BREAKING | ಸಾಗರ ಪೊಲೀಸರ ಭರ್ಜರಿ ಕಾರ್ಯಾಚರಣೆ! ಮಂಗಳೂರಿನ ಸೃಜನ್ ಶೆಟ್ಟಿ ಸೇರಿ ಮೂವರ ಬಂಧನ !

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಟೌನ್​ ಪೊಲೀಸರು ನಿನ್ನೆ ಭರ್ಜರಿ ಕಾರ್ಯಾಚರಣೆಯೊಂದನ್ನ ನಡೆಸಿದ್ದಾರೆ. ನಿನ್ನೆ ಬೆಳಗಿನ ಜಾವ ಮಂಗಳೂರಿನಿಂದ, ವ್ಯಕ್ತಿಯೊಬ್ಬ ಸಾಗರದ ಅಣಲೆಕೊಪ್ಪಕ್ಕೆ ಮಾದಕವಸ್ತುಗಳನ್ನ ಸಾಗಾಟ ಮಾಡಿದ್ದ ಎಂಬ ಮಾಹಿತಿಯೊಂದು ಸಾಗರ ಟೌನ್​ ಪೊಲೀಸರಿಗೆ ಸಿಕ್ಕಿದೆ. ಈ ಮಾಹಿತಿ ಆಧರಿಸಿ, ಪೊಲೀಸರು ಅಣಲೇಕೊಪ್ಪದ ಶುಂಠಿ ಕಣವೊಂದಕ್ಕೆ ತೆರಳಿದ್ದಾರೆ. ಅನುಮಾನಸ್ಪದವಾಗಿ ಅಲ್ಲಿದ್ದ ಶಿಫ್ಟ್​ ಡಿಸೈರ್​ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ಅಲ್ಲಿದ್ದ ಮೂವರನ್ನ ಬಂಧಿಸಿ, ಮಾದಕವಸ್ತಗಳನ್ನ ಸೀಜ್ ಮಾಡಿದ್ದಾರೆ.  READ | ಕಾರ್ಕಳದಿಂದ ಸಾಗರಕ್ಕೆ … Read more

BREAKING | ಸಾಗರ ಪೊಲೀಸರ ಭರ್ಜರಿ ಕಾರ್ಯಾಚರಣೆ! ಮಂಗಳೂರಿನ ಸೃಜನ್ ಶೆಟ್ಟಿ ಸೇರಿ ಮೂವರ ಬಂಧನ !

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಟೌನ್​ ಪೊಲೀಸರು ನಿನ್ನೆ ಭರ್ಜರಿ ಕಾರ್ಯಾಚರಣೆಯೊಂದನ್ನ ನಡೆಸಿದ್ದಾರೆ. ನಿನ್ನೆ ಬೆಳಗಿನ ಜಾವ ಮಂಗಳೂರಿನಿಂದ, ವ್ಯಕ್ತಿಯೊಬ್ಬ ಸಾಗರದ ಅಣಲೆಕೊಪ್ಪಕ್ಕೆ ಮಾದಕವಸ್ತುಗಳನ್ನ ಸಾಗಾಟ ಮಾಡಿದ್ದ ಎಂಬ ಮಾಹಿತಿಯೊಂದು ಸಾಗರ ಟೌನ್​ ಪೊಲೀಸರಿಗೆ ಸಿಕ್ಕಿದೆ. ಈ ಮಾಹಿತಿ ಆಧರಿಸಿ, ಪೊಲೀಸರು ಅಣಲೇಕೊಪ್ಪದ ಶುಂಠಿ ಕಣವೊಂದಕ್ಕೆ ತೆರಳಿದ್ದಾರೆ. ಅನುಮಾನಸ್ಪದವಾಗಿ ಅಲ್ಲಿದ್ದ ಶಿಫ್ಟ್​ ಡಿಸೈರ್​ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ಅಲ್ಲಿದ್ದ ಮೂವರನ್ನ ಬಂಧಿಸಿ, ಮಾದಕವಸ್ತಗಳನ್ನ ಸೀಜ್ ಮಾಡಿದ್ದಾರೆ.  READ | ಕಾರ್ಕಳದಿಂದ ಸಾಗರಕ್ಕೆ … Read more

ಸಾಗರ ಟೌನ್​ನಲ್ಲಿ ಹಲ್ಲೆ ಯತ್ನ ಕೇಸ್​ | ಸುನೀಲ್ ಹತ್ಯೆಗೆ 6 ತಿಂಗಳ ಹಿಂದೆಯೇ ಸ್ಕೆಚ್​? ಹಿಂದೂ ಸಂಘಟನೆಗಳ ಆರೋಪಗಳು ಏನೇನು?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಬಜರಂಗದಳದ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಯತ್ನದ ಘಟನೆ ವೈಯಕ್ತಿಕ ವಿಚಾರಕ್ಕೆ ನಡೆದಿದ್ದ ಗಲಾಟೆ ಎಂಬ ತಿರುವು ಪಡೆದುಕೊಂಡಿತ್ತು. ಮೇಲಾಗಿ ಈ ಸಂಬಂಧ ಎಸ್​ಪಿ ಮಿಥುನ್​ ಕುಮಾರ್​ ಕೂಡ ಸುದ್ದಿಗೋಷ್ಟಿ ನಡೆಸಿ ತಂಗಿಯನ್ನು ಚುಡಾಯಿಸ್ತಿದ್ದ ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದಿದ್ದರು. ಇನ್ನೂ ಇದೇ ವಿಚಾರವಾಗಿ ಆರೋಪಿಯ ಸಹೋದರಿ ಕೂಡ ಸಾಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ಸುನೀಲ್​ ವಿರುದ್ಧ ಆರೋಪಿಸಿದ್ದರು. ಸಂಕ್ರಾಂತಿಯ ಹಬ್ಬದಂದು ತೀರ್ಥಹಳ್ಳಿಯ ಬೆಜ್ಜವಳ್ಳಿ … Read more

ಸಾಗರ ಟೌನ್​ನಲ್ಲಿ ಹಲ್ಲೆ ಯತ್ನ ಕೇಸ್​ | ಸುನೀಲ್ ಹತ್ಯೆಗೆ 6 ತಿಂಗಳ ಹಿಂದೆಯೇ ಸ್ಕೆಚ್​? ಹಿಂದೂ ಸಂಘಟನೆಗಳ ಆರೋಪಗಳು ಏನೇನು?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಬಜರಂಗದಳದ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಯತ್ನದ ಘಟನೆ ವೈಯಕ್ತಿಕ ವಿಚಾರಕ್ಕೆ ನಡೆದಿದ್ದ ಗಲಾಟೆ ಎಂಬ ತಿರುವು ಪಡೆದುಕೊಂಡಿತ್ತು. ಮೇಲಾಗಿ ಈ ಸಂಬಂಧ ಎಸ್​ಪಿ ಮಿಥುನ್​ ಕುಮಾರ್​ ಕೂಡ ಸುದ್ದಿಗೋಷ್ಟಿ ನಡೆಸಿ ತಂಗಿಯನ್ನು ಚುಡಾಯಿಸ್ತಿದ್ದ ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದಿದ್ದರು. ಇನ್ನೂ ಇದೇ ವಿಚಾರವಾಗಿ ಆರೋಪಿಯ ಸಹೋದರಿ ಕೂಡ ಸಾಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ಸುನೀಲ್​ ವಿರುದ್ಧ ಆರೋಪಿಸಿದ್ದರು. ಸಂಕ್ರಾಂತಿಯ ಹಬ್ಬದಂದು ತೀರ್ಥಹಳ್ಳಿಯ ಬೆಜ್ಜವಳ್ಳಿ … Read more