BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ?

SHIVAMOGGA CONGRESS/ karnataka election / ಶಿವಮೊಗ್ಗ ನಗರ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ದಿಢೀರ್​ ಎಂಬಂತೆ ಬೆಂಗಳೂರಿಗೆ  ದೌಡಾಯಿಸಿದ್ದಾರೆ. ಇದಕ್ಕೆ ಕಾರಣ ಬಿಜೆಪಿಯ ಎಂಎಲ್​ಸಿ ಆಯನೂರು ಮಂಜುನಾಥ್ ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ. ಅವರಿಗೆ ಟಿಕೆಟ್ ನೀಡುತ್ತಾರೆ ಎಂಬ ವದಂತಿ ಹಬ್ಬಿರೋದು.  ಸದ್ಯ ಶಿವಮೊಗ್ಗ ಕಾಂಗ್ರೆಸ್​ ವಲಯದಲ್ಲಿ ಇಂತಹದ್ದೊಂದು ಸುದ್ದಿ ಹರಿದಾಡುತ್ತಿದ್ದು, ನಿನ್ನೆಯಷ್ಟೆ ಕಾಂಗ್ರೆಸ್​ ನ ವಾರ್ಡ್​ ಅಧ್ಯಕ್ಷರುಗಳು ಬೇರೆಯವರಿಗೆ ಟಿಕೆಟ್ ನೀಡಿದರೆ, ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದರು.  ಬಿಎಸ್​ವೈ ಮನೆಗೆ ಕಲ್ಲು/ … Read more

BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ?

SHIVAMOGGA CONGRESS/ karnataka election / ಶಿವಮೊಗ್ಗ ನಗರ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ದಿಢೀರ್​ ಎಂಬಂತೆ ಬೆಂಗಳೂರಿಗೆ  ದೌಡಾಯಿಸಿದ್ದಾರೆ. ಇದಕ್ಕೆ ಕಾರಣ ಬಿಜೆಪಿಯ ಎಂಎಲ್​ಸಿ ಆಯನೂರು ಮಂಜುನಾಥ್ ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ. ಅವರಿಗೆ ಟಿಕೆಟ್ ನೀಡುತ್ತಾರೆ ಎಂಬ ವದಂತಿ ಹಬ್ಬಿರೋದು.  ಸದ್ಯ ಶಿವಮೊಗ್ಗ ಕಾಂಗ್ರೆಸ್​ ವಲಯದಲ್ಲಿ ಇಂತಹದ್ದೊಂದು ಸುದ್ದಿ ಹರಿದಾಡುತ್ತಿದ್ದು, ನಿನ್ನೆಯಷ್ಟೆ ಕಾಂಗ್ರೆಸ್​ ನ ವಾರ್ಡ್​ ಅಧ್ಯಕ್ಷರುಗಳು ಬೇರೆಯವರಿಗೆ ಟಿಕೆಟ್ ನೀಡಿದರೆ, ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದರು.  ಬಿಎಸ್​ವೈ ಮನೆಗೆ ಕಲ್ಲು/ … Read more

BREAKING NEWS/ ಬಂದೂಕು/ಪಿಸ್ತೂಲ್/ ಆಯುಧಗಳನ್ನು ಪೊಲೀಸ್ ಸ್ಟೇಷನ್​ಗಳಿಗೆ ಸೆರೆಂಡರ್ ಮಾಡಲು ಸೂಚನೆ/ಯಾರಿಗೆ ಅನ್ವಯಿಸುವುದಿಲ್ಲ ಈ ನಿಯಮ! ವಿವರ ಓದಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ( (karnataka assembly election 2023) ) ನಡೆಸಲು  ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ, ನೀತಿ ಸಂಹಿತೆಯು 2023ರ ಮಾಚ್-29 ರಿಂದ ಮೇ-15 ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಅವರು ಆದೇಶಿಸಿದ್ದಾರೆ. ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ಆಯುಧಗಳನ್ನು … Read more

36 ಚೆಕ್​ ಪೋಸ್ಟ್/ 55 ಮಂದಿ ಗಡಿಪಾರು/ 6 ಗೂಂಡಾ ಕಾಯ್ದೆ/ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ?

ಕೇಂದ್ರ  ಚುನಾವಣಾ ಆಯೋಗ ನಿನ್ನೆಯಷ್ಟೆ ಕರ್ನಾಟಕ ವಿಧಾನಸಭಾ ಎಲೆಕ್ಷನ್​ 2023 ಗೆ  (Karnataka Assembly Election 2023) ದಿನಾಂಕ ಘೋಷಣೆ ಮಾಡಿದೆ ಇದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಪ್ರಸ್ತುತ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಆರ್​ ಸೆಲ್ವಮಣಿ ಸುದ್ದಿಗೋಷ್ಟಿ ಕರೆದು, ಎಲೆಕ್ಷನ್​ಗೆ ಸಂಬಂಧ ಪಟ್ಟಂತೆ ಶಿವಮೊಗ್ಗ ಜಿಲ್ಲೆಯ ವಿವಿಧ ಮಾಹಿತಿಗಳನ್ನ ನೀಡಿದ್ದಾರೆ.  ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ  ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ. … Read more

36 ಚೆಕ್​ ಪೋಸ್ಟ್/ 55 ಮಂದಿ ಗಡಿಪಾರು/ 6 ಗೂಂಡಾ ಕಾಯ್ದೆ/ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ?

ಕೇಂದ್ರ  ಚುನಾವಣಾ ಆಯೋಗ ನಿನ್ನೆಯಷ್ಟೆ ಕರ್ನಾಟಕ ವಿಧಾನಸಭಾ ಎಲೆಕ್ಷನ್​ 2023 ಗೆ  (Karnataka Assembly Election 2023) ದಿನಾಂಕ ಘೋಷಣೆ ಮಾಡಿದೆ ಇದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಪ್ರಸ್ತುತ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಆರ್​ ಸೆಲ್ವಮಣಿ ಸುದ್ದಿಗೋಷ್ಟಿ ಕರೆದು, ಎಲೆಕ್ಷನ್​ಗೆ ಸಂಬಂಧ ಪಟ್ಟಂತೆ ಶಿವಮೊಗ್ಗ ಜಿಲ್ಲೆಯ ವಿವಿಧ ಮಾಹಿತಿಗಳನ್ನ ನೀಡಿದ್ದಾರೆ.  ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ  ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು