ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ!

KARNATAKA NEWS/ ONLINE / Malenadu today/ Aug 19, 2023 SHIVAMOGGA NEWS    ಹಳೇ ಶಿವಮೊಗ್ಗದಲ್ಲಿ ಮಹಿಳೆಯೊಬ್ಬರ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಕೆ.ಆರ್​.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಹಿಳೆಗೆ ಗಾಯಗಳಾಗಿವೆ..  ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ … Read more

ಹಾಲು ಮಾರಿ ವಾಪಸ್ ಮನೆಗೆ ಬಂದಾಗ, ಮಾಲೀಕನಿಗೆ ಕಾದಿತ್ತು ಶಾಕ್ !

KARNATAKA NEWS/ ONLINE / Malenadu today/ Aug 19, 2023 SHIVAMOGGA NEWS    ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕೋಟೆ ಗಂಗೂರಿನಲ್ಲಿ ಮನೆಗೆ ನುಗ್ಗಿ ಮನೆಯಲ್ಲಿದ್ದ 1.30 ಲಕ್ಷ ಮೌಲ್ಯದ ಬಂಗಾರ ಕಳ್ಳತನ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ.  ಏನಿದು ಪ್ರಕರಣ? ಇಲ್ಲಿನ ನಿವಾಸಿ ಶೀಲಾ ಎಂಬವರು ಕಳೆದ 16 ನೇ ತಾರೀಖು ತಮ್ಮ ಪತಿಯವರ ಜೊತೆಗೆ ಹಾಲು ಮಾರಾಟಕ್ಕೆಂದು  ಮನೆಗೆ ಬೀಗ ಹಾಕಿ ಹೋಗಿದ್ದರು. ರಾತ್ರಿ ವಾಪಸ್​  ಮನೆಗೆ ಬಂದು ಮನೆಯ ಬೀಗ ತೆಗೆದು … Read more

ಗಾಂಜಾ ಬೇಟೆ! ತೀರ್ಥಹಳ್ಳಿ & ಭದ್ರಾವತಿಯಲ್ಲಿ ನಾಲ್ವರು ಅರೆಸ್ಟ್! ಆರೋಪಿಗಳ ಬಳಿ ಸಿಕ್ಕಿದ್ದೇನು ಗೊತ್ತಾ?

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS    ಶಿವಮೊಗ್ಗ ಪೊಲೀಸರು ಗಾಂಜಾ ಮಾಫಿಯಾದ ಬೆನ್ನುಬಿದ್ದಿರುವ ಬೆನ್ನಲ್ಲೆ ಸಾಲು ಸಾಲು ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಪೂರಕವಾಗಿ ಭದ್ರಾವತಿಯಲ್ಲಿ ಹಳೆಬಾರಂದೂರು ಕಡೆಯಿಂದ, ಭದ್ರಾವತಿ ಕಡೆಗೆ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.  ಈ ವೇಳೆ  ಆರೋಪಿ 1)ಇಬ್ರಾಹಿಂ @ ಇಬ್ಬು ಮೀರಾ @ ಟಕ್ಕರ್, 21 ವರ್ಷ, ವೀರಾಪುರ ಭದ್ರಾವತಿ ಮತ್ತು 2) ಸಂತೋಷ್ ಕುಮಾರ್, … Read more

ಶಿರಾಳಕೊಪ್ಪದ ಬಳಿ ನಿಯಂತ್ರಣ ತಪ್ಪಿದ ಕಾರು! ಸ್ಥಳದಲ್ಲಿಯೇ ಓರ್ವನ ಸಾವು!

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS    ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದ ಸಮೀಪ ಆಕ್ಸಿಡೆಂಟ್ ಸಂಭವಿಸಿದ್ದು ಓರ್ವರು ಮೃತಪಟ್ಟಿದ್ದಾರೆ.  ನಡೆದಿದ್ದೇನು? ದಿ:18.08.2023 ರಂದು ಶಿರಾಳಕೊಪ್ಪದ ಉಡುಗಣಿ ಹತ್ತಿರ ಈ ಅಪಘಾತ ಸಂಭವಿಸಿದೆ. ಈ ಮಾರ್ಗವಾಗಿ ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಆಕ್ಸಿಡೆಂಟ್ ಆಗಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಶಿಕಾರಿಪುರ ಆಸ್ಙತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನೂ ಸ್ಥಳಕ್ಕೆ ಬಂದ … Read more

ಪ್ರಧಾನಿ ಮೋದಿ ವಿಚಾರದಲ್ಲಿ ವಕೀಲ ನಾಗರಾಜ್ ಕುಡುಪಲಿ ವಿರುದ್ಧ ವಕೀಲರಿಂದ ದಾಖಲಾಯ್ತು ದೂರು!

ಪ್ರಧಾನಿ ಮೋದಿ ವಿಚಾರದಲ್ಲಿ ವಕೀಲ  ನಾಗರಾಜ್ ಕುಡುಪಲಿ  ವಿರುದ್ಧ ವಕೀಲರಿಂದ ದಾಖಲಾಯ್ತು ದೂರು!

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS    ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರ ವಿರುದ್ಧ ಶಿವಮೊಗ್ಗ ಜಿಲ್ಲೆ  ಸಾಗರ ತಾಲ್ಲೂಕಿನ  ನ್ಯಾಯವಾದಿ ಕೆ.ವಿ.ಪ್ರವೀಣ್ ಸಾಗರ ನಗರ ಠಾಣೆಗೆ (sagar town police station) ಶುಕ್ರವಾರ ದೂರು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಸಂಬಂಧ ಈ ದೂರು ನೀಡಿದ್ದಾರೆ.   ದೂರಿನ ಸಾರಾಂಶವೇನು? ಮೈಸೂರಿನಲ್ಲಿ ಆ.12 … Read more

ಸಿಟಿಯಲ್ಲಿ ಓಪನ್​ ಆಯ್ತು ಪ್ರಮುಖ ರೈಲ್ವೆ ಅಂಡರ್​ ಪಾಸ್!

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   ಶಿವಮೊಗ್ಗ ನಗರದ ವಿನೋಬ ನಗರದ ಬಳಿ ನೂತನವಾಗಿ ನಿರ್ಮಿಸಿರುವ ರೈಲ್ವೆ ಅಂಡರ್ ಪಾಸ್ ವ್ಯವಸ್ಥೆಯನ್ನು ಸಂಸದ ಬಿ.ವೈ.ರಾಘವೇಂದ್ರರವರು ನಿನ್ನೆ ಅಂದರೆ,  ಗುರುವಾರ ಉದ್ಘಾಟಿಸಿದರು. ಟ್ರಾಫಿಕ್​ ಜಾಮ್​ಗೆ ಪರಿಹಾರ ಟ್ರಾಫಿಕ್ ದಟ್ಟಣೆ ಹಾಗೂ ರೈಲ್ವೆ ಗೇಟ್ ಮುಚ್ಚಿದ ಸಂದರ್ಭದಲ್ಲಿ ಈ ಭಾಗದಲ್ಲಿ ಸಾಕಷ್ಟು ಕಿರಿಕಿರಿಯಾಗುತ್ತಿತ್ತು. ಇದೀಗ ಅಂಡರ್​ ಪಾಸ್​ನಿಂದಾಗಿ ವಾಹನಗಳು ಓಡಾಟ ಸುಗಮವಾಗಲಿದೆ. ಈಗಾಗಲೇ ಶಿವಮೊಗ್ಗ ನಗರದ ಪ್ರಮುಖ ಭಾಗಗಳಲ್ಲಿ ರೈಲ್ವೆ ಕ್ರಾಸಿಂಗ್​ನಲ್ಲಿ … Read more

ಈ ವಿದ್ಯಾರ್ಥಿನಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡಿ!

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   ಭದ್ರಾವತಿ: ನಗರದ ಹಳೇ ನಗರ ಪೊಲೀಸ್ ಠಾಣೆ (Old Nagar Police Station) ವ್ಯಾಪ್ತಿಯ ಭೋವಿ ಕಾಲೋನಿ 3ನೇ ಕ್ರಾಸ್ ಬಲಭಾಗ ನಿವಾಸಿ, ಸ‌ರ್​ಎಂವಿ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿನಿ ಯಾಗಿದ್ದ ಲೀಲಾವತಿ (18) ನಾಪತ್ತೆಯಾಗಿದ್ದಾಳೆ.  ಈ ಸಂಬಂಧ ಪ್ರಕರಣ ದಾಖಲಾಗಿದೆ. ಲೀಲಾವತಿ ಕಳೆದ ಆಗಸ್ಟ್14 ರಿಂದ ಕಾಣೆಯಾಗಿದ್ದು,   ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಗೈಯಲ್ಲಿ ‘ಎಲ್’ ಆಕಾರದ ಹಚ್ಚೆ … Read more

ತ್ರಿಯಂಬಕಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿಧಾತ ಅನಿಲ್ ಮರು ಆಯ್ಕೆ-ಉಪಾಧ್ಯಕ್ಷರಾಗಿ ಲಕ್ಷೀದೇವಿ

KARNATAKA NEWS/ ONLINE / Malenadu today/ Aug 10, 2023 SHIVAMOGGA NEWS  ತೀರ್ಥಹಳ್ಳಿ: ತ್ರಿಯಂಬಕಪುರ ಗ್ರಾಮಪಂಚಾಯತಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ವಿಧಾತ ಅನಿಲ್ ಎರಡನೇ ಬಾರಿಗೆ ಮರು ಆಯ್ಕೆಯಾಗಿದ್ದರೆ  ಉಪಾಧ್ಯಕ್ಷರಾಗಿ ಲಕ್ಷೀದೇವಿ ಆಯ್ಕೆಯಾಗಿದ್ದಾರೆ.ಆ.10 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡ ಇರ್ವರು ಮಹಿಳಾ ಸದಸ್ಯರೂ ಸೇರಿದಂತೆ ಹಾಲಿ ಬಿಜೆಪಿ ಬೆಂಬಲಿತ 8 … Read more

ಅಪರಿಚಿತ ಮಹಿಳೆಯಿಂದ ಅನುಮಾನ, ಹಸು ಸಾಲಕ್ಕೆ ಮ್ಯಾನೇಜರ್​ಗೆ ಬೆದರಿಕೆ, ಹೋಟೆಲ್​ನಲ್ಲಿ ಚಾಕು ಇರಿತ, ರೈಲ್ವೆ ಸ್ಟೇಷನ್​ನಲ್ಲಿ ಕಿರಿಕ್! TODAY @NEWS

KARNATAKA NEWS/ ONLINE / Malenadu today/ Aug 10, 2023 SHIVAMOGGA NEWS ಅಪರಿಚಿತ ಮಹಿಳೆಯ ಓಡಾಟ, ಊರಲ್ಲಿ ಅನುಮಾನ! ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಸೊರಬ ಪೊಲೀಸ್ ಸ್ಟೇಷನ್ (Soraba Police Station) ವ್ಯಾಪ್ತಿಯಲ್ಲಿ ಬರುವ ಹಿರಲೇ ಗ್ರಾಮದಲ್ಲಿ ಅಪರಿಚಿತ ಮಹಿಳೆಯೊಬ್ಬರು ಓಡಾಡುತ್ತಿರುವುದು ಊರಿನಲ್ಲಿ ಅನುಮಾನ ಮೂಡಿಸಿತ್ತು. ಇನ್ನೂ ಮಹಿಳೆಯನ್ನು ವಿಚಾರಿಸಿದ ಊರಿನವರು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನು ವಿಚಾರಿಸಿದಾಗ, ಆಕೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವುದು ಗೊತ್ತಾಗಿದೆ. … Read more

BIG NEWS /ಕಮ್ಮಿಯಾಯ್ತಾ ಜಿಲ್ಲಾ ಪಂಚಾಯತ್ ಕ್ಷೇತ್ರಗಳು? ಹೆಚ್ಚಾಯ್ತಾ ತಾಲ್ಲೂಕು ಪಂಚಾಯತ್​ ಕ್ಷೇತ್ರಗಳು? ಏನಿದೆ ಸೀಮಾ ನಿರ್ಣಯ ಆಯೋಗದ ಪಟ್ಟಿಯಲ್ಲಿ!

KARNATAKA NEWS/ ONLINE / Malenadu today/ Aug 9, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್​ ವಿಂಗಡಣೆಯ ಕುರಿತಾಗಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಸ್ತುತ ವಿಚಾರದ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕಳೆದ 15-07-2023 ರಂದು ರವಾನೆ ಮಾಡಿರುವ ಮಾರ್ಗಸೂಚಿಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮಿತಿಯನ್ನು ಸಹ ನಿಗದಿಪಡಿಸಿದೆ. ಮಲೆನಾಡು ಟುಡೆಗೆ … Read more