ತೀರ್ಥಹಳ್ಳಿ ಹೆದ್ದಾರಿಯಲ್ಲಿ ಉರುಳಿ ಬಿದ್ದ ಕರೆಂಟ್ ಕಂಬ! ವಾಹನ ಸವಾರರೇ ಹುಷಾರ್! ಮೆಸ್ಕಾಂ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ತೀರ್ಥಹಳ್ಳಿ ತಾಲ್ಲೂಕಿನ ಗಬಡಿ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಕರೆಂಟ್ ಕಂಬವೊಂದು ಉರುಳಿ ಬಿದ್ದಿದೆ. ಆದರೆ ಇದುವರೆಗೂ ಅದನ್ನು ತೆರುವುಗೊಳಿಸಲು ಮೆಸ್ಕಾಂ ಮುಂದಾಗಿಲ್ಲ. ಹಾಗಾಗಿ ಈ ದಾರಿಯಲ್ಲಿ ಓಡಾಡುವ ವಾಹನಗಳು ಆಕ್ಸಿಡೆಂಟ್ ಅಪಾಯ ಎದುರಾಗಿದೆ. ಈ ಬಗ್ಗೆ ಸ್ಥಳೀಯರು ದೂರು ಹೇಳಿದ್ದು, ನಿನ್ನೆ ಬಿದ್ದ ಕಂಬವನ್ನು ಇದುವರೆಗೂ ಏಕೆ ತೆಗೆದಿಲ್ಲ ಎಂದು ಪ್ರಶ್ನಿಸಿದ್ದಾರೆ. ಯಾರದ್ದಾದರೂ ಜೀವಕ್ಕೆ ಹಾನಿಯಾದರೇ ನೋಡುವವರು ಯಾರು ಎಂದು … Read more

ಭದ್ರಾವತಿಯ 39 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ! ಯಾವ ಊರಲ್ಲಿ ಯಾರಿಗೆ ಅವಕಾಶ? ಇಲ್ಲಿದೆ ಪಟ್ಟಿ!

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಭದ್ರಾವತಿ/ ಸದ್ಯ ಎಲ್ಲೆಡೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ 2 ನೇ ಅವಧಿಯ ಮೀಸಲಾತಿಯನ್ನ ಪ್ರಕಟಿಸಲಾಗಿತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಭದ್ರಾವತಿ ತಾಲ್ಲೂಕಿನ  39  ಗ್ರಾಮ ಪಂಚಾಯಿತಿಗಳ  ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಿದೆ.   ಚನ್ನಗಿರಿ ರಸ್ತೆಯ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ ಮೀಸಲಾತಿ ನಿಗದಿ ಸಭೆಯಲ್ಲಿ  ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಮೀಸಲಾತಿ ನಿರ್ಣಯವನ್ನು ಕೈಗೊಳ್ಳಲಾಯಿತು.    1. ಸೈದರಕಲ್ಲಹಳ್ಳಿ ಅಧ್ಯಕ್ಷ-ಪರಿಶಿಷ್ಟ … Read more

ಕಮಲಮ್ಮ ಕೊಲೆ ಪ್ರಕರಣದ ಪ್ರಮುಖ ಅನುಮಾನಸ್ಪದ ಆರೋಪಿ ತಾಯಿ ಆತ್ಮಹತ್ಯೆಗೆ ಯತ್ನ!

KARNATAKA NEWS/ ONLINE / Malenadu today/ Jun 22, 2023 SHIVAMOGGA NEWS  ಶಿವಮೊಗ್ಗ/ ಇತ್ತೀಚೆಗೆ ವಿಜಯನಗರದಲ್ಲಿ ನಡೆದಿದ್ದ ಕಮಲಮ್ಮ ಎಂಬ ಮಹಿಳೆಯ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ಸಂಶಯಿಸಿರುವ ವ್ಯಕ್ತಿಯ ತಾಯಿಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ನಿವಾಸಿಯಾದ 50 ವರ್ಷದ ಮಹಿಳೆಯು ಆತ್ಮಹತ್ಯೆಗೆ ಯತ್ನಿಸಿದ್ಧಾರೆ.  ಈ ಬಗ್ಗೆ ಮಲೆನಾಡು ಟುಡೆಯಲ್ಲಿ ಪ್ರಕಟವಾದ ವರದಿ ಇಲ್ಲಿದೆ ಇಂಜಿನಿಯರ್ ಪತ್ನಿಯ ಕೊಲೆ! ಮಿಸ್ಸಿಂಗ್​​ ಆದ 32 ಲಕ್ಷ ರೂಪಾಯಿ ಎಲ್ಲಿ? ಆತ ಗೋವಾಕ್ಕೆ … Read more

ವಿಘಟನಗೊಳ್ಳುತ್ತಿರುವ ಸಮಾಜಕ್ಕೆ ಬಸವತತ್ವವೇ ಪರಿಹಾರ

KARNATAKA NEWS/ ONLINE / Malenadu today/ Jun 21, 2023 SHIVAMOGGA NEWS ಶಂಕರಘಟ್ಟ, ಜೂ. 20: ಸಮಾಜದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಮುಖ್ಯವಾಹಿನಿಗೆ ತಂದು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಕಾರಣಕರ್ತವಾದ ಬಸವತತ್ವವೇ ವಿಘಟನೆಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ನಿಜವಾದ ಪರಿಹಾರ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಿ. ವಿ. ಪರಮ ಶಿವಮೂರ್ತಿ ಅಭಿಪ್ರಾಯಪಟ್ಟರು.  ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಶಾಸ್ತ್ರ ವಿಭಾಗದ ಶ್ರೀ ಬಸವೇಶ್ವರ ಅಧ್ಯಯನ ಪೀಠದ ವತಿಯಿಂದ ಮಂಗಳವಾರ ಪ್ರೊ. ಎಸ್. … Read more

ಹೊಸನಗರ ತಾಲ್ಲೂಕಿನ 30 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿ! ಎಲ್ಲೆಲ್ಲಿ| ಯಾರ್ಯಾರಿಗೆ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 21, 2023 SHIVAMOGGA NEWS ಹೊಸನಗರ ತಾಲ್ಲೂಕಿನಲ್ಲಿಯು ಒಟ್ಟು 30 ಗ್ರಾಮ ಪಂಚಾಯಿತಿಗಳ 2 ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಇಲ್ಲಿನ ಗಾಯತ್ರಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿ, ಮೀಸಲಾತಿಯನ್ನು ಪ್ರಕಟಿಸಿದ್ದಾರೆ. ಯಾವ ಪಂಚಾಯಿತಿಗೆ ಯಾವ ಮೀಸಲಾತಿ ಎಂಬುದನ್ನ ವಿವರವಾಗಿ ನೋಡುವುದಾದರೆ,  ಗ್ರಾಮ ಪಂಚಾಯಿತಿ ಹೆಸರು  ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ  ಪರುಪ್ಪೆಮನೆ-ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ,  ಹರತಾಳು -ಸಾಮಾನ್ಯ … Read more

ಮಕ್ಕಳ ಕೈಗೆ ಬೈಕ್ ಕೊಟ್ಟರೆ ತಂದೆ ತಾಯಿ ಕೋರ್ಟ್​ನಲ್ಲಿ ನಿಲ್ಲಬೇಕಾಗುತ್ತೆ! ಮಗನ ತಪ್ಪಿಗೆ ಅಪ್ಪನಿಗೆ ಬಿತ್ತು 20 ಸಾವಿರ ದಂಡ

KARNATAKA NEWS/ ONLINE / Malenadu today/ Jun 21, 2023 SHIVAMOGGA NEWS ಶಿವಮೊಗ್ಗ/ ಮಕ್ಕಳ ಕೈಲಿ ಬೈಕ್ ಕೊಡಬೇಡಿ ಅಂದರೂ ಕಾನೂನು ನಿರ್ಲಕ್ಷ್ಯ ಮಾಡಿದ್ರೆ ಏನಾಗುತ್ತದೆ ಎಂದರೇ ತಂದೆ ತಾಯಿಗಳು ದಂಡ ಕಟ್ಟಬೇಕಾದ ಪ್ರಸಂಗ ಎದುರಿಸಬೇಕಾಗುತ್ತದೆ.  ಇದಕ್ಕೆ ಸಾಕ್ಷಿಎಂಬಂತೆ ತೀರ್ಥಹಳ್ಳಿಯಲ್ಲಿ ಪ್ರಕರಣವೊಂದು ನಡೆದಿದೆ.  ದಿನಾಂಕಃ-19-06-2023  ರಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್​ಪಿ   ಗಜಾನನ ವಾಮನ ಸುತರ ವಾಹನ ತಪಾಸಣೆ ನಡೆಸ್ತಿದ್ದರು. ಈ ವೇಳೆ  ಕುಶಾವತಿಯ ಬಳಿ 17 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕನೊಬ್ಬ … Read more

KYC ಹೆಸರಲ್ಲಿ 1.95 ಲಕ್ಷ ಮಾಯ! ಸಾಗರದಲ್ಲಿ ಇಬ್ಬರು ಅರೆಸ್ಟ್! ಮಳೆ ನೀರಲ್ಲಿ ಹರಿದು ಬಂದ ಶವ! ಶಿವಮೊಗ್ಗ ಕ್ರೈಂ ಸುದ್ದಿಗಳು TODAY @SHORT NEWS

KARNATAKA NEWS/ ONLINE / Malenadu today/ Jun 21, 2023 SHIVAMOGGA NEWS ಶಿವಮೊಗ್ಗ ಅಪರಾಧ ಸುದ್ದಿಗಳು/ಸಾಗರದಲ್ಲಿ ಇಬ್ಬರು ಅರೆಸ್ಟ್ ಸಾಗರ ತಾಲ್ಲೂಕಿನ ನೆಹರೂ ನಗರ ಬಡಾವಣೆಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್‌ ರಫೀಕ್ (24), ನೇಹರ್ (19) ಬಂಧಿತರು. ಅಸಹಜವಾಗಿ ವರ್ತಿಸುತ್ತಿದ್ದ ಆರೋಪಿಗಳ ವಿಚಾರಣೆ ನಡೆಸಿದಾಗ ಅವರು ಮಾದಕ ವಸ್ತು ಸೇವಿಸಿರುವುದು ಗೊತ್ತಾಗಿದೆ. ವೈದ್ಯಕೀಯ ತಪಾಸಣೆ ನಂತರ ಪ್ರಕರಣ ದಾಖಲಿಸಲಾಗಿದೆ. ಕೆವೈಸಿ ಅಪ್‌ಡೇಟ್ ನೆಪದಲ್ಲಿ 1.95 … Read more

ಭದ್ರಾವತಿ ಪೊಲೀಸರ ಕಾರ್ಯಾಚರಣೆ! ಗಾಂಜಾ ಜೊತೆಗೆ ಸಿಕ್ಕಿಬಿದ್ದ ಇಬ್ಬರು ಪೆಡ್ಲರ್ಸ್​

KARNATAKA NEWS/ ONLINE / Malenadu today/ Jun 19, 2023 SHIVAMOGGA NEWS ಭದ್ರಾವತಿ  ಪೊಲೀಸರು ದಿಢೀರ್​ ಕಾರ್ಯಾಚರಣೆ ಕೈಗೊಂಡು  1 ಕೆ.ಜಿ 490 ಗ್ರಾಂ. ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ.  ಖಚಿತ ಮಾಹಿತಿ ಆಧಾರದ ಮೇರೆಗೆ ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದ ವೀರಶೈವ ರುದ್ರಭೂಮಿ ಬಳಿ ದಾಳಿ ನಡೆಸಿ ನಸ್ರುಲ್ಲಾ ಅಲಿಯಾಸ್ ನಸ್ರು(19) ಮತ್ತು ಸೈಫ್ ಆಲಿ ಖಾನ್(25) ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ತಿಂಗಳಾಗುವಷ್ಟರಲ್ಲಿಯೇ ಪ್ರತಿಭಟನೆಯ ಬಿಸಿ! ವಿದ್ಯುತ್ ದರ ಕಡಿಮೆ … Read more

MISSING / ಇವರ ಬಗ್ಗೆ ಸುಳಿವು ಸಿಕ್ಕರೇ! ತಕ್ಷಣವೇ ದೊಡ್ಡಪೇಟೆ ಪೊಲೀಸರಿಗೆ ಮಾಹಿತಿ ನೀಡಿ

KARNATAKA NEWS/ ONLINE / Malenadu today/ Jun 19, 2023 SHIVAMOGGA NEWS   ಶಿವಮೊಗ್ಗ,  ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮನಗರ ಬಡಾವಣೆ 3ನೇ ಕ್ರಾಸ್, ಕರುಮಾರಿಯಮ್ಮ ದೇವಸ್ಥಾನದ ಹತ್ತಿರದ ವಾಸಿ ರಮೇಶಪ್ಪ  ಎಂಬುವವರ ಪತ್ನಿ 30 ವರ್ಷದ ಅನಿತಾ ಎಂಬ ಮಹಿಳೆ ಜೂನ್ 15 ರಂದು ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ಮುಖ ಪರಿಚಯ  ಈಕೆಯ ಚಹರೆ 5.0 ಅಡಿ ಎತ್ತರ, ಎಣ್ಣೆಕೆಂಪು … Read more

10 ಸಾವಿರಕ್ಕೂ ಅಧಿಕ ಮಕ್ಕಳ ಅಮೃತ ನಡಿಗೆ! ಹೇಗಿತ್ತು ಗೊತ್ತಾ ಎನ್​ಇಎಸ್​ ಹಬ್ಬದ ಜಿಸ್ಟ್​!

KARNATAKA NEWS/ ONLINE / Malenadu today/ Jun 17, 2023 SHIVAMOGGA NEWS ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಎನ್‌ಐಎಸ್ ಸಮೂಹದ ಸುಮಾರು 35 ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಶಿವಮೊಗ್ಗ ನಗರದ  ಪ್ರಮುಖ ರಸ್ತೆಗಳಲ್ಲಿ ಅಮೃತ ನಡಿಗೆ ನಡೆದರು.  . ನಗರದ ವಿವಿಧ ಭಾಗಗಳಿಂದ ಸುಮಾರು 6 ತಂಡಗಳಲ್ಲಿ  10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಮೃತ ನಡಿಗೆಯಲ್ಲಿ ಪಾಲ್ಗೊಂಡಿದ್ದರು. ಎನ್​ಇಎಸ್​ ಸಂಸ್ಥೆಯ ಪ್ರೌಢ ಮತ್ತು ಪದವಿ … Read more