ಪುಟ್​ಪಾತ್​ ಮೇಲಿಂದ ಹೂವಿನ ವ್ಯಾಪಾರಿಗಳ ತೆರವು; ಅಡ್ಡಬಂದ ಶಾಸಕರು! ನಡೆದಿದ್ದೇನು?

ಶಿವಮೊಗ್ಗ, ಆಗಸ್ಟ್ 05,  malenadutoday news   ಸದ್ಯ  ಶಿವಮೊಗ್ಗ ನಗರದಲ್ಲಿ ಪೊಲೀಸರು ಪುತ್​ಪಾತ್ ಮೇಲಿನ ಅತಿಕ್ರಮಣಗಳನ್ನು ತೆರವುಗೊಳಿಸಲು ಪರಿಶ್ರಮ ಹಾಕುತ್ತಿದ್ದಾರೆ. ಅದೇ ರೀತಿ  ಶಿವಪ್ಪ ನಾಯಕ ವೃತ್ತದ ಬಳಿ ಫುಟ್‌ಪಾತ್ ಅತಿಕ್ರಮಿಸಿಕೊಂಡಿದ್ದ ಹೂವಿನ ವ್ಯಾಪಾರಿಗಳನ್ನು  ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದರು. ಅಲ್ಲದೆ ಇನ್ನಷ್ಟು ಮಂದಿಯನ್ನು ಪುಟ್​ಪಾತ್​ನಿಂದ ತೆರವುಗೊಳಿಸಲು ಸೂಚನೆ ನೀಡಿದ್ದರು. ಈ ನಡುವೆ ಪೊಲೀಸರ ಕಾರ್ಯಾಚರಣೆಗೆ ಶಾಸಕ ಎಸ್​ಎನ್​ ಚನ್ನಬಸಪ್ಪ ದಿಢೀರ್ ತಡೆಯೊಡ್ಡಿದ್ದಾರೆ. ಈ ಬಗ್ಗೆ ವ್ಯಾಪಾರಿಗಳು ಮತ್ತು ಸ್ಥಳೀಯರು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು