ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು?

ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು  ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು?

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು  ಬೊಮ್ಮನಕಟ್ಟೆ, ವಾಸಿ ಮಹ್ಮದ್ ಮುಜಾಹಿದ್ @ ಮುಜು, 34 ವರ್ಷ  ಕೊಲೆ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಪ್ರಕರಣ ಮಾಹಿತಿ ನೀಡಿರುವ ಪೊಲೀಸ್ ಇಲಾಖೆ, ಬಂಧಿತ ಆರೋಪಿಗಳ ವಿವರ ನೀಡಿದೆ.  ದಿನಾಂಕ: 20/07/2023 ರಂದು ರಾತ್ರಿ  ರೌಡಿ ಮುಜ್ಜುವನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಈ ಸಂಬಂಧ  ಮೃತನ … Read more

ಭದ್ರಾವತಿ ರೌಡಿ ಮುಜ್ಜು ಕೊಲೆ ಕೇಸ್ ! ಐವರು ಆರೋಪಿಗಳು ಅರೆಸ್ಟ್ ! ಹತ್ಯೆಗೆ ಕಾರಣವಾಗಿದ್ದೇನು?

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಭದ್ರಾವತಿ (Bhadravati) ತಾಲ್ಲೂಕಿನಲ್ಲಿ ನಡೆದಿದ್ದ ರೌಡಿ ಮುಜ್ಜು  ಅಲಿಯಾಸ್ ಮುಜಾಹೀದ್ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಕಡೂರಿನಿಂದ ಬಂಧಿಸಿ ಕರೆತಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದು, ಹಳೇಯ ದ್ವೇಷ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಸಂತೋಷ್​ ಹಾಗೂ ಸುರೇಶ್ ಪ್ರಮುಖ ಆರೋಪಿಗಳು ಎನ್ನಲಾಗಿದ್ದು, ಈ ಸಂಬಂಧ ಇನ್ನಷ್ಟು ಮಾಹಿತಿ ಹೊರಬರಬೇಕಿದೆ.  … Read more

ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಿಟಿಯಲ್ಲಿ ರೌಡಿಶೀಟರ್​ ಮರ್ಡರ್ ! ತಡರಾತ್ರಿ ಮನೆ ಹೊರಗಡೆಯೇ ನಡೀತು ಮುಜ್ಜು ಕೊಲೆ !

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಭದ್ರಾವತಿ ಪೇಪರ್ ಟೌನ್​ ಲಿಮಿಟ್ಸ್​ನಲ್ಲಿ ನಿನ್ನೆ ರಾತ್ರಿ ರೌಡಿಶೀಟರ್​ ಒಬ್ಬನನ್ನ ಕೊಲೆ ಮಾಡಲಾಗಿದೆ. ಇಲ್ಲಿನ ಬೊಮ್ಮನಕಟ್ಟೆ ಬಡಾವಣೆ ಸಮೀಪ ನಡೆದಿರುವ ಘಟನೆಯಲ್ಲಿ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು ಎಂಬಾತ ಹತ್ಯೆಗೀಡಾಗಿದ್ದಾನೆ. ಇವತ್ತು ಬೆಳಗ್ಗೆ ವಿಷಯ ತಿಳಿದುಬಂದಿದ್ದು, ಸ್ಥಳಕ್ಕೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.  ಹೇಗಾಯ್ತು ಘಟನೆ ನಿನ್ನೆ ರಾತ್ರಿ 12 ಗಂಟೆ ನಂತರ ಈ ಘಟನೆ ನಡೆದಿದೆ. ರೌಡಿ … Read more