ನಮ್ ಏರಿಯಾದಲ್ಲಿ ಗಾಂಜಾ ಮಾರುತ್ತೀಯಾ ಎಂದು ಯುವಕನ ಮೇಲೆ ಹಲ್ಲೆ!

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS ನಿನ್ನ ಹೆಸರಲ್ಲಿ ನಮ್ ಏರಿಯಾದಲ್ಲಿ ಗಾಂಜ ಮಾರುತ್ತೀಯಾ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ (Doddapete police station) ದೂರು ದಾಖಲಾಗಿದೆ  ಏನಿದು ಘಟನೆ  ಕಳೆದ 23 ನೇ ತಾರೀಖು, ಸಂಜೆ ಶಿವಮೊಗ್ಗದ ಬಸ್ ನಿಲ್ದಾಣದಿಂದ ಬೈಪಾಸ್ ಕಡೆಗೆ ಬರುತ್ತಿದ್ದ ಯುವಕನೊಬ್ಬನನ್ನ ತಡೆದ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿದ್ಧಾರೆ ಎನ್ನಲಾಗಿದೆ.  ಕೆಎಸ್ … Read more

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಚರ್ಚ್​ ಫಾದರ್​ ವಿರುದ್ದ ದಾಖಲಾಗದ ಲೈಂಗಿಕ ಕಿರುಕುಳ ಕೇಸ್​ನ ಬೆನ್ನಲ್ಲೆ ಇದೀಗ ಮತ್ತೊಂದು ಕೇಸ್  ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿವೊಂದರಲ್ಲಿ ದಾಖಲಾಗಿದೆ.  16 ವರ್ಷದ ಅಪ್ರಾಪ್ತೆಯನ್ನು 28 ವರ್ಷದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ಪುಸಲಾಯಿಸಿ ಆಕೆಯೊಂದಿಗೆ ನಿರಂತರ ದೈಹಿಕ ಸಂಪರ್ಕ ಹೊಂದಿದ್ದಾನೆ. ಈ ಬಗ್ಗೆ ಫೋಕ್ಸೋ ಕೇಸ್ ದಾಖಲಾಗಿದೆ. ಹೊರಜಿಲ್ಲೆಯ ನಿವಾಸಿ ಮೊಹಮ್ಮದ್​ ಮುಜಾಫರ್​ … Read more

ತಾರಾತಿಗಡಿ ವಹಿವಾಟು ನಡೆಯುತ್ತಿದ್ಯಾ? ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್(cVIGIL) ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ. ಉಪಯೋಗವೇನು?  ಚುನಾವಣಾ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ … Read more

ತಾರಾತಿಗಡಿ ವಹಿವಾಟು ನಡೆಯುತ್ತಿದ್ಯಾ? ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್(cVIGIL) ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ. ಉಪಯೋಗವೇನು?  ಚುನಾವಣಾ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ … Read more

ಮಾಚೇನಹಳ್ಳಿಯ ಬಳಿಯಲ್ಲಿ ಕಾಲೇಜು ಬಸ್​-ಬೈಕ್ ಡಿಕ್ಕಿ ಬೈಕ್​ ಸವಾರ ಗಂಭೀರ

SHIVAMOGGA / ಶಿವಮೊಗ್ಗ- ಭದ್ರಾವತಿ ರಸ್ತೆಯಲ್ಲಿ ಬೈಕ್ ಹಾಗೂ ಕಾಲೇಜು ಬಸ್​ ಪರಸ್ಪರ ಡಿಕ್ಕಿಯಾಗಿದೆ. ಇಲ್ಲಿನ ಮಾಚೇನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಬೈಕ್​ ಸವಾರ ಗಂಭೀರವಾಗಿ  ಗಾಯಗೊಂಡಿದ್ದಾರೆ.  ಬಿಎಸ್​ವೈ ಮನೆಗೆ ಕಲ್ಲು/ ಬಂಧಿತ ಮೂವರು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ರಿಲೀಸ್ ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಕಾಲೇಜೊಂದರ ಬಸ್​ಗೆ ಭದ್ರಾವತಿ (bhadravati) ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಮದನ್ ಎಂಬಾತ ಗಾಯಗೊಂಡಿದ್ದು, ಸ್ಥಳೀಯರು ಆರೈಕೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ.  ಭದ್ರಾವತಿ ರಸ್ತೆಯಲ್ಲಿ ಒಂದ ಕಡೆ ಕಾಮಗಾರಿ … Read more

ರಿಪ್ಪನ್​ ಪೇಟೆ ಹತ್ತಿರ, ಮೂಗುಡ್ತಿ ಸಮೀಪ ಬೈಕ್​ ಮೇಲೆ ಬಿದ್ದ ಮರ! ಇಬ್ಬರಿಗೆ ಗಾಯ!

MALENADUTODAY.COM | SHIVAMOGGA  | #KANNADANEWSWEB Shimoga Accident News  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್​ ಪೇಟೆ (Ripponpete) ಸಮೀಪ ಸಿಗುವ ಮೂಗುಡ್ತಿ ಗ್ರಾಮದಲ್ಲಿ ಬೈಕ್​ ಮೇಲೆ ಮರದ ಹಳ ಬಿದ್ದು ಓರ್ವನಿಗೆ ಗಂಭೀರ ಗಾಯವಾಗಿದೆ. ಇಲ್ಲಿನ  ಮೂಗುಡ್ತಿ  ತಳಲೆ ನಡುವೆ ಹಾದು ಹೋಗಿರುವ ರಸ್ತೆಯಲ್ಲಿ , ಸುಳಗೋಡು ನಿವಾಸಿ ಮಂಜುನಾಥ್ ಎಂಬವರು ಕುಮಾರ್​ ಎಂಬವರ ಜೊತೆಗೆ ಬೈಕ್​ನಲ್ಲಿ ಹೋಗುತ್ತಿದ್ದರು, ಈ ವೇಳೆ ಮರ ಬಿದ್ದಿದೆ. READ | Accident at Agumbe Ghat | ಆಗುಂಬೆ ಘಾಟಿಯಲ್ಲಿ … Read more