BREAKING/ ಸಾಗರ ತಾಲ್ಲೂಕು ಉಳ್ಳೂರು ಕಾಡಿನಲ್ಲಿ ಪತ್ತೆಯಾಯ್ತು ಸಿದ್ದಾಪುರದ ಯುವಕನ ಶವ! ನಡೆದಿದ್ದೇನು?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರಿನ ಜೋಗಿನಗದ್ದೆ ಬಳಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ನಿನ್ನೆ ಸ್ಥಳೀಯರು ಕಾಡಿನಲ್ಲಿ ನಿಂತಿದ್ದ ಬೈಕ್​ನ್ನ ಗಮನಿಸಿ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸರು, (Sagar Rural Police Station) ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಇನ್ನಷ್ಟು ಮಾಹಿತಿ ಹೊರಬಿದ್ದಿದೆ.  BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ? ಕಾಡಿನಲ್ಲಿ ಬೈಕ್​ ಬಳಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹವಿತ್ತು. … Read more

BREAKING/ ಸಾಗರ ತಾಲ್ಲೂಕು ಉಳ್ಳೂರು ಕಾಡಿನಲ್ಲಿ ಪತ್ತೆಯಾಯ್ತು ಸಿದ್ದಾಪುರದ ಯುವಕನ ಶವ! ನಡೆದಿದ್ದೇನು?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರಿನ ಜೋಗಿನಗದ್ದೆ ಬಳಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ನಿನ್ನೆ ಸ್ಥಳೀಯರು ಕಾಡಿನಲ್ಲಿ ನಿಂತಿದ್ದ ಬೈಕ್​ನ್ನ ಗಮನಿಸಿ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸರು, (Sagar Rural Police Station) ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಇನ್ನಷ್ಟು ಮಾಹಿತಿ ಹೊರಬಿದ್ದಿದೆ.  BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್​ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ? ಕಾಡಿನಲ್ಲಿ ಬೈಕ್​ ಬಳಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹವಿತ್ತು. … Read more