ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಪಂ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಅಕ್ಷತಾ ಸಂತೋಷ್ ಕುಮಾರ್ ಆಯ್ಕೆ

MALENADUTODAY.COM | SHIVAMOGGA  | #KANNADANEWSWEB ಸೊರಬ : ತಾಲೂಕಿನ ಕುಪ್ಪಗಡ್ಡೆ ಗ್ರಾಮ ಪಂಚಾಯಿತಿಯ 3 ನೇ ಅವಧಿಯ ಅಧ್ಯಕ್ಷ ಗಾದಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಕ್ಷತಾ ಸಂತೋಷ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.13 ಸದಸ್ಯರ ಬಲವುಳ್ಳ ಗ್ರಾಮ ಪಂಚಾಯಿತಿಯಲ್ಲಿ 9 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಕಾಂಗ್ರೆಸ್‌ನ ಅಕ್ಷತಾ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಪಿಎಂಸಿ ಮಾಜಿ ಅಧ್ಯಕ್ಷ ಎಲ್.ಜಿ. ರಾಜಶೇಖರ್ ಕುಪ್ಪಗಡ್ಡೆ ಮಾತನಾಡಿ, ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಅವರ … Read more

ಸೊರಬದಲ್ಲಿ ಭೀಕರ ಅಪಘಾತ! ಇಬ್ಬರು ಬೈಕ್ ಸವಾರರ ಸಾವು!

ಶಿವಮೊಗ್ಗ (shivamogga) ಜಿಲ್ಲೆ ಸೊರಬ (soraba) ತಾಲ್ಲೂಕಿನಲ್ಲಿ ಆಕ್ಸಿಡೆಂಟ್ ಸಂಭವಿಸಿದೆ. ಇಲ್ಲಿನ ಶಿವಪುರ ಗ್ರಾಮದ ಸಮೀಪ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ ಶಿವಮೊಗ್ಗದ ಆಟೋಗಳಿಗೆ ಶೀಘ್ರವೇ ಮೀಟರ್​ ಫಿಕ್ಸ್! ADC ಅಳವಡಿಕೆಗೆ ಫೆಬ್ರವರಿ 28 ರ ಡೆಡ್​ಲೈನ್​ ನಡೆದಿದ್ದೇನು?  ಇಲ್ಲಿನ ಮಾವಲಿ ಬಳಿ ಬರುತ್ತಿದ್ದ ಟಿಪ್ಪರ್​ ಲಾರಿ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿದೆ. ಟಿಪ್ಪರ್​ ಶಿರಾಳಕೊಪ್ಪದ ಕಡೆಯಿಂದ ಸೊರಬ ಕಡೆಗೆ ಹೋಗುತ್ತಿತ್ತು. ಬೈಕ್​ ಶಿರಾಳಕೊಪ್ಪದ ಕಡೆಗೆ ಹೋಗುತ್ತಿತ್ತು ಎರಡು ವೆಹಿಕಲ್​ಗಳು ಸ್ಪೀಡ್​ ಆಗಿದ್ದ ಹಿನ್ನೆಲೆಯಲ್ಲಿ … Read more

ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ! ಯಾರಿಗೆಲ್ಲಾ ಇದೆ ಅವಕಾಶ? ವಿವರ ಇಲ್ಲಿದೆ ಓದಿ

MALENADAUTODAY.COM | SHIVAMOGGA NEWS  ಶಿವಮೊಗ್ಗ: ಕರ್ನಾಟಕ ಸವಿತಾ ಸಮಾಜ ಅಭಿ ವೃದ್ಧಿ ನಿಗಮ ವ್ಯಾಪ್ತಿಯ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಖುಷಿ ಜಮೀನಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆರಿಗೆ ವಾರ್ಡ್​ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ರೂ.98.000/- ಹಾಗೂ … Read more

BREAKING : ಚೋರಡಿಯಲ್ಲಿ ಸರಣಿ ಅಪಘಾತ! ನಾಲ್ಕು ವಾಹನಗಳ ನಡುವೆ ಡಿಕ್ಕಿ! ನಡೆದಿದ್ದೇನು!?

MALENADUTODAY | SHIVAMOGGA NEWS  ಶಿವಮೊಗ್ಗ ಜಿಲ್ಲೆ ಚೋರಡಿ  (choradi)ಬಳಿಯಲ್ಲಿ ನಿನ್ನೆ ರಾತ್ರಿ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.   ರಾತ್ರಿ ನಡೆದ ಈ ಸರಣಿ ಅಪಘಾತದಲ್ಲಿ (Series Accident)  . ನಾಲ್ಕು ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.  ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟಕ್ಕೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ದೊಡ್ಡಮಟ್ಟದ ಗಾಯಗಳಿಲ್ಲದೆ ವಾಹನ ಸವಾರರು ಹಾಗೂ ವಾಹನದಲ್ಲಿರುವವರು ಪಾರಾಗಿದ್ದಾರೆ.  ಮಾಧ್ಯಮ ಅಕಾಡೆಮಿ ಪ್ರಶಸ್ತಿಯಲ್ಲಿ ಶಿವಮೊಗ್ಗಕ್ಕೆ ಸಿಂಹಪಾಲು! ಪ್ರೆಸ್​ಟ್ರಸ್ಟ್​ನ ನಾಲ್ವರಿಗೆ ಪ್ರಶಸ್ತಿ! … Read more

BREAKING : ಚೋರಡಿಯಲ್ಲಿ ಸರಣಿ ಅಪಘಾತ! ನಾಲ್ಕು ವಾಹನಗಳ ನಡುವೆ ಡಿಕ್ಕಿ! ನಡೆದಿದ್ದೇನು!?

MALENADUTODAY | SHIVAMOGGA NEWS  ಶಿವಮೊಗ್ಗ ಜಿಲ್ಲೆ ಚೋರಡಿ  (choradi)ಬಳಿಯಲ್ಲಿ ನಿನ್ನೆ ರಾತ್ರಿ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.   ರಾತ್ರಿ ನಡೆದ ಈ ಸರಣಿ ಅಪಘಾತದಲ್ಲಿ (Series Accident)  . ನಾಲ್ಕು ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.  ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟಕ್ಕೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ದೊಡ್ಡಮಟ್ಟದ ಗಾಯಗಳಿಲ್ಲದೆ ವಾಹನ ಸವಾರರು ಹಾಗೂ ವಾಹನದಲ್ಲಿರುವವರು ಪಾರಾಗಿದ್ದಾರೆ.  ಮಾಧ್ಯಮ ಅಕಾಡೆಮಿ ಪ್ರಶಸ್ತಿಯಲ್ಲಿ ಶಿವಮೊಗ್ಗಕ್ಕೆ ಸಿಂಹಪಾಲು! ಪ್ರೆಸ್​ಟ್ರಸ್ಟ್​ನ ನಾಲ್ವರಿಗೆ ಪ್ರಶಸ್ತಿ! … Read more

ಶಿವಮೊಗ್ಗದಲ್ಲಿಯು ಆರಂಭವಾಯ್ತು #SAVEVISL ಹೋರಾಟ! ಹೆಮ್ಮೆಯ ಕಾರ್ಖಾನೆ ಉಳಿಸುವಂತೆ ಒತ್ತಾಯ

MALENADUTODAY.COM | SHIVAMOGGA NEWS   ಆಧುನಿಕ ಮೈಸೂರು ನಿರ್ಮಾತೃಗಳಲ್ಲೊಬ್ಬರಾದ ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು  ಮುಚ್ಚುವ ನಿರ್ಧಾರವನ್ನು ಖಂಡಿಸಿ  ಜಿಲ್ಲಾ ಎನ್.ಎಸ್.ಯು.ಐ. ಇವತ್ತು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ.  ವಿ.ಐ.ಎಸ್.ಎಲ್. ಕಾರ್ಖಾನೆಯು ಏಷ್ಯಾದಲ್ಲಿಯೇ ಉತ್ಕೃಷ್ಟ ಕಬ್ಬಿಣ ಮತ್ತು ಉಕ್ಕು ತಯಾರಿಕೆಗೆ ಪ್ರಸಿದ್ಧಿ ಪಡೆದಿದ್ದಂತ ಕಾರ್ಖಾನೆ. ಈ ಕಾರ್ಖಾನೆಯ ಉತ್ಪನ್ನಗಳಿಗೆ ಬೇಡಿಕೆ ಮತ್ತು ಮಾರುಕಟ್ಟೆಯಿತ್ತು. ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದ ವಿಐಎಸ್‍ಎಲ್ ಅನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಉದ್ದೇಶಕ್ಕೆ ಯಾವುದೇ ಷರತ್ತು ಇಲ್ಲದೇ ಕೇಂದ್ರ ಸರ್ಕಾರದ ಸೈಲ್‍ಗೆ … Read more

ಯುವತಿಗೆ ಕಿರುಕುಳ ಕೊಟ್ಟ ಆರೋಪಿಗೆ 10 ವರ್ಷ ಶಿಕ್ಷೆ! 40 ಸಾವಿರ ದಂಡ! ಶಿಕ್ಷಕರ ವಿರುದ್ಧ ದಾಖಲಾಯ್ತು ಫೋಕ್ಸೋ ಕೇಸ್​

MALENADUTODAY.COM | SHIVAMOGGA NEWS | ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪವೊಂದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯೊಬ್ಬನಿಗೆ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ 40 ಸಾವಿರ ರೂಪಾಯಿ ದಂಡ ಹಾಕಿದೆ. ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಈ ತೀರ್ಪು ನೀಡಿದೆ 2019ನೇ ಸಾಲಿನಲ್ಲಿ 25 ವರ್ಷದ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಂದೆ ದೂರು ನೀಡಿದ್ದರು. ಈ ದೂರಿನನ್ವಯ ಆಗುಂಬೆ ಪೊಲೀಸ್ ಠಾಣೆಯಲ್ಲಿ(agumbe police station) ಕೇಸ್​ ದಾಖಲಾಗಿತ್ತು. … Read more

shivamogga : 288 ಮನೆ ವಿತರಣೆ/ 700 ಹಕ್ಕುಪತ್ರ ಹಂಚಿಕೆ ! ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ವೇಳೆ ಶಿವಮೊಗ್ಗಕ್ಕೆ ದೊಡ್ಡ ಗಿಫ್ಟ್!

MALENADUTODAY.COM | SHIVAMOGGA NEWS  shivamogga : ಇದೇ ಫೆಬ್ರವರಿ 8 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (cm Basavaraja bommayi) ಅವರು ಶಿವಮೊಗ್ಗಕ್ಕೆ ಆಗಮಿಸ್ತಿದ್ದು, ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮ ಯಶಸ್ವಿ ಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಎಸ್.ಈಶ್ವರಪ್ಪ (ks eshwrappa)  ಸೂಚಿಸಿದ್ದಾರೆ.  ಈ ಸಂಬಂಧ  ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯ ಮಂತ್ರಿ ಅವರ ಭೇಟಿ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಅಧಿ ಕಾರಿಗಳ … Read more

BREAKING NEWS : ಇನ್​ಸ್ಪೆಕ್ಟರ್​ಗಳ ಬೆನ್ನಲ್ಲೆ 74 ತಹಶೀಲ್ದಾರ್​ ಟ್ರಾನ್ಸಫರ್​ ! ಶಿವಮೊಗ್ಗ ಜಿಲ್ಲೆ ಮೂರು ತಾಲ್ಲೂಕುಗಳ ತಹಶೀಲ್ದಾರ್​ ವರ್ಗ! ವಿವರ ಇಲ್ಲಿದೆ

BREAKING NEWS :  ಇನ್​ಸ್ಪೆಕ್ಟರ್​ಗಳ ಬೆನ್ನಲ್ಲೆ  74 ತಹಶೀಲ್ದಾರ್​ ಟ್ರಾನ್ಸಫರ್​ ! ಶಿವಮೊಗ್ಗ ಜಿಲ್ಲೆ ಮೂರು ತಾಲ್ಲೂಕುಗಳ ತಹಶೀಲ್ದಾರ್​ ವರ್ಗ! ವಿವರ ಇಲ್ಲಿದೆ

ಚುನಾವಣೆಯು ಹತ್ತಿರವಾಗುತ್ತಿರುವ ಬೆನ್ನಲ್ಲೆ ರಾಜ್ಯ ಸರ್ಕಾರ ಚುನಾವಣಾ ಆಯೋಗ ಮಾರ್ಗಸೂಚಿಗಳಂತೆ ಭರ್ಜರಿ ವರ್ಗಾವಣೆಯನ್ನು ಕೈಗೊಂಡಿದೆ. ಪೊಲೀಸ್ ಇಲಾಖೆಯ ಸರ್ಜರಿಯ ಬಳಿಕ ಇದೀಗ ತಹಶೀಲ್ದಾರ್​ ಕುರ್ಚಿಗಳಿಗೆ ಸರ್ಕಾರ ಕೈ ಹಾಕಿದೆ. ಇದಕ್ಕೆ ಪೂರಕ ಸರ್ಕಾರ ನಿನ್ನೆ 74 ತಹಶೀಲ್ದಾರ್​ಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿದೆ. ಈ ಪೈಕಿ ಶಿವಮೊಗ್ಗದ ಮೂವರು ತಹಶೀಲ್ದಾರ್​ಗಳು ಸಹ ವರ್ಗಾವಣೆ ಗೊಂಡಿದ್ಧಾರೆ.  BREAKING NEWS :148 ಇನ್​​ಸ್ಪೆಕ್ಟರ್​ಗಳ ಟ್ರಾನ್ಸಫರ್​ ! ಶಿವಮೊಗ್ಗದ 3 ಸರ್ಕಲ್​, 8 ಕ್ಕೂ ಹೆಚ್ಚು ಸ್ಟೇಷನ್​ಗಳ ಇನ್​ಸ್ಪೆಕ್ಟರ್​ಗಳ ವರ್ಗಾವಣೆ ಶಿವಮೊಗ್ಗ ತಾಲೂಕು … Read more

BREAKING NEWS : ಇನ್​ಸ್ಪೆಕ್ಟರ್​ಗಳ ಬೆನ್ನಲ್ಲೆ 74 ತಹಶೀಲ್ದಾರ್​ ಟ್ರಾನ್ಸಫರ್​ ! ಶಿವಮೊಗ್ಗ ಜಿಲ್ಲೆ ಮೂರು ತಾಲ್ಲೂಕುಗಳ ತಹಶೀಲ್ದಾರ್​ ವರ್ಗ! ವಿವರ ಇಲ್ಲಿದೆ

BREAKING NEWS :  ಇನ್​ಸ್ಪೆಕ್ಟರ್​ಗಳ ಬೆನ್ನಲ್ಲೆ  74 ತಹಶೀಲ್ದಾರ್​ ಟ್ರಾನ್ಸಫರ್​ ! ಶಿವಮೊಗ್ಗ ಜಿಲ್ಲೆ ಮೂರು ತಾಲ್ಲೂಕುಗಳ ತಹಶೀಲ್ದಾರ್​ ವರ್ಗ! ವಿವರ ಇಲ್ಲಿದೆ

ಚುನಾವಣೆಯು ಹತ್ತಿರವಾಗುತ್ತಿರುವ ಬೆನ್ನಲ್ಲೆ ರಾಜ್ಯ ಸರ್ಕಾರ ಚುನಾವಣಾ ಆಯೋಗ ಮಾರ್ಗಸೂಚಿಗಳಂತೆ ಭರ್ಜರಿ ವರ್ಗಾವಣೆಯನ್ನು ಕೈಗೊಂಡಿದೆ. ಪೊಲೀಸ್ ಇಲಾಖೆಯ ಸರ್ಜರಿಯ ಬಳಿಕ ಇದೀಗ ತಹಶೀಲ್ದಾರ್​ ಕುರ್ಚಿಗಳಿಗೆ ಸರ್ಕಾರ ಕೈ ಹಾಕಿದೆ. ಇದಕ್ಕೆ ಪೂರಕ ಸರ್ಕಾರ ನಿನ್ನೆ 74 ತಹಶೀಲ್ದಾರ್​ಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿದೆ. ಈ ಪೈಕಿ ಶಿವಮೊಗ್ಗದ ಮೂವರು ತಹಶೀಲ್ದಾರ್​ಗಳು ಸಹ ವರ್ಗಾವಣೆ ಗೊಂಡಿದ್ಧಾರೆ.  BREAKING NEWS :148 ಇನ್​​ಸ್ಪೆಕ್ಟರ್​ಗಳ ಟ್ರಾನ್ಸಫರ್​ ! ಶಿವಮೊಗ್ಗದ 3 ಸರ್ಕಲ್​, 8 ಕ್ಕೂ ಹೆಚ್ಚು ಸ್ಟೇಷನ್​ಗಳ ಇನ್​ಸ್ಪೆಕ್ಟರ್​ಗಳ ವರ್ಗಾವಣೆ ಶಿವಮೊಗ್ಗ ತಾಲೂಕು … Read more