ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ: ಎಸ್ಪಿ ಕಚೇರಿ ಮುತ್ತಿಗೆಗೆ ಯತ್ನ, ಕಾರಣವೇನು 

Shivamogga bjp Protest

shivamogga bjp protest ಶಿವಮೊಗ್ಗ : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಉಗ್ರರು ಹಾಗೂ ಇತರೆ ಅಪರಾಧಿಗಳಿಗೆ ಐಷಾರಾಮಿ ವ್ಯವಸ್ಥೆಗಳು ಹಾಗೂ “ರಾಜಾತಿಥ್ಯ” ನೀಡುತ್ತಿರುವ ವಿಡಿಯೋ ವೈರಲ್ ಆಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರ್ಣವಾಗಿದೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಇಂದು ಎಸ್‌ಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. shivamogga bjp protest  ರೆಸಾರ್ಟ್‌ ಆದ ಜೈಲು: ಬಿಜೆಪಿ ಆಕ್ರೋಶ ಶಿವಮೊಗ್ಗದ … Read more

ಕಾನೂನು ಉಲ್ಲಂಘಿಸುವವರಿಗೆ ಶಿವಮೊಗ್ಗ ಪೊಲೀಸ್ ಎಚ್ಚರಿಕೆ/ ಭದ್ರಾವತಿಯ ಮೂವರು/ ಹೊಸನಗರದ ಇಬ್ಬರು ಗಡಿಪಾರು!

ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸ್ ಮತ್ತು ಜಿಲ್ಲಾಡಳಿತ ಶಾಂತಿ ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಅದರಲ್ಲಿಯು ಪದೇ ಪದೇ ಕಾನೂನು ಉಲ್ಲಂಘಿಸಿ, ಸಮಾಜದಲ್ಲಿ ಶಾಂತಿ ಭಂಗ ಮಾಡುತ್ತಿರುವವರನ್ನ ಮುಲಾಜಿಲ್ಲದೆ ಗಡಿಪಾರು ಮಾಡಲಾಗುತ್ತಿದೆ. ಇತ್ತೀಚೆಗೆ ಶಿಕಾರಿಪುರದ ಇಬ್ಬರನ್ನ ಗಡಿಪಾರು ಮಾಡಿದ ಬೆನ್ನಲ್ಲೆ, ಇದೀಗ ಭದ್ರಾವತಿಯಲ್ಲಿ ಮೂವರು ರೌಡಿಗಳಿಗೆ ಗಡಿಪಾರು ಮಾಡಿ ಉಪವಿಭಾಗಾಧಿಕಾರಿಗಳು ಆದೇಶ ಮಾಡಿದ್ದಾರೆ. ಭದ್ರಾವತಿ ಟೌನ್ ಸೀಗೆಬಾಗಿಯ ಶೇಕ್ ಹುಸೇನ್ (39 ವರ್ಷ)  ಮತ್ತು ತನ್ವಿರ್ ಪಾಷಾ, (3 ವರ್ಷ) ಗಡಿಪಾರಾದ ರೌಡಿಗಳಾಗಿದ್ದಾರೆ. ಇವರುಗಳು ಸಮಾಜಕ್ಕೆ … Read more

ಶಿಕಾರಿಪುರ ಪ್ರತಿಭಟನೆಯ ಎಫೆಕ್ಟ್​/ ರಾಹುಲ್​ ಗಾಂಧಿ ಪರ ಧರಣಿ ನಡೆಸ್ತಿದ್ದ NSUI ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಶಿಕಾರಿಪುರ ಪ್ರತಿಭಟನೆಯ ಎಫೆಕ್ಟ್​/ ರಾಹುಲ್​ ಗಾಂಧಿ ಪರ ಧರಣಿ ನಡೆಸ್ತಿದ್ದ NSUI ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಕಾಂಗ್ರೆಸ್​ ಮುಖಂಡ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅರ್ನಹಗೊಳಿಸಿರುವುದನ್ನ ಖಂಡಿಸಿ ಎನ್​ಎಸ್​ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣ ಬಳಿ ಪ್ರತಿಭಟನೆ 40 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಶಿಕಾರಿಪುರದಲ್ಲಿ ನಿನ್ನೆ ನಡೆದ ಬಂಜಾರ ಸಮುದಾಯದ ಪ್ರತಿಭಟನೆ ವಿಕೋಪಕ್ಕೆ ಹೋಗಿತ್ತು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ಪ್ರತಿಯೊಂದು ಪ್ರತಿಭಟನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗ ರೈಲು ನಿಲ್ದಾಣದ ಬಳಿಯಲ್ಲಿ ಎನ್​ಎಸ್​ಯುಐ ಸಂಘಟನೆ ಧರಣಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ … Read more

ಬೇಸಿಗೆಗೂ ಮೊದಲೇ ಕಾಡ್ಗಿಚ್ಚಿನ ನರ್ತನ! ಶಿವಮೊಗ್ಗವೂ ಸೇರಿದಂತೆ ಮಲೆನಾಡ ಜಿಲ್ಲೆಗಳ ಘಟ್ಟಗಳಲ್ಲಿ ಬೆಂಕಿ

MALENADUTODAY.COM  |SHIVAMOGGA| #KANNADANEWSWEB ರಾಜ್ಯದಲ್ಲಿ ಅವಧಿಗೂ ಮೊದಲೇ ಬಿಸಿಗಾಳಿಯ ಆಗಮನವಾಗಿದೆ. ಅಲ್ಲದೆ ಬೇಸಿಗೆಯ ಬಿಸಿ ಅದಾಗಲೇ ತಟ್ಟುತ್ತಿದೆ. ಇದರ ನಡುವೆ ಅರಣ್ಯದಲ್ಲಿ ಕಾಡ್ಗಿಚ್ಚಿನ ಅಬ್ಬರ ಕಾಣ ತೊಡಗಿದೆ. ಶಿವಮೊಗ್ಗವೂ ಸೇರಿದಂತೆ ರಾಜ್ಯದ ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಹಾಸನದಲ್ಲಿ ಕಾಡ್ಗಿಚ್ಚಿನ ವರದಿಗಳು ಬರುತ್ತಿವೆ.  Shivamogga City Assembly Constituency : ಬದಲಾಯ್ತು ಗುಜರಾತ್ ಮಾಡಲ್! ಶಿವಮೊಗ್ಗಕ್ಕೆ ಈಶ್ವರಪ್ಪರವರೇ ನಿಕ್ಕಿ? ಅತಿರಥ ಮಹಾರಥರ ನಡುವೆ ಟಿಕೆಟ್​ ಗೆದ್ದರೇ ಅನುಭವಿ ನಾಯಕ? JP EXCLUSIVE ಚಿಕ್ಕಮಗಳೂರು, ಕೊಡಗು ಮತ್ತು ದಕ್ಷಿಣ … Read more