ತಾಳಗುಪ್ಪ, ಶಿವಮೊಗ್ಗ, ತುಮಕೂರು, ಮೈಸೂರು, ಯಶವಂತಪುರ ಟ್ರೈನ್​ ಸೇರಿದಂತೆ 314 ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆ! ಪೂರ್ತಿ ವಿವರ ಕ್ಲಿಕ್ ಮಾಡಿ ಓದಿ

KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’  ಒಟ್ಟು 314 ರೈಲುಗಳ ಸಮಯವನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ನೈರುತ್ಯ ರೈಲ್ವೆ ವಲಯ ಪರಿಷ್ಕರಿಸಿದೆ.  ಈ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ವಿವಿಧ ನಿಲ್ದಾಣಗಳಲ್ಲಿನ ರೈಲುಗಳ ಆಗಮನ ಮತ್ತು ನಿರ್ಗಮನದ ನೂತನ ವೇಳಾಪಟ್ಟಿಯನ್ನು ಪರಿಷ್ಕರಿಸಲು ನೈರುತ್ಯ ರೈಲ್ವೆಯು ನಿರ್ಧರಿಸಿದೆ.  ಹೊಸ ರೈಲುಗಳ ಪರಿಚಯ, ರೈಲುಗಳ ಬೋಗಿಗಳ ಹೆಚ್ಚಳ, ರೈಲುಗಳ ವಿಸ್ತರಣೆ, ನೂತನ ನಿಲುಗಡೆ, ಬೋಗಿಗಳ ಶಾಶ್ವತ ಹೆಚ್ಚಳ ಸೇರಿದಂತೆ ಇನ್ನಿತರ ಮಾಹಿತಿಗಳ … Read more

ತುಂಗಾ ನದಿಯ ಸೇತುವೆ ಮೇಲೆ ರೈಲ್ವೆ ವಿದ್ಯುತ್​ ಲೈನ್​/ ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್​/ ಏನಿದು? ವಿವರ ಇಲ್ಲಿದೆ

ಸರಿ ಸುಮಾರು 2 ವರ್ಷಗಳ ಹಿಂದೆ ಕೇಂದ್ರ ಸರ್ಕಾರ  ಬೀರೂರು-ಶಿವಮೊಗ್ಗ-ತಾಳಗುಪ್ಪ ರೈಲು ಮಾರ್ಗದ ವಿದ್ಯುದ್ದೀಕರಣ ಯೋಜನೆಗೆ ಕೇಂದ್ರ ಸರ್ಕಾರವು 25 ಕೋಟಿ ರೂ, ಮಂಜೂರು ಮಾಡಿತ್ತು. ಬಜೆಟ್​ನಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿತ್ತು.  ಬೀರೂರು-ಶಿವಮೊಗ್ಗ-ತಾಳಗುಪ್ಪ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದ್ದರಿಂದ ಕೇಂದ್ರ ಸರ್ಕಾರ, ಈ ಬಗ್ಗೆ ಸ್ಪಂದನೆ ನೀಡಿ 25 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿತ್ತು.   ಜಸ್ಟ್ 2 ಸಾವಿರ ರೂಪಾಯಿಗೆ ಕೊಲೆ/ ಶಿವಮೊಗ್ಗದ ಆ ರೆಸಾರ್ಟ್​ನಲ್ಲಿ ಹತ್ಯೆ ಮಾಡಿದ ಉತ್ತರಪ್ರದೇಶದವ ಸಿಕ್ಕಿಬಿದ್ದಿದ್ದೇಗೆ? ಈ ಕಾಮಗಾರಿಯು ಸದ್ಯ  … Read more

Train news: ಶಿವಮೊಗ್ಗ ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್/ ಸುಖಕರ ಪ್ರಯಾಣಕ್ಕೆ ಸಿಗಲಿದೆ ಈ ಸೌಲಭ್ಯ

ಶಿವಮೊಗ್ಗ ಬೆಂಗಳೂರು ನಡುವೆ ಟ್ರೈನ್​​ ನಲ್ಲಿ ಓಡಾಡುವ ಸಾಕಷ್ಟು ಪ್ರಯಾಣಿಕರಿದ್ದಾರೆ, ವಿಶೇಷವಾಗಿ ರೈಲಿನಲ್ಲಿಯೇ ಜರ್ನಿ ಸುಲಭ ಹಾಗೂ ಆರಾಮದಾಯಕ ಎನ್ನುವ ನೂರಾರು ಪ್ರಯಾಣಿಕರು ಪ್ರತಿನಿತ್ಯ ರೈಲ್ವೆ ಮಾಹಿತಿಗಳನ್ನು ಗಮನಿಸುತ್ತಾರೆ. ಬ್ರೇಕಿಂಗ್​ ನ್ಯೂಸ್​ ಸಂಸದ ರಾಘವೇಂದ್ರರವರ ಸಾಮಾಜಿಕ ಜಾಲತಾಣ ನೋಡಿಕೊಳ್ತಿದ್ದ ಪ್ರಸನ್ನ ಭಟ್​ ಕೆರೆಯಲ್ಲಿ ಕಣ್ಮರೆ/ ಈಜಲು ಹೋದವರು ನಾಪತ್ತೆ ಅವರಿಗಾಗಿ ರೈಲ್ವೆ ಇಲಾಖೆ ಮತ್ತೊಂದು ಸೌಲಭ್ಯವನ್ನು ಒದಗಿಸುತ್ತಿದೆ.  ಯಶವಂತಪುರ ಶಿವಮೊಗ್ಗ (16579 YESVANTPUR – SHIVAMOGGA TOWN Intercity Exp) ನಡುವೆ ಸಂಚರಿಸುವ ರೈಲಿಗೆ   ವಿಸ್ಟಾಡೋಮ್  (vistadome) … Read more

Train news: ಶಿವಮೊಗ್ಗ ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್/ ಸುಖಕರ ಪ್ರಯಾಣಕ್ಕೆ ಸಿಗಲಿದೆ ಈ ಸೌಲಭ್ಯ

ಶಿವಮೊಗ್ಗ ಬೆಂಗಳೂರು ನಡುವೆ ಟ್ರೈನ್​​ ನಲ್ಲಿ ಓಡಾಡುವ ಸಾಕಷ್ಟು ಪ್ರಯಾಣಿಕರಿದ್ದಾರೆ, ವಿಶೇಷವಾಗಿ ರೈಲಿನಲ್ಲಿಯೇ ಜರ್ನಿ ಸುಲಭ ಹಾಗೂ ಆರಾಮದಾಯಕ ಎನ್ನುವ ನೂರಾರು ಪ್ರಯಾಣಿಕರು ಪ್ರತಿನಿತ್ಯ ರೈಲ್ವೆ ಮಾಹಿತಿಗಳನ್ನು ಗಮನಿಸುತ್ತಾರೆ. ಬ್ರೇಕಿಂಗ್​ ನ್ಯೂಸ್​ ಸಂಸದ ರಾಘವೇಂದ್ರರವರ ಸಾಮಾಜಿಕ ಜಾಲತಾಣ ನೋಡಿಕೊಳ್ತಿದ್ದ ಪ್ರಸನ್ನ ಭಟ್​ ಕೆರೆಯಲ್ಲಿ ಕಣ್ಮರೆ/ ಈಜಲು ಹೋದವರು ನಾಪತ್ತೆ ಅವರಿಗಾಗಿ ರೈಲ್ವೆ ಇಲಾಖೆ ಮತ್ತೊಂದು ಸೌಲಭ್ಯವನ್ನು ಒದಗಿಸುತ್ತಿದೆ.  ಯಶವಂತಪುರ ಶಿವಮೊಗ್ಗ (16579 YESVANTPUR – SHIVAMOGGA TOWN Intercity Exp) ನಡುವೆ ಸಂಚರಿಸುವ ರೈಲಿಗೆ   ವಿಸ್ಟಾಡೋಮ್  (vistadome) … Read more

ರೈಲ್ವೆ ಪ್ರಯಾಣಿಕರ ಗಮನಕ್ಕೆ/ DEMU TRAIN ಸೇರಿದಂತೆ ಈ ರೈಲುಗಳ ಆಗಮನ ಹಾಗೂ ನಿರ್ಗಮನದ ಸಮಯದಲ್ಲಿ ಆಗಿದೆ ಬದಲಾವಣೆ/ ಎಲ್ಲೆಲ್ಲಿ? ಏನು ವಿವರ ಇಲ್ಲಿದೆ ಓದಿ

ಶಿವಮೊಗ್ಗದಿಂದ ಬೆಂಗಳೂರು, ತುಮಕೂರು ಹಾಗೂ ಮೈಸೂರು ತಾಳಗುಪ್ಪ ಟ್ರೈನ್​ ಮತ್ತು ಯಶವಂತಪುರ ಶಿವಮೊಗ್ಗ ಟೌನ್​ ರೈಲುಗಳ ಸಂಚಾರದ ಸಮಯದಲ್ಲಿ ಒಂದಷ್ಟು ಬದಲಾವಣೆಗಳಾಗಿದೆ. ಈ ಸಂಬಂಧ ಸೌತ್​ ವೆಸ್ಟರ್ನ್​ ರೈಲ್ವೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೈಲುಗಳು ಸೇರಿದಂತೆ ವಿವಿಧ ನಿಲ್ದಾಣಗಳಿಗೆ ರೈಲುಗಳು ತಲುಪುವ ಮತ್ತು ಹೊರಡುವ ಸಮಯವನ್ನು ಬದಲಾವಣೆ ಮಾಡಲಾಗಿದೆ. ಈ ಬದಾಲವಣೆ  2023ರ ಜನವರಿ 2ರಿಂದ ಹೊಸ ಸಮಯ ಜಾರಿಯಾಗಲಿದೆ.  ಇದನ್ನು ಸಹ ಓದಿ : ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಮೂರು ಆಕ್ಸಿಡೆಂಟ್​/ … Read more

ರೈಲ್ವೆ ಪ್ರಯಾಣಿಕರ ಗಮನಕ್ಕೆ/ DEMU TRAIN ಸೇರಿದಂತೆ ಈ ರೈಲುಗಳ ಆಗಮನ ಹಾಗೂ ನಿರ್ಗಮನದ ಸಮಯದಲ್ಲಿ ಆಗಿದೆ ಬದಲಾವಣೆ/ ಎಲ್ಲೆಲ್ಲಿ? ಏನು ವಿವರ ಇಲ್ಲಿದೆ ಓದಿ

ಶಿವಮೊಗ್ಗದಿಂದ ಬೆಂಗಳೂರು, ತುಮಕೂರು ಹಾಗೂ ಮೈಸೂರು ತಾಳಗುಪ್ಪ ಟ್ರೈನ್​ ಮತ್ತು ಯಶವಂತಪುರ ಶಿವಮೊಗ್ಗ ಟೌನ್​ ರೈಲುಗಳ ಸಂಚಾರದ ಸಮಯದಲ್ಲಿ ಒಂದಷ್ಟು ಬದಲಾವಣೆಗಳಾಗಿದೆ. ಈ ಸಂಬಂಧ ಸೌತ್​ ವೆಸ್ಟರ್ನ್​ ರೈಲ್ವೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೈಲುಗಳು ಸೇರಿದಂತೆ ವಿವಿಧ ನಿಲ್ದಾಣಗಳಿಗೆ ರೈಲುಗಳು ತಲುಪುವ ಮತ್ತು ಹೊರಡುವ ಸಮಯವನ್ನು ಬದಲಾವಣೆ ಮಾಡಲಾಗಿದೆ. ಈ ಬದಾಲವಣೆ  2023ರ ಜನವರಿ 2ರಿಂದ ಹೊಸ ಸಮಯ ಜಾರಿಯಾಗಲಿದೆ.  ಇದನ್ನು ಸಹ ಓದಿ : ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಮೂರು ಆಕ್ಸಿಡೆಂಟ್​/ … Read more

ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ

ಶಿವಮೊಗ್ಗ-ಚೆನ್ನೈ ನಡುವೆ ವಾರಕ್ಕೆ ಎರಡು ಭಾರಿ ಸಂಚರಿಸುವ ಟ್ರೈನ್​ ನ್ನ ಇನ್ನಷ್ಟು ದಿನ ವಿಸ್ತರಿಸಲಾಗಿದೆ. ಶಿವಮೊಗ್ಗ ರೈಲು ನಿಲ್ದಾಣ(SMET) ) ದಿಂದ ಎಂಜಿಆರ್​ ಚೆನ್ನೈ ಸೆಂಟ್ರಲ್​ ರೈಲು ನಿಲ್ದಾಣಕ್ಕೆ ತಲುಪವ ಟ್ರೈನ್​ನ (Chennai Central Bi-weekly Express Special ) ಅವಧಿಯನ್ನು ಇನ್ನಷ್ಟು ದಿನ ವಿಸ್ತರಿಸಲಾಗಿದೆ.  ಇದನ್ನು ಸಹ ಓದಿ : ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ ಓರ್ವನ ಮೇಲೆ ಹಲ್ಲೆ ಈ ಮೊದಲು ಈ ರೈಲಿನ ಸಂಚಾರವೂ ಇದೇ ತಿಂಗಳ ಡಿಸೆಂಬರ್​ 27 ಕ್ಕೆ ಕೊನೆಯಾಗಬೇಕಿತ್ತು. ಇದೀಗ … Read more

ಗುಡ್ ನ್ಯೂಸ್​ : ಕಾಶಿಪುರ ರೈಲ್ವೆ ಅಂಡರ್​ ಪಾಸ್​ ಕಾಮಗಾರಿ ಮುಕ್ತಾಯ ಹಂತಕ್ಕೆ

image_750x500_6389f77cc06e9

ಶಿವಮೊಗ್ಗ ನಗರದ  ಕಾಶಿಪುರದಲ್ಲಿ ನಡೆಯುತ್ತಿರುವ ರೈಲ್ವೆ ಅಂಡರ್ ಪಾಸ್ (railway underpass construction)​ ಕಾಮಗಾರಿ ಬಹುತೇಕ ಮುಕ್ತಾಯ ಹಂತವನ್ನು ತಲುಪಿದೆ. ಈ ನಿಟ್ಟಿನಲ್ಲಿ  ಅಂಡರ್​ ಪಾಸ್​ ನ ಬಾಕ್ಸ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಬಾಕ್ಸ್​ ಅಳವಡಿಸಿದ ಬಳಿಕ ನಡೆಯಬೇಕಿರುವ ಉಳಿದ ಕೆಲಸಗಳು ಸಹ ಆರಂಭಗೊಂಡಿದೆ. READ :  BREAKING NEWS : ಚುನಾವಣಾ ಕಣದಿಂದ ಹಿಂದೇ ಸರಿದರಾ ಡಾ.ಧನಂಜಯ್​ ಸರ್ಜಿ/ ಸದ್ಯದಲ್ಲಿಯೇ ಬಿಜೆಪಿಗೆ ಅಂದುಕೊಂಡಂತೆ ನಡೆದರೇ ಆದಷ್ಟು ಬೇಗ  ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ. … Read more