ಬೀದಿನಾಯಿಗೆ ಅನ್ನ ಹಾಕುವ ಮೊದಲು ಹುಷಾರ್ ! ಪೆಟ್ಟು ಬೀಳುತ್ತೆ/ Bus stop ನಲ್ಲಿ ಬಸ್ ಹತ್ತಿದ್ದ ಮಹಿಳೆಗೆ ಕ್ಷಣದಲ್ಲಿ ಎದುರಾಗಿತ್ತು ಶಾಕ್!
KARNATAKA NEWS/ ONLINE / Malenadu today/ Sep 12, 2023 SHIVAMOGGA NEWS ಬೀದಿ ನಾಯಿ ವಿಚಾರಕ್ಕೆ ಕಿರಿಕ್! ಬೀದಿ ನಾಯಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳವಾಗಿ ಪೊಲೀಸ್ ಕಂಪ್ಲೆಂಟ್ ಆದ ಘಟನೆ ಶಿವಮೊಗ್ಗದ ಆರ್ಎಂಎಲ್ ನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿಯೊಬ್ಬರು ಬೀದಿ ನಾಯಿಗೆ ಅನ್ನ ಹಾಕುತ್ತಿದ್ದರಂತೆ. ಆ ನಾಯಿಯು ಅಲ್ಲಿಯೇ ಸುತ್ತಾಡುತ್ತ, ಅನ್ನಹಾಕಿದವರ ಪಕ್ಕದ ಮನೆಯ ನಿವಾಸಿಯ ಕಾರಿನ ಚಕ್ರದ ಮೇಲೆ ಮೂತ್ರ ಮಾಡಿದೆ. ಈ ವಿಚಾರಕ್ಕೆ ನೆರೆಮನೆ ನಿವಾಸಿ ನಿಮ್ಮ ನಾಯಿಯಿಂದ … Read more