‘ಅ’ ಸಹಕಾರ ರಾಜಕಾರಣ! ಶಿವಮೊಗ್ಗ ಡಿಸಿಸಿ ಬ್ಯಾಂಕ್​ನಲ್ಲಿ ಏನಾಗುತ್ತಿದೆ? ಆರ್​ಎಂ ಮಂಜುನಾಥ್​ ಗೌಡರು ಎಂಟ್ರಿಯಾಗ್ತಾರಾ?

KARNATAKA NEWS/ ONLINE / Malenadu today/ Jul 7, 2023 SHIVAMOGGA NEWS  ಶಿವಮೊಗ್ಗ ಡಿಸಿಸಿ ಬ್ಯಾಂಕ್​  ಅಧ್ಯಕ್ಷರಾದ ಚನ್ನವೀರಪ್ಪರವರ  ವಿರುದ್ಧ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಗುರುವಾರ ಅವಿಶ್ವಾಸ ಮಂಡನೆಗೆ ನಿನ್ನೆದಿನ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ  ಏಳು ನಿರ್ದೇಶಕರು ಸಹಿ ಹಾಕಿದ್ದಾರೆ. ರಾಜಕೀಯವಾಗಿ ಈ ಬೆಳವಣಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.  ಈ ಹಿಂದೆ ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ ಅಧಿಕಾರ ಸಹ ಕಾಂಗ್ರೆಸ್‌ನಿಂದ ಬಿಜೆಪಿಗೆ  ಕೈ ಬದಲಾಗಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ … Read more

ಅಭ್ಯರ್ಥಿ ಇಲ್ಲದೇನೆ ಪ್ರಚಾರದ ಅಖಾಡಕ್ಕೆ ಜೆಡಿಎಸ್ ಎಂಟ್ರಿ ​/ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದ ಜಿಲ್ಲಾಧ್ಯಕ್ಷ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾವ ಪಕ್ಷದಿಂದ ಯಾರು ಅಭ್ಯರ್ಥಿ ಎನ್ನುವುದೇ ಇನ್ನೂ ಸಹ ಬಹಿರಂಗಗೊಂಡಿಲ್ಲ. ಅವರು, ಇವರು ಎನ್ನುವ ಚರ್ಚೆಗಳ ನಡುವೆ ಶಿವಮೊಗ್ಗ ಜಿಲ್ಲಾ ಜೆಡಿಎಸ್​ ಶಿವಮೊಗ್ಗ ನಗರದಲ್ಲಿ ಪಕ್ಷದ ಪರ ಪ್ರಚಾರವನ್ನು ಆರಂಭಿಸಿದೆ. ಅಭ್ಯರ್ಥಿಯ ಆಯ್ಕೆಯ ವಿಚಾರವನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿರುವ ಜಿಲ್ಲಾ ಜೆಡಿಎಸ್​ ಅಧ್ಯಕ್ಷ ಎಂ. ಶ್ರೀಕಾಂತ್ ಇವತ್ತು ಪಕ್ಷದ ಪರವಾಗಿ ಪ್ರಚಾರವನ್ನು ಆರಂಭಿಸಿದರು.  ವಿನೋಬನಗರದಲ್ಲಿರುವ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಕ್ಷದ ಪರ ಪ್ರಚಾರವನ್ನು ಆರಂಭಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಅವರು,  … Read more

AIRPORT ಉದ್ಘಾಟನೆಗೆ ಜನ ಸೇರಿಸುವ ಬದಲು ವಿದ್ಯಾರ್ಥಿಗಳನ್ನ ಸೇರಿಸ್ತಿದೆಯಾ ಬಿಜೆಪಿ? ಬೇಳೂರು ಗೋಪಾಲ ಕೃಷ್ಣರ ಆರೋಪವೇನು!?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗವಿಮಾನ ನಿಲ್ದಾಣ ಉದ್ಘಾಟನೆಗೆ ಮಕ್ಕಳನ್ನು ಕರೆಸಿಕೊಳ್ಳುತ್ತಿದ್ಧಾರೆ, ಎಲ್ಲಾ ಕಾಲೇಜಿಗೆ ಹೋಗಿ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ದುಂಬಾಲು ಬೀಳುತ್ತಿದ್ದಾರೆ.  ಪ್ರಾಂಶುಪಾಲರ ಬಳಿ ಪ್ರಧಾನ ಮಂತ್ರಿಯವರು ಬರುತ್ತಿದ್ದಾರೆ. ಶಾಲೆಯ ಬಾಗಿಲು ಮುಚ್ಚಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿ ಎಂದು ಹೇಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಬಿಜೆಪಿಗೆ ಬರಬಾರದಿತ್ತು. ಇದು ತನಿಖೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದ್ಧಾರೆ. ಅಲ್ಲದೆ ಈ ಸಂಬಂಧ ಕಾಂಗ್ರೆಸ್​ ಪಕ್ಷದ  ಎನ್‍ಎಸ್‍ಯುಐ ಘಟಕ ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದಿದ್ಧಾರೆ.  READ … Read more

AIRPORT ಉದ್ಘಾಟನೆಗೆ ಜನ ಸೇರಿಸುವ ಬದಲು ವಿದ್ಯಾರ್ಥಿಗಳನ್ನ ಸೇರಿಸ್ತಿದೆಯಾ ಬಿಜೆಪಿ? ಬೇಳೂರು ಗೋಪಾಲ ಕೃಷ್ಣರ ಆರೋಪವೇನು!?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗವಿಮಾನ ನಿಲ್ದಾಣ ಉದ್ಘಾಟನೆಗೆ ಮಕ್ಕಳನ್ನು ಕರೆಸಿಕೊಳ್ಳುತ್ತಿದ್ಧಾರೆ, ಎಲ್ಲಾ ಕಾಲೇಜಿಗೆ ಹೋಗಿ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ದುಂಬಾಲು ಬೀಳುತ್ತಿದ್ದಾರೆ.  ಪ್ರಾಂಶುಪಾಲರ ಬಳಿ ಪ್ರಧಾನ ಮಂತ್ರಿಯವರು ಬರುತ್ತಿದ್ದಾರೆ. ಶಾಲೆಯ ಬಾಗಿಲು ಮುಚ್ಚಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿ ಎಂದು ಹೇಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಬಿಜೆಪಿಗೆ ಬರಬಾರದಿತ್ತು. ಇದು ತನಿಖೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದ್ಧಾರೆ. ಅಲ್ಲದೆ ಈ ಸಂಬಂಧ ಕಾಂಗ್ರೆಸ್​ ಪಕ್ಷದ  ಎನ್‍ಎಸ್‍ಯುಐ ಘಟಕ ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದಿದ್ಧಾರೆ.  READ … Read more

ಬಿಜೆಪಿ ಸೇರಿದ ಡಾ.ಧನಂಜಯ್​ ಸರ್ಜಿ, ಕೆ.ಎಸ್.​ ಪ್ರಶಾಂತ್/ ಶಿವಮೊಗ್ಗ ಸ್ಪರ್ಧೆಗೆ ಇತಿಶ್ರೀ / ಸಾಗರ ಟಿಕೆಟ್ ಕುತೂಹಲ ಆರಂಭ

image_750x500_638c4f714d8af

ಚುನಾವಣೆ ಸಮೀಪಿಸ್ತಿದೆ, ಬೆನ್ನಲ್ಲೆ ರಾಜಕಾರಣದಲ್ಲಿಯು ಸಂಚಲನ ಶುರುವಾಗಿದೆ. ಪಕ್ಷಾಂತರಗಳು ಆರಂಭಗೊಂಡಿದ್ದು, ಶಿವಮೊಗ್ಗ ಜಿಲ್ಲಾ ರಾಜಕೀಯ ಸಾಕಷ್ಟು ಕುತೂಹಲ ಮೂಡಿಸ್ತಿದೆ. ಇತ್ತೀಚೆ್ಗೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಜೆಡಿಎಸ್​ ಅಭ್ಯರ್ಥಿ ಎಂದು ಬಿಂಬಿತರಾಗಿದ್ದ ಹೆಚ್​.ಟಿ. ಬಳಿಗಾರ್​ ರನ್ನ ಬಿಎಸ್​ವೈ ತಮ್ಮ ಕಡೆಗೆ ಬರುವಂತೆ ಮಾಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಇದರ ಬೆನ್ನಲ್ಲೆ ಇವತ್ತು ಶಿವಮೊಗ್ಗ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಡಾ.ಧನಂಜಯ್ ಸರ್ಜಿ ಹಾಗೂ ಸಾಗರದ ಕೆ.ಎಸ್​.ಪ್ರಶಾಂತ್​ರವರು ಬಿಜೆಪಿ ಸೇರಿದ್ಧಾರೆ. ಸದ್ಯ ಜಿಲ್ಲಾ ರಾಜಕಾರಣದಲ್ಲಿ ಈ ಇಬ್ಬರು ಮುಖಂಡರ ನಡೆ ಕುತೂಹಲ ಮೂಡಿಸಿದೆ. ಶಿವಮೊಗ್ಗದ … Read more

ಬಿಜೆಪಿ ಸೇರಿದ ಡಾ.ಧನಂಜಯ್​ ಸರ್ಜಿ, ಕೆ.ಎಸ್.​ ಪ್ರಶಾಂತ್/ ಶಿವಮೊಗ್ಗ ಸ್ಪರ್ಧೆಗೆ ಇತಿಶ್ರೀ / ಸಾಗರ ಟಿಕೆಟ್ ಕುತೂಹಲ ಆರಂಭ

image_750x500_638c4f714d8af

ಚುನಾವಣೆ ಸಮೀಪಿಸ್ತಿದೆ, ಬೆನ್ನಲ್ಲೆ ರಾಜಕಾರಣದಲ್ಲಿಯು ಸಂಚಲನ ಶುರುವಾಗಿದೆ. ಪಕ್ಷಾಂತರಗಳು ಆರಂಭಗೊಂಡಿದ್ದು, ಶಿವಮೊಗ್ಗ ಜಿಲ್ಲಾ ರಾಜಕೀಯ ಸಾಕಷ್ಟು ಕುತೂಹಲ ಮೂಡಿಸ್ತಿದೆ. ಇತ್ತೀಚೆ್ಗೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಜೆಡಿಎಸ್​ ಅಭ್ಯರ್ಥಿ ಎಂದು ಬಿಂಬಿತರಾಗಿದ್ದ ಹೆಚ್​.ಟಿ. ಬಳಿಗಾರ್​ ರನ್ನ ಬಿಎಸ್​ವೈ ತಮ್ಮ ಕಡೆಗೆ ಬರುವಂತೆ ಮಾಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಇದರ ಬೆನ್ನಲ್ಲೆ ಇವತ್ತು ಶಿವಮೊಗ್ಗ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಡಾ.ಧನಂಜಯ್ ಸರ್ಜಿ ಹಾಗೂ ಸಾಗರದ ಕೆ.ಎಸ್​.ಪ್ರಶಾಂತ್​ರವರು ಬಿಜೆಪಿ ಸೇರಿದ್ಧಾರೆ. ಸದ್ಯ ಜಿಲ್ಲಾ ರಾಜಕಾರಣದಲ್ಲಿ ಈ ಇಬ್ಬರು ಮುಖಂಡರ ನಡೆ ಕುತೂಹಲ ಮೂಡಿಸಿದೆ. ಶಿವಮೊಗ್ಗದ … Read more