ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು?
KARNATAKA NEWS/ ONLINE / Malenadu today/ Jul 24, 2023 SHIVAMOGGA NEWS ಶಿವವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಬೊಮ್ಮನಕಟ್ಟೆ, ವಾಸಿ ಮಹ್ಮದ್ ಮುಜಾಹಿದ್ @ ಮುಜು, 34 ವರ್ಷ ಕೊಲೆ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಪ್ರಕರಣ ಮಾಹಿತಿ ನೀಡಿರುವ ಪೊಲೀಸ್ ಇಲಾಖೆ, ಬಂಧಿತ ಆರೋಪಿಗಳ ವಿವರ ನೀಡಿದೆ. ದಿನಾಂಕ: 20/07/2023 ರಂದು ರಾತ್ರಿ ರೌಡಿ ಮುಜ್ಜುವನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಈ ಸಂಬಂಧ ಮೃತನ … Read more