ನಾಳೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಗೀತಾ ಶಿವರಾಜ್​ ಕುಮಾರ್​

KARNATAKA NEWS/ ONLINE / Malenadu today/ Apr 27, 2023 GOOGLE NEWS ಬೆಂಗಳೂರು/ ಮಾಜಿ ಸಿಎಂ ದಿವಂಗತ ಎಸ್​ ಬಂಗಾರಪ್ಪರವರ ಪುತ್ರಿ, ಕರುನಾಡ ಚಕ್ರವರ್ತಿ ಡಾ.ಶಿವರಾಜ್​ ಕುಮಾರ್​ ಪತ್ನಿ ಗೀತಾ ಶಿವರಾಜ್​ ಕುಮಾರ್ ನಾಳೆ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆಯಂತೆ. ಈ ಸಂಬಂಧ ರಾಜ್ಯಮಟ್ಟದ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ.  Read/ ಲೋಕಾಯುಕ್ತ ರೇಡ್​ನಲ್ಲಿ ಪತ್ತೆಯಾಯ್ತು  4.23 ಕೋಟಿ ಮೌಲ್ಯದ ಆಸ್ತಿ!   ಗೀತಾ ಶಿವರಾಜಕುಮಾರ್ (geeta shivarajkumar) ಈ ಹಿಂದೇ ಶಿವಮೊಗ್ಗ ಕ್ಷೇತ್ರದಲ್ಲಿ ಸಂಸದ … Read more

ಸೊರಬ ದ್ಯಾಮವ್ಯ, ಸಾಗರ ಮಾರಿಕಾಂಬೆಯ ದರ್ಶನ ಪಡೆದು ಹಾಡಿ ನಲಿದ ಶಿವಣ್ಣ! ದೇಣಿಗೆ ಕೊಟ್ಟು ಶಿವಮೊಗ್ಗದ ಬಾಂಧವ್ಯ ಕೊಂಡಾಡಿದ ಬಂಗಾರಪ್ಪರ ಅಳಿಯಂದಿರು

ಶಿವಮೊಗ್ಗ  ಜಿಲ್ಲೆಗೆ ಮತ್ತೆ ನಿನ್ನೆ ಶಿವರಾಜ್ ಕುಮಾರ್ ಭೇಟಿಕೊಟ್ಟಿದ್ದರು. ಈ ಸಲ ಯಾವುದೇ ಸಿನಿಮಾ ಪ್ರಮೋಶನ್​ಗಾಗಿ ಅವರು ಭೇಟಿ ನೀಡಿರಲಿಲ್ಲ. ಬದಲಾಗಿ, ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಬಟೂರಿನ ದ್ಯಾಮವ್ವ ಜಾತ್ರೆ ಹಾಗೂ ಸಾಗರ ತಾಲ್ಲೂಕಿನ ಮಾರಿಜಾತ್ರೆ ನೋಡಲು ಶಿವಣ್ಣ ಬಂದಿದ್ದರು.  ರಾಜ್ಯದ ಕೊಡಗು-ಕೇರಳ ಬಾರ್ಡರ್​ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್​​ ತಂಡ ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬೆ ಜಾತ್ರೆಗೆ ಆಗಮಿಸಿದ ಅವರು ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಧುಬಂಗಾರಪ್ಪ ತಾಯಿಯ ದರ್ಶನ … Read more

ಶಿವಣ್ಣರ ಈ ವಿಡಿಯೋ ನೋಡಿದ್ರಾ? ಜನುಮದ ಜೋಡಿಯ ದೃಶ್ಯ ಸಖತ್​​ ಕ್ಯೂಟ್ ಆಗಿದೆ

ತಮ್ಮ ಈ ಬ್ಯುಸಿ ಓಡಾಟದ ನಡುವೆಯು ತಮ್ಮ ಪತ್ನಿ ಗೀತಾರ ಬಗ್ಗೆ ಶಿವರಾಜ್​ ಕುಮಾರ್​ರವರು ಇನ್ನಿಲ್ಲದ ಕಾಳಜಿ ವಹಿಸಿದ್ದಾರೆ. ಈ ಮಧ್ಯೆ ಗೀತಾ ಶಿವರಾಜ್​ ಕುಮಾರ್​ರವರು(Shivanna)  ತಮ್ಮ ಬಲಗೈಗೆ ಪೆಟ್ಟು ಮಾಡಿಕೊಂಡಿದ್ದು, ಅವರ ಕೈಗೆ ಬ್ಯಾಂಡೇಜ್ ಹಾಕಲಾಗಿದೆ.  ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​? ಇದರಿಂದಾಗಿ ಅವರಿಗೆ ಕೆಲವು ಕೆಲಸಗಳನ್ನು ಮಾಡಲು ಸಹ ತೊಂದರೆಯಾಗುತ್ತಿದೆ. ಆದರೆ ಈ ತೊಂದರೆಯನ್ನು ಖುದ್ದು ತಾವೆ ತೆಗೆದುಕೊಂಡ ಶಿವಣ್ಣ, ಗೀತಾರಿಗಾಗಿ ಹೆಚ್ಚು … Read more

ಶಿವಣ್ಣರ ಈ ವಿಡಿಯೋ ನೋಡಿದ್ರಾ? ಜನುಮದ ಜೋಡಿಯ ದೃಶ್ಯ ಸಖತ್​​ ಕ್ಯೂಟ್ ಆಗಿದೆ

ತಮ್ಮ ಈ ಬ್ಯುಸಿ ಓಡಾಟದ ನಡುವೆಯು ತಮ್ಮ ಪತ್ನಿ ಗೀತಾರ ಬಗ್ಗೆ ಶಿವರಾಜ್​ ಕುಮಾರ್​ರವರು ಇನ್ನಿಲ್ಲದ ಕಾಳಜಿ ವಹಿಸಿದ್ದಾರೆ. ಈ ಮಧ್ಯೆ ಗೀತಾ ಶಿವರಾಜ್​ ಕುಮಾರ್​ರವರು(Shivanna)  ತಮ್ಮ ಬಲಗೈಗೆ ಪೆಟ್ಟು ಮಾಡಿಕೊಂಡಿದ್ದು, ಅವರ ಕೈಗೆ ಬ್ಯಾಂಡೇಜ್ ಹಾಕಲಾಗಿದೆ.  ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​? ಇದರಿಂದಾಗಿ ಅವರಿಗೆ ಕೆಲವು ಕೆಲಸಗಳನ್ನು ಮಾಡಲು ಸಹ ತೊಂದರೆಯಾಗುತ್ತಿದೆ. ಆದರೆ ಈ ತೊಂದರೆಯನ್ನು ಖುದ್ದು ತಾವೆ ತೆಗೆದುಕೊಂಡ ಶಿವಣ್ಣ, ಗೀತಾರಿಗಾಗಿ ಹೆಚ್ಚು … Read more

BREKING NEWS/ ಇವತ್ತು ದಾವಣೆಗೆರೆ/7 ನೇ ತಾರೀಖು ಶಿವಮೊಗ್ಗ ಮತ್ತು ಭದ್ರಾವತಿಗೆ ಬರ್ತಿದ್ದಾರೆ ಸೆಂಚುರಿ ಸ್ಟಾರ್ ಶಿವಣ್ಣ/ ಕಾರಣವೇನು ಗೊತ್ತಾ? ಇಲ್ಲಿದೆ ವಿವರ

ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ತಮ್ಮ 125 ನೇ ಸಿನಿಮಾ ವೇದದ ಅದ್ದೂರಿ ಯಶಸ್ವಿನ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ  ಸಂಭ್ರಮಾಚರಣೆ ಹಮ್ಮಿಕೊಳ್ಳುತ್ತಿದ್ದಾರೆ.  ಇದನ್ನು ಸಹ ಓದಿ : ಆಪ್ತ ಪ್ರಸನ್ನ ಭಟ್​ರ ಮನೆಗೆ ಸಂಸದ ರಾಘವೇಂದ್ರರ ಭೇಟಿ/ ಕುಟುಂಬಕ್ಕೆ ಸಾಂತ್ವನ ಈ ನಿಟ್ಟಿನಲ್ಲಿ ಇವತ್ತು ಅಂದರೆ, ಜನವರಿ 5 ರಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆಯಲ್ಲಿ  ಶಿವಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಡಾ. ಶಿವರಾಜ್ ಕುಮಾರ್ ಮತ್ತು ನಿರ್ಮಾಪಕಿ ಗೀತಾ ಶಿವಕುಮಾರ್, ನಿರ್ದೇಶಕ … Read more

BREKING NEWS/ ಇವತ್ತು ದಾವಣೆಗೆರೆ/7 ನೇ ತಾರೀಖು ಶಿವಮೊಗ್ಗ ಮತ್ತು ಭದ್ರಾವತಿಗೆ ಬರ್ತಿದ್ದಾರೆ ಸೆಂಚುರಿ ಸ್ಟಾರ್ ಶಿವಣ್ಣ/ ಕಾರಣವೇನು ಗೊತ್ತಾ? ಇಲ್ಲಿದೆ ವಿವರ

ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ತಮ್ಮ 125 ನೇ ಸಿನಿಮಾ ವೇದದ ಅದ್ದೂರಿ ಯಶಸ್ವಿನ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ  ಸಂಭ್ರಮಾಚರಣೆ ಹಮ್ಮಿಕೊಳ್ಳುತ್ತಿದ್ದಾರೆ.  ಇದನ್ನು ಸಹ ಓದಿ : ಆಪ್ತ ಪ್ರಸನ್ನ ಭಟ್​ರ ಮನೆಗೆ ಸಂಸದ ರಾಘವೇಂದ್ರರ ಭೇಟಿ/ ಕುಟುಂಬಕ್ಕೆ ಸಾಂತ್ವನ ಈ ನಿಟ್ಟಿನಲ್ಲಿ ಇವತ್ತು ಅಂದರೆ, ಜನವರಿ 5 ರಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆಯಲ್ಲಿ  ಶಿವಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಡಾ. ಶಿವರಾಜ್ ಕುಮಾರ್ ಮತ್ತು ನಿರ್ಮಾಪಕಿ ಗೀತಾ ಶಿವಕುಮಾರ್, ನಿರ್ದೇಶಕ … Read more