ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ 50 ಸಾವಿರ / ಶಿವಮೊಗ್ಗ ಗ್ರಾಮಾಂತರದಲ್ಲಿ 25 ಸಾವಿರ ಮತಗಳಿಂದ ಗೆಲುವು!?

ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ  50 ಸಾವಿರ / ಶಿವಮೊಗ್ಗ ಗ್ರಾಮಾಂತರದಲ್ಲಿ 25 ಸಾವಿರ ಮತಗಳಿಂದ ಗೆಲುವು!?

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಅಶೋಕ್ ನಾಯ್ಕ್​  ಇವತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡಿದ್ದರು.  ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 5 ವರ್ಷದಲ್ಲಿ ಪಾರದರ್ಶಕವಾಗಿ ಕೆಲಸಮಾಡಿದ್ದೇನೆ ಎಂದರು.  ಪ್ರತಿ ಹಳ್ಳಿಗೂ 30 ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿಯ … Read more

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ರನ್ನು ಜೈಲಿಗೆ ಕಳುಹಿಸಿಯೇ ತೀರುತ್ತೇವೆ/ ಕೆಎಸ್​.ಈಶ್ವರಪ್ಪ ಹೀಗೆ ಹೇಳಿದ್ದೇಕೆ!?

Siddaramaiah and DK Shivakumar will be sent to jail: Why did KS Eshwarappa say this?

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ರನ್ನು ಜೈಲಿಗೆ ಕಳುಹಿಸಿಯೇ ತೀರುತ್ತೇವೆ/ ಕೆಎಸ್​.ಈಶ್ವರಪ್ಪ ಹೀಗೆ ಹೇಳಿದ್ದೇಕೆ!?

KARNATAKA NEWS/ ONLINE / Malenadu today/ SHIVAMOGGA / Apr 23, 2023 ಶಿವಮೊಗ್ಗ / ಶಿವಮೊಗ್ಗ ಪ್ರೆಸ್ ಟ್ರಸ್ಟ್  ಪತ್ರಿಕಾ ಭವನದಲ್ಲಿ ಶನಿವಾರ,  ಶಿವಮೊಗ್ಗ ಪ್ರೆಸ್ ಟ್ರಸ್ಟ್  , (shivamogga press trust ) ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸಹಯೋಗದಲ್ಲಿ ಹಮ್ಮಿಕೊ೦ಡಿದ್ದ ಪತ್ರಿಕಾ ಸಂವಾದದಲ್ಲಿ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ರವರು ತಮ್ಮ ರಾಜಕಾರಣದ ಅನುಭವಗಳನ್ನ ಹಂಚಿಕೊಂಡರು.  ಈ ವೇಳೆ ಅವರು  ಮಾತನಾಡ್ತಾ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಬೇರೆ ಪಕ್ಷದ ಶಾಸಕರು ಅಲ್ಲಿ … Read more

Sharada puryanaik/ ಶಿವಮೊಗ್ಗ ಪತ್ರಕರ್ತರ ಪ್ರಶ್ನೆಗಳಿಗೆ ಶಾರದಾ ಪೂರ್ಯಾ ನಾಯ್ಕ್​ ಕೊಟ್ಟ ಉತ್ತರವೇನು ಗೊತ್ತಾ?

KARNATAKA NEWS/ ONLINE / Malenadu today/ SHIVAMOGGA / Apr 21, 2023  ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆರ್. ​/  ಶಿವಮೊಗ್ಗ/ ಜನಸ್ಪಂದನೆಯೇ ರಾಜ ಕಾರಣ, ಜನರ ಪ್ರೀತಿಯ ಮುಂದೆ ಹಣ ,ಜಾತಿಯ ನಂಟು ಸಾಧ್ಯವಾಗುವುದಿಲ್ಲ.  ಆದರೆ ಹಣವಂತರ ಮುಂದೆ ಗೆಲ್ಲುವುದು ಕೂಡ ಅಷ್ಟು ಸುಲಭವಲ್ಲ, ನನ್ನ ಕ್ಷೇತ್ರದಲ್ಲಿ ಜಾತಿ ಹಣ ಪ್ರಭಾವ ಬೀರುತ್ತದೆ ಎಂಬ ನಂಬಿಕೆ ನನಗಿಲ್ಲ,  ಜನರ ಪ್ರೀತಿಯಂತೂ ನನ್ನ ಮೇಲಿದೆ. ಅವರ ಪ್ರೀತಿಯೇ ನನ್ನನ್ನು ಈ ಬಾರಿ ಗೆಲ್ಲಿಸುತ್ತದೆ ಎಂದು ಗೆಲುವಿನ … Read more

ಪತ್ರಕರ್ತರಿಗೆ ಸನ್ಮಾನ/ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಶಿವಮೊಗ್ಗದಲ್ಲಿ ಸನ್ಮಾನ

  MALENADUTODAY.COM/ SHIVAMOGGA / KARNATAKA WEB NEWS   ವಿಶ್ವಾಸವೇ ಮರೆಯಾಗುತ್ತಿ ರುವ ಇಂದಿನ ದಿನದಲ್ಲೂ ಪತ್ರಿಕೋದ್ಯಮ ವಿಶ್ವಾ ಸಾರ್ಹತೆಯನ್ನು ಉಳಿಸಿಕೊಂಡು ಬಂದಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್ ಹೇಳಿದ್ದಾರೆ.  ಪತ್ರಿಕಾಭವನದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನಾ ಸಮಾರಂಭವನ್ನುಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರಿಗೆ ನೀಡುವ ಪ್ರಶಸ್ತಿಗಳು ಪತ್ರಿಕೋದ್ಯ ಮದ ವೃತ್ತಿಪರತೆಯತ್ತ ತುಡಿಯಲು … Read more

ಪತ್ರಕರ್ತರಿಗೆ ಸನ್ಮಾನ/ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಶಿವಮೊಗ್ಗದಲ್ಲಿ ಸನ್ಮಾನ

  MALENADUTODAY.COM/ SHIVAMOGGA / KARNATAKA WEB NEWS   ವಿಶ್ವಾಸವೇ ಮರೆಯಾಗುತ್ತಿ ರುವ ಇಂದಿನ ದಿನದಲ್ಲೂ ಪತ್ರಿಕೋದ್ಯಮ ವಿಶ್ವಾ ಸಾರ್ಹತೆಯನ್ನು ಉಳಿಸಿಕೊಂಡು ಬಂದಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್ ಹೇಳಿದ್ದಾರೆ.  ಪತ್ರಿಕಾಭವನದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನಾ ಸಮಾರಂಭವನ್ನುಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರಿಗೆ ನೀಡುವ ಪ್ರಶಸ್ತಿಗಳು ಪತ್ರಿಕೋದ್ಯ ಮದ ವೃತ್ತಿಪರತೆಯತ್ತ ತುಡಿಯಲು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು