ಜನವರಿ 14,15 ರಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ : ಏನೆಲ್ಲಾ ಕಾರ್ಯಕ್ರಮ ಇರಲಿದೆ. 

Sigandur Jatre 2026 Sigandur Chowdeshwari Temple

ಶಿವಮೊಗ್ಗ  ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ಜನವರಿ 14 ಮತ್ತು 15 ರಂದು ಅತ್ಯಂತ ವೈಭವದಿಂದ ಜರುಗಲಿದೆ. ವಿಶೇಷವೆಂದರೆ, ಬಹುನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಯಾದ ನಂತರ ನಡೆಯುತ್ತಿರುವ ಮೊದಲ ಜಾತ್ರೆ ಇದಾಗಿದ್ದು, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಶಿವಮೊಗ್ಗ ಇಂಟರ್​ ಸಿಟಿ ಟ್ರೈನ್​ ಸೇರಿದಂತೆ ಹತ್ತಕ್ಕೂ ಹೆಚ್ಚು ಟ್ರೈನ್​ಗಳ ನಂಬರ್​ ಬದಲಾವಣೆ! ಹೊಸ ಸಂಖ್ಯೆ ತಿಳಿದುಕೊಳ್ಳಿ  Sigandur Jatre 2026 ಜನವರಿ 14: ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ … Read more

ಸಿಗಂದೂರು ಸೇತುವೆ ಮೇಲೆ ಮೈಸೂರಿನ ವ್ಯಕ್ತಿಗೆ ಸಿಕ್ತು ಮರು ಜೀವ! ಭಾನುವಾರ ನಡೆದ ಅಚ್ಚರಿಯ ಘಟನೆ

Sagar, Sigandur Bridge, suicide attempt, rescue, Anjaneya Mysuru, family problems, engineer rescue, sleeping pills,

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಸಿಗಂದೂರಿನಲ್ಲಿ ಸೇತುವೆ ಆದ ಮೇಲೆ, ಅಲ್ಲಿನ ನಾಗರಿಕರಿಗೂ ಸೇರಿದಂತೆ ಹಲವರಿಗೆ ಒಂದು ಅನುಮಾನ ಇತ್ತು. ಈ ಸೇತುವೆಯನ್ನು ದುರ್ಬಲ ಮನಸ್ಸಿನವರು ತಮ್ಮ ಜೀವನದ ಅಂತ್ಯಕ್ಕೆ ಬಳಸಿಕೊಳ್ಳುತ್ತಾರಾ? ಎನ್ನುವ ಪ್ರಶ್ನಾತ್ಮಕ ಸಂಶಯ ಕಾಡುತ್ತಲೇ ಇತ್ತು. ಇದೀಗ ಈ ಅನುಮಾನಕ್ಕೊಂದು ಪುಷ್ಟಿ ಸಿಕ್ಕಂತೆ, ಘಟನೆಯೊಂದು ಸಿಗಂದೂರು ಸೇತುವೆ ಮೇಲೆ ನಡೆದಿದೆ, ಸಾಗರ ಮಾರಿಕಾಂಬಾ ಜಾತ್ರೆಗೆ ಭರದ ಸಿದ್ದತೆ : ಮರ ಕಡಿಯುವ ಶಾಸ್ತ್ರ ಯಾವಾಗ ಗೊತ್ತಾ..? ಕೌಟುಂಬಿಕ ಸಮಸ್ಯೆಯಿಂದ ಮನನೊಂದಿದ್ದ ಮೈಸೂರಿನ ಲೆಕ್ಕಪರಿಶೋಧಕರ … Read more

sigandur bridge news : ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಇಷ್ಟೆಲ್ಲಾ ನಡೀತು, ಸಿಟ್ಟಾದ ಬಿವೈ ರಾಘವೇಂದ್ರ, ಕಾರಣವೇನು

sigandur bridge news ಬಿವೈ ರಾಘವೇಂದ್ರ

sigandur  bridge news :  ನಿನ್ನೆ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದ ವೇಳೆ ಮಳೆಯಷ್ಟೇ ಜೋರಾಗಿ ಅಪಪ್ರಚಾರ ನಡೆದಿದೆ ಮತ್ತು ಈ ಸಂದರ್ಭದಲ್ಲಿ ನಮ್ಮ ಜಿಲ್ಲೆಯ ಕೆಲವು ರಾಜಕಾರಣಿಗಳು ಸಣ್ಣತನ ಪ್ರದರ್ಶಿಸಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ ಲಾಂಚ್ ಸಂಚಾರಕ್ಕೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಅಧಿವೇಶನಕ್ಕೂ ಮುನ್ನವೇ ಸೇತುವೆ ಉದ್ಘಾಟನೆ ನಡೆಸಲಾಯಿತು. ಅಲ್ಲದೆ, “ನಮ್ಮ ಜಿಲ್ಲೆಯ … Read more

ಸಿಗಂದೂರು, ಕೊಲ್ಲೂರು! ಇನ್ಮೇಲೆ ಇನ್ನು ಹತ್ತಿರ! ಯಾವುದು ಅಸಾಧ್ಯವಲ್ಲ

Connecting Sigandur Kollur  ನನಸಾಯ್ತು ದಶಕಗಳ ಕನಸು: ಶರಾವತಿ ಹಿನ್ನೀರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ Connecting Sigandur Kollur ಶಿವಮೊಗ್ಗ: ಶರಾವತಿ ಹಿನ್ನೀರು ಭಾಗದ ಜನರ ದಶಕಗಳ ಕನಸು ನನಸಾಗುವ ಸಮಯ ಬಂದಿದೆ. ಬಹುನಿರೀಕ್ಷಿತ ಸಿಗಂಧೂರು ಸೇತುವೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಇನ್ನೇನು 24 ಗಂಟೆಗಳಲ್ಲಿ ಈ ಐತಿಹಾಸಿಕ ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಆರು ದಶಕಗಳ ಕಾಲದ ನಿರಂತರ ಹೋರಾಟ ಮತ್ತು ಕಾಯುವಿಕೆಗೆ ಕೊನೆ ಸಿಕ್ಕಿದ ಸಂಭ್ರಮದಲ್ಲಿ ಶರಾವತಿ ಹಿನ್ನೀರು ಭಾಗದ ಜನರು ಸಂಭ್ರಮಿಸುತ್ತಿದ್ದಾರೆ. ಇದು ಕೇವಲ ಸೇತುವೆಯಲ್ಲ, ಆ ಭಾಗದ ಜನರ … Read more

Sigandur Bridge Naming Controversy : ಸಿಗಂದೂರು ಸೇತವೆಗೆ ಹೊಸ ಹೆಸರು? ಹೈ ಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಕೆ

Sigandur Bridge Naming Controversy

Sigandur Bridge Naming Controversy : ಸಿಗಂದೂರು ಸೇತವೆಗೆ ಹೊಸ ಹೆಸರು ? ಹೈ ಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಕೆ ಶಿವಮೊಗ್ಗ: ಜುಲೈ 14 ರಂದು ಲೋಕಾರ್ಪಣೆಗೆ ಸಿದ್ಧವಾಗಿರುವ ಸಿಗಂದೂರು ಸೇತುವೆಯ (Sigandur Bridge) ನಾಮಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ವಿವಾದ ಭುಗಿಲೆದ್ದಿದೆ.  ಈ ಹಿಂದೆ ಸಂಸದ ಬಿ.ವೈ. ರಾಘವೇಂದ್ರ ಅವರು ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಸುವುದಾಗಿ ಸಿಎಂ ಗೆ ಮನವಿ ಸಲ್ಲಿಸುವುದಾಗಿ ಹೇಳಿದ್ದರು. ಆದರೆ ಇದರ ನಡುವೆ ಸಾಗರದ ರೈತರೊಬ್ಬರು ಮಾಜಿ ಮುಖ್ಯಮಂತ್ರಿ … Read more

Sigandur Bridge 2 Load Test / ಸಿಗಂದೂರು ಸೇತುವೆಯ ಮೇಲೆ ಮತ್ತೆ 100 ಟನ್ ಭಾರ ಹೇರಿ ಪರೀಕ್ಷೆ !

Sigandur Bridge 2 Load Test sigandur bridge news

Sigandur Bridge 2 Load Test : Crucial 2nd Phase Load Test Underway, Traffic Restricted! ಸಾಗರ: ಸಿಗಂದೂರು ಸೇತುವೆಯ 2ನೇ ಹಂತದ ಲೋಡ್‌ ಟೆಸ್ಟ್‌ ಆರಂಭ – ಸಂಚಾರ ನಿರ್ಬಂಧ!  ಸಾಗರ: ಇನ್ನೇನು ಉದ್ಘಾಟನೆಗೆ ಸಿದ್ದಗೊಂಡಿರುವ ಬಹುನಿರೀಕ್ಷಿತ ಸಿಗಂದೂರು ಸೇತುವೆಯಲ್ಲಿ ಈಗಾಗಲೇ ಒಂದು ಹಂತದ ಲೋಡ್​ ಟೆಸ್ಟಿಂಗ್ ಮುಗಿದಿದೆ. ಇದರ ಬೆನ್ನಲ್ಲೆ ಇದೀಗ ಇನ್ನೊಂದು ಸುದ್ದಿ ಹೊರಬಿದ್ದಿದ್ದು ಎರಡನೇ ಹಂತದ ಲೋಡ್‌ ಟೆಸ್ಟ್ (ಭಾರ ಪರೀಕ್ಷೆ) ಪ್ರಕ್ರಿಯೆ ಪ್ರಾರಂಭವಾಗಿದೆ.  ಸೇತುವೆ ಕ್ಷಮತೆ ಅಥವಾ … Read more

sigandur bridge : ಸಚಿವರನ್ನು ಬೇಟಿ ಮಾಡಿದ ಬಿವೈಆರ್​ : 1 ವಾರದಲ್ಲಿ ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಘೋಷಣೆ ಸಾಧ್ಯತೆ​

sigandur bridge

sigandur bridge : ಸಚಿವರನ್ನು ಬೇಟಿ ಮಾಡಿದ ಬಿವೈಆರ್​ : 1 ವಾರದಲ್ಲಿ ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಘೋಷಣೆ ಸಾಧ್ಯತೆ​ sigandur bridge :  ಬಹು ನಿರೀಕ್ಷಿತ ಸಿಂಗದೂರು ಸೇತುವೆಯ ಉದ್ಘಾಟನೆಯ ದಿನಾಂಕ ಇನ್ನೇನು ಕೆಲವೇ ದಿನಗಳಲ್ಲಿ ಪ್ರಕಟವಾಗುವ ಸಾದ್ಯತೆ ಇದೆ. ಈ ಕುರಿತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಕುರಿತು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ … Read more

sigandur bridge : ಸಿಗಂದೂರು ಸೇತುವೆ ಮೇಲೆ ಆಂಬ್ಯುಲೆನ್ಸ್‌ ಸಂಚಾರ | ಮಾನವೀಯತೆ ಮೆರೆದ ಕಾರ್ಮಿಕರು 

sigandur bridge

sigandur bridge : ಸಿಗಂದೂರು ಸೇತುವೆ ಮೇಲೆ ಆಂಬ್ಯುಲೆನ್ಸ್‌ ಸಂಚಾರ | ಮಾನವೀಯತೆ ಮೆರೆದ ಕಾರ್ಮಿಕರು sigandur bridge : ಹುಷಾರಿಲ್ಲದ ರೋಗಿಯೊಬ್ಬರನ್ನು  ಸಿಂಗಂದೂರು ಸೇತುವೆ ಮೂಲಕ ತುರ್ತಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್‌ಗೆ ಅವಕಾಶ ಮಾಡಿಕೊಟ್ಟಿರುವ ಘಟನೆ ನಡೆದಿದೆ. ಸಂಸದ ಬಿವೈ ರಾಘವೇಂದ್ರ ಹೇಳಿದಂತೆ ಸಿಂಗದೂರು ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಜುಲೈ ಅಂತ್ಯಕ್ಕೆ ಸೇತುವೆ ಉದ್ಘಾಟನೆ ಗೊಳ್ಳಲಿದೆ. ಇದರ ನಡುವೆ  ಉದ್ಘಾಟನೆಗೂ ಮುನ್ನ ರೋಗಿಯೊಬ್ಬರಿಗೆ ಚಿಕಿತ್ಸೆ ಕೊಡಿಸಲು ಈ ಸೇತುವೆ ನೆರವಾಗಿದೆ. ಶರಾವತಿ ಹಿನ್ನೀರಿನ ಪ್ರದೇಶದಲ್ಲಿರುವ … Read more

sigandur bridge : ಸಿಗಂದೂರು ಸೇತುವೆಯ ಕೊನೆ ಹಂತದ  ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಸಂಸದ ಬಿವೈ ಆರ್​ | ಹೇಳಿದ್ದೇನು

Game Changer Shivamoggasigandur bridge

sigandur bridge : ಸಂಸದ ಬಿವೈ ರಾಘವೇಂದ್ರರವರು ಇಂದು ಸಿಗಂದೂರು ಸೇತುವೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೇತುವೆಯ ಕೊನೆ ಹಂತದ ನಿರ್ಮಾಣ ಕಾಮಗಾರಿಯ ವೀಕ್ಷಣೆಯನ್ನು ಮಾಡಿದರು. sigandur bridge : ಬಿವೈ ರಾಘವೇಂದ್ರ ಹೇಳಿದ್ದೇನು ಈ ವೇಳೆ ಮಾತಣಾಡಿದ ಅವರು ಕಳಸವಳ್ಳಿ – ಅಂಬಾರಗೋಡ್ಲು ಮಧ್ಯೆ ಸೇತುವೆ ಆಗಬೇಕು ಎಂಬುದು ಬಹು ವರ್ಷದ ಕನಸಾಗಿತ್ತು. ಈ ಸೇತುವೆ ನಿರ್ಮಾಣಕ್ಕಾಗಿ ಜನರು ಅನೇಕ ವರ್ಷ ಹೋರಾಟ ನಡೆಸಿದ್ದರು. ಹಾಗಾಗಿ ಗ್ರಾಮ ಪಂಚಾಯಿತಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಯಿತು. ಸಾಗರ … Read more

sigandur bridge : ಸಿಂಗದೂರು ಸೇತುವೆ ಉದ್ಘಾಟನೆ ಬಗ್ಗೆ ಸಂಸದರು ಏನಂದ್ರು

sigandur bridge inauguration date

sigandur bridge : ಸಿಂಗಂದೂರು ಸೇತುವ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದ್ದು, ಅಂದುಕೊಂಡಂತೆ ಆದಲ್ಲಿ ಮೇ ತಿಂಗಳಲ್ಲಿ ಸೇತುವೆ ಉದ್ಘಾಟನೆ ಆಗಬೇಕಿತ್ತು. ಆದರೆ ಸೇತುವೆಯ ಕಾಮಗಾರಿ ವಿಳಂಭವಾಗುತ್ತಿರುವ ಹಿನ್ನಲೆ ಸಕಾಲದಲ್ಲಿ  ಉದ್ಘಾಟನೆ ಸಾಧ್ಯವಾಗಲಿಲ್ಲ. ಈ ಕುರಿತು ಸಂಸದ ಬಿವೈ ರಾಘವೇಂದ್ರ ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ನೀಡಿದ್ದಾರೆ sigandur bridge : ಬಿವೈ ರಾಘವೇಂದ್ರ ಹೇಳಿದ್ದೇನು  ಸೇತುವೆ ಕಾಮಗಾರಿಯನ್ನು ವಹಿಸಿಕೊಂಡ ಕಂಟ್ರಾಕ್ಟರ್​ ​ ಆಗಸ್ಟ್​ ತಿಂಗಳಲ್ಲಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಕೊಡುತ್ತೇನೆಂದು ಹೇಳಿದ್ದಾರೆ. ಆದರೆ ಜೂನ್​ ತಿಂಗಳ … Read more