿದ್ದೇನು?

ಶಿವಮೊಗ್ಗ ಜಿಲ್ಲೆಯಲ್ಲಿ 2023 ರ ವಿಧಾನ ಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ. ನಾಮಪತ್ರಿಕೆ ಸಲ್ಲಿಕೆಯ ಅವಧಿಯವರೆಗೆ ಅಂದರೆ ಏಪ್ರಿಲ್ 20 ರವರೆಗೆ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು ಹಾಗೂ ನಮೂನೆ 8 ರಲ್ಲಿ ತಿದ್ದುಪಡಿಗೆ ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.  Read /36 ಚೆಕ್​ ಪೋಸ್ಟ್/ 55 ಮಂದಿ ಗಡಿಪಾರು/ 6 ಗೂಂಡಾ ಕಾಯ್ದೆ/ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ? ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … Read more