ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ದಲ್ಲಿ ಶಿವರಾಜ್​ ಕುಮಾರ್​ ದಂಪತಿ ವಿಶೇಷ ಪೂಜೆ ! ಬೇಳೂರು ಗೋಪಾಲಕೃಷ್ಣ , ಮಧು ಬಂಗಾರಪ್ಪ ಸಾಥ್

Shivamogga Mar 20, 2024   ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್​ ಇವತ್ತು ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿಕೊಟ್ಟು ತಾಯಿ ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಬೆಳಗ್ಗೆಯೇ ದೇಗುಲ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿದ ದಂಪತಿ, ಕೊಲ್ಲೂರು ತಾಯಿಯ ಬಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು ದೇಗುಲಕ್ಕೆ ಪ್ರದಕ್ಷಿಣೆ ಹಾಕಿ, ಆ ಬಳಿ ವೀರಭದ್ರ ದೇವರಿಗೂ ಪೂಜೆ ಸಲ್ಲಿಸಿದರು.  ಶಿವರಾಜ್ ಕುಮಾರ್​ ದಂಪತಿಯ ಜೊತೆಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಶಿವಮೊಗ್ಗ ಜಿಲ್ಲಾ … Read more

ಬಿಜೆಪಿಯಲ್ಲಿ ಕಾಣ್ತಿಲ್ಲ! ಕಾಂಗ್ರೆಸ್​​ಗಿನ್ನೂ ಬಂದಿಲ್ಲ! ಸಾಗರ ಸಮಾವೇಶದಲ್ಲಿ ಮಿಸ್​ ಆದ ಕುಮಾರ್ ಬಂಗಾರಪ್ಪ! ಸಹೋದರಿಗೆ ಜೈ ಅಂತಾರಾ?

Shivamogga Mar 6, 2024  ನಿನ್ನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಣಪತಿ ಕೆರೆಯ ಸಮೀಪ ಈಡಿಗ ಸಮುದಾಯದ ಸಮಾವೇಶ ನಡೆದಿತ್ತು. ಬಹುತೇಕ ಬಿಜೆಪಿ ಮಯವಾಗಿದ್ದ ಸಮಾವೇಶದಲ್ಲಿ ಕುತೂಹಲ ಮೂಡಿಸಿದ್ದು ಕುಮಾರ ಬಂಗಾರಪ್ಪನವರ ಅನುಪಸ್ಥಿತಿ..  ಕುಮಾರ್ ಬಂಗಾರಪ್ಪ ನವರು ಕಾಂಗ್ರೆಸ್​ ಹೋಗ್ತಾರೋ ಇಲ್ವೋ ಗೊತ್ತಿಲ್ಲ. ಆದರೆ ಬಿಜೆಪಿಯಿಂದಲೂ ಅವರು ದೂರವಿರುವುದರಂತೂ ಸತ್ಯ. ಇದರ ನಡುವೆ ಮೊನ್ನೆ ಮೊನ್ನೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕುಮಾರ್ ಬಂಗಾರಪ್ಪನವರನ್ನ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಹಗ್ಗಹಾಕಿ ಕಟ್ಟಿ ಹಿಡಿದುಕೊಂಡಿದ್ದಾರೆ. ಆದರೂ … Read more

2 ದಿನ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ! ಯಾವೆಲ್ಲಾ ಕಾರ್ಯಕ್ರಮಗಳಿವೆ! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Aug 1, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಸಚಿವರಾದ ಎಸ್. ಮಧು ಬಂಗಾರಪ್ಪರವರು ಇದೇ ಆಗಸ್ಟ್ 05 ಮತ್ತು 06  ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನ ಅವರ ಕಾರ್ಯಕ್ರಮಗಳ ವಿವರಗಳನ್ನು ನೋಡುವುದಾದರೆ, ಸಚಿವರು  ಆಗಸ್ಟ್​  05 ರ ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಯಡೆಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ … Read more

ಗೀತಾ ಶಿವರಾಜ್​ ಕುಮಾರ್, ಕುಮಾರ್ ಬಂಗಾರಪ್ಪರವರ ಸ್ಪರ್ಧೆ/ ಮಧು ಬಂಗಾರಪ್ಪರವರು ಹೇಳಿದ್ಧೇನು!? ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ತೀರ್ಥಹಳ್ಳಿಯ, ತಾಲೂಕು ಕಚೇರಿಯಲ್ಲಿ  ಅಧಿಕಾರಿಗಳೊಂದಿಗೆ  ಇವತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮಾಲೋಚನೆ ನಡೆಸಿದ್ಧಾರೆ. ಈ ವೇಳೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ.. ಎಲ್ಲವನ್ನು ಬಗೆಹರಿಸುತ್ತೇವೆ ಎಂದಿದ್ದಾರೆ. ಈ ಸಂಬಂಧ  ಇಲಾಖೆಗೆ ಸಂಬಂಧಿಸಿದ ಅನುದಾನಕ್ಕಾಗಿ ಬಜೆಟ್​ನಲ್ಲಿ ಪ್ರಸ್ತಾಪಿಸಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.  ಇನ್ನೂ … Read more

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವಣ್ಣ ದಂಪತಿ! ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗ್ತಾರಾ?

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS  ಬೆಂಗಳೂರು :   ಕರುನಾಡ ಚಕ್ರವರ್ತಿ  ಶಿವರಾಜ್ ಕುಮಾರ್  ತಮ್ಮ ಪತ್ನಿ ಗೀತಾ ಅವರೊಂದಿಗೆ  ನಿನ್ನೆ  ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಸದ್ಯ ಇವರ ಈ ಮಾತುಕತೆ ಕುತೂಹಲ ಮೂಡಿಸಿದ್ದು ಮುಂದಿನ ಸಂಸತ್ ಚುನಾವಣೆಯಲ್ಲಿ ಶಿವಮೊಗ್ಗ ಅಭ್ಯರ್ಥಿಯ ಚರ್ಚೆ ಮಾತುಕತೆಯಲ್ಲಿ ನಡೆಯಿತೇ ಎಂಬ ಪ್ರಶ್ನೆಗಳು ಮೂಡುತ್ತಿವೆ.  ಅಮಿರ್​ ಅಹಮದ್ ಸರ್ಕಲ್​ನಲ್ಲಿ ಹಲ್ಲೆ/ ಬಸ್​ಗೆ … Read more

Madhubangarappa/ ನೂತನ ಸಚಿವರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಕಳ್ಳರ ಕಾಟ! ಕಾಂಗ್ರೆಸ್​ ಮುಖಂಡರ ಮೊಬೈಲ್ ! 15 ಸಾವಿರ ದುಡ್ಡು ಕಳ್ಳತನ

Thieves at the reception of the new minister! Congress leader’s mobile phone! Rs 15,000 stolen/ madhubangarappa

ಮೇ 31ಕ್ಕೆ ಶಾಲೆ ಶುರು! ಶಿವಮೊಗ್ಗಕ್ಕೆ ಬರುತ್ತಾರೆ ನೂತನ ಸಚಿವರು ! ಮಧು ಬಂಗಾರಪ್ಪರಿಗೆ ಅದ್ದೂರಿ ಸ್ವಾಗತ ಕೋರಲು ಸಿದ್ದತೆ ಶುರು!

School to start on May 31 The new minister will come to Shivamogga. Preparations have begun to give a grand welcome to Madhu Bangarappa!